nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    • ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೃತ ವ್ಯಕ್ತಿಗೆ ಕೊರೊನಾ ಲಸಿಕೆ ಸರ್ಟಿಫಿಕೆಟ್ !
    ತುಮಕೂರು January 31, 2022

    ಮೃತ ವ್ಯಕ್ತಿಗೆ ಕೊರೊನಾ ಲಸಿಕೆ ಸರ್ಟಿಫಿಕೆಟ್ !

    By adminJanuary 31, 2022No Comments1 Min Read

    ತುಮಕೂರು: ಮರಣ ಹೊಂದಿದ ವ್ಯಕ್ತಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದಿದ್ದರು, ಎಂದು ಸರ್ಟಿಫಿಕೆಟ್ ನೀಡಿರುವ ಘಟನೆ ತುಮಕೂರು ನಲ್ಲಿ ನಡೆದಿದೆ.

    ನಗರದ ಮೆಳೆಕೋಟೆ ನಿವಾಸಿ 80 ವರ್ಷದ ಬಸಪ್ಪ 2021ರ ಏಪ್ರಿಲ್ 9ರಂದು ಮೊದಲ ಡೋಸ್ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಈ ನಡುವೆ ಜುಲೈ 16 ರಂದು ಅವರು ಮೃತಪಟ್ಟಿದ್ದಾರೆ. ಆದರೆ ನಿನ್ನೆ ಅವರು ಎರಡನೇ ಡೋಸ್ ತೆಗೆದುಕೊಂಡಿರುವ ಬಗ್ಗೆ ಮೆಸೆಜ್ ಬಂದಿದೆ. ಸಂಬಂಧಿಕರು ಸೈಟ್ ಓಪನ್ ಮಾಡಿದಾಗ ಸರ್ಟಿಫಿಕೆಟ್ ಅಪ್‍ಡೇಟ್ ಆಗಿತ್ತು ಎಂದು ಸಂಭಂದಿಕರು ಹೇಳಿದ್ದಾರೆ.

    ವ್ಯಕ್ತಿ ಮರಣ ಹೊಂದಿ 6 ತಿಂಗಳಾದರೂ ಸತ್ತ ವ್ಯಕ್ತಿಗೆ ಹೇಗೆ ಲಸಿಕೆ ಕೊಟ್ಟರು ಎಂದು ಮೃತ ಬಸವಪ್ಪನ ಕುಟುಂಬ ಆಶ್ಚರ್ಯ ವ್ಯಕ್ತಪಡಿಸಿದೆ. ಜೊತೆಗೆ ಆರೋಗ್ಯ ಇಲಾಖೆಯ ಈ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕಿದ್ದಾರೆ.

    ಹಿಂದೆ ಈ ರೀತಿಯಾದ ಅನೇಕ ಘಟನೆಗಳು ನಡೆದಿರುವ ನಿದರ್ಶನಗಳಿವೆ. ಆದರೂ ಕೂಡ ಸರಕಾರ ಹಾಗೂ ಆರೋಗ್ಯ ಇಲಾಖೆ ಈ ಬಗ್ಗೆ ಗಮನ ಹರಿಸದೇ ಇರುವುದು ವಿಪರ್ಯಾಸದ ಸಂಗತಿ. ಈಗಲಾದರು ಸರಕಾರ ಎಚ್ಚತ್ತು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವಿಬಿ ಜಿ ರಾಮ್‌ ಜಿ ಹಣ ಬರುತ್ತಿಲ್ಲ,  ಕೆಲಸ ಕೊಟ್ಟು ಗುಳೆ ತಪ್ಪಿಸುವ ಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    August 12, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    Leave A Reply Cancel Reply

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ಬಳ್ಳಾರಿ:  ಬಳ್ಳಾರಿಯಲ್ಲಿ ನಡೆದ ಶಾಲಾ ಶತಮಾನೋತ್ಸವ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಶ್ರೀ ಗವಿಮಠದ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ತೀವ್ರ ಮುಜುಗರ…

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.