nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025
    Facebook Twitter Instagram
    ಟ್ರೆಂಡಿಂಗ್
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    • ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: ಮುಚ್ಚಿ ಹೋಗಿದ್ದ ಶಾಲೆಗೆ 10 ವರ್ಷಗಳ ಬಳಿಕ ಮರುಜೀವ
    ಚಿಕ್ಕನಾಯಕನಹಳ್ಳಿ November 28, 2021

    ಚಿಕ್ಕನಾಯಕನಹಳ್ಳಿ: ಮುಚ್ಚಿ ಹೋಗಿದ್ದ ಶಾಲೆಗೆ 10 ವರ್ಷಗಳ ಬಳಿಕ ಮರುಜೀವ

    By adminNovember 28, 2021No Comments1 Min Read
    chikkanayakanahalli

    ಚಿಕ್ಕನಾಯಕನಹಳ್ಳಿ:  ತಾಲ್ಲೂಕಿನ ಬರಗೂರು ಕ್ಲಸ್ಟರ್‌ ವ್ಯಾಪ್ತಿಯ ಯರೇಕಟ್ಟೆ ಸರ್ಕಾರಿ ಶಾಲೆಗೆ 10 ವರ್ಷಗಳ ನಂತರ ಗ್ರಾಮಸ್ಥರು ಮರುಜೀವ ನೀಡಿದ್ದಾರೆ ಈ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆ ಮುಚ್ಚಿ ಹೋಗಿತ್ತು. ಇದೀಗ ಮತ್ತೆ ಈ ಶಾಲೆಯಲ್ಲಿ ಪುಣಾಣಿ ಮಕ್ಕಳು ಕಲಿಯಲು ಆಗಮಿಸಿದ್ದಾರೆ.

     


    Provided by

    ಈ ಗ್ರಾಮದಲ್ಲಿ 30 ಕುಟುಂಬಗಳಿದ್ದು, ಇಲ್ಲಿನ ಮಕ್ಕಳು ಪಕ್ಕದ ಗ್ರಾಮದ ಶಾಲೆಗಳಿಗೆ ಹೋಗುತ್ತಿದ್ದರು. ಹೀಗಾಗಿ ಗ್ರಾಮದಲ್ಲಿ ಒಂದು ಶಾಲೆ ಬೇಕು ಎಂದು ಗ್ರಾಮಸ್ಥರು ಬೇಡಿಕೆಯಿಟ್ಟಿದ್ದರು. ಅದರಂತೆ ಮೂರು ದಶಕಗಳ ಹಿಂದೆ ಕಿರಿಯ ಪ್ರಾಥಮಿಕ ಶಾಲೆ ಆರಂಭವಾಗಿತ್ತು. ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿತ್ತು. ಆ ಬಳಿಕ ವಿದ್ಯಾರ್ಥಿಗಳ ಕೊರತೆ ಕಾಡಿದ್ದರಿಂದಾಗಿ 10 ವರ್ಷಗಳ ಹಿಂದೆ ಈ ಶಾಲೆಯನ್ನು ಮುಚ್ಚಲಾಗಿತ್ತು.

     

    ಇದೀಗ ಕೊವಿಡ್ ಸಂಕಷ್ಟ ಈ ಎಲ್ಲ ಕಾರಣಗಳ ನಡುವೆಯೇ ಗ್ರಾಮದ ಯುವಕರು ಗ್ರಾಮಸಭೆ ನಡೆಸಿ, ತಮ್ಮ ಊರಿನ ಶಾಲೆಯನ್ನು ಮತ್ತೆ ಆರಂಭಿಸಬೇಕು ಎಂದು ಪಣತೊಟ್ಟು ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದು, ಇದೀಗ 1ರಿಂದ 4ನೇ ತರಗತಿಯವರೆಗೆ ಒಟ್ಟು 16 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಮೂಲಕ ಮುಚ್ಚಿ ಹೋಗಿದ್ದ ಶಾಲೆಯಲ್ಲಿ ಮಕ್ಕಳು ಮತ್ತೆ ವಿದ್ಯಾಭ್ಯಾಸ ನಡೆಸಲು ಆರಂಭಿಸಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಕನ್ನಡ ಶಾಲೆಗೆ ಬೀಗ ಹಾಕಲು ಬಿಇಓ ಒತ್ತಡ!

    March 20, 2025

    RTI ಅರ್ಜಿಗೆ ಸಿಗಲಿಲ್ಲ ಉತ್ತರ: ಚಿಕ್ಕನಾಯಕನಹಳ್ಳಿ ಪುರಸಭೆ ಮುಂಭಾಗ ಸದಸ್ಯನಿಂದ ಪ್ರತಿಭಟನೆ

    March 12, 2025

    ಚಿಕ್ಕನಾಯಕನಹಳ್ಳಿ: ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ದಾಖಲೆ ನೀಡದೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ

    March 8, 2025
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ…

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.