nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿಕ್ಕನಾಯಕನಹಳ್ಳಿ: ಮುಚ್ಚಿ ಹೋಗಿದ್ದ ಶಾಲೆಗೆ 10 ವರ್ಷಗಳ ಬಳಿಕ ಮರುಜೀವ
    ಚಿಕ್ಕನಾಯಕನಹಳ್ಳಿ November 28, 2021

    ಚಿಕ್ಕನಾಯಕನಹಳ್ಳಿ: ಮುಚ್ಚಿ ಹೋಗಿದ್ದ ಶಾಲೆಗೆ 10 ವರ್ಷಗಳ ಬಳಿಕ ಮರುಜೀವ

    By adminNovember 28, 2021No Comments1 Min Read
    chikkanayakanahalli

    ಚಿಕ್ಕನಾಯಕನಹಳ್ಳಿ:  ತಾಲ್ಲೂಕಿನ ಬರಗೂರು ಕ್ಲಸ್ಟರ್‌ ವ್ಯಾಪ್ತಿಯ ಯರೇಕಟ್ಟೆ ಸರ್ಕಾರಿ ಶಾಲೆಗೆ 10 ವರ್ಷಗಳ ನಂತರ ಗ್ರಾಮಸ್ಥರು ಮರುಜೀವ ನೀಡಿದ್ದಾರೆ ಈ ಹಿಂದೆ ವಿದ್ಯಾರ್ಥಿಗಳ ಕೊರತೆಯಿಂದ ಶಾಲೆ ಮುಚ್ಚಿ ಹೋಗಿತ್ತು. ಇದೀಗ ಮತ್ತೆ ಈ ಶಾಲೆಯಲ್ಲಿ ಪುಣಾಣಿ ಮಕ್ಕಳು ಕಲಿಯಲು ಆಗಮಿಸಿದ್ದಾರೆ.

     


    Provided by
    Provided by

    ಈ ಗ್ರಾಮದಲ್ಲಿ 30 ಕುಟುಂಬಗಳಿದ್ದು, ಇಲ್ಲಿನ ಮಕ್ಕಳು ಪಕ್ಕದ ಗ್ರಾಮದ ಶಾಲೆಗಳಿಗೆ ಹೋಗುತ್ತಿದ್ದರು. ಹೀಗಾಗಿ ಗ್ರಾಮದಲ್ಲಿ ಒಂದು ಶಾಲೆ ಬೇಕು ಎಂದು ಗ್ರಾಮಸ್ಥರು ಬೇಡಿಕೆಯಿಟ್ಟಿದ್ದರು. ಅದರಂತೆ ಮೂರು ದಶಕಗಳ ಹಿಂದೆ ಕಿರಿಯ ಪ್ರಾಥಮಿಕ ಶಾಲೆ ಆರಂಭವಾಗಿತ್ತು. ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಉತ್ತಮವಾಗಿತ್ತು. ಆ ಬಳಿಕ ವಿದ್ಯಾರ್ಥಿಗಳ ಕೊರತೆ ಕಾಡಿದ್ದರಿಂದಾಗಿ 10 ವರ್ಷಗಳ ಹಿಂದೆ ಈ ಶಾಲೆಯನ್ನು ಮುಚ್ಚಲಾಗಿತ್ತು.

     

    ಇದೀಗ ಕೊವಿಡ್ ಸಂಕಷ್ಟ ಈ ಎಲ್ಲ ಕಾರಣಗಳ ನಡುವೆಯೇ ಗ್ರಾಮದ ಯುವಕರು ಗ್ರಾಮಸಭೆ ನಡೆಸಿ, ತಮ್ಮ ಊರಿನ ಶಾಲೆಯನ್ನು ಮತ್ತೆ ಆರಂಭಿಸಬೇಕು ಎಂದು ಪಣತೊಟ್ಟು ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದು, ಇದೀಗ 1ರಿಂದ 4ನೇ ತರಗತಿಯವರೆಗೆ ಒಟ್ಟು 16 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಮೂಲಕ ಮುಚ್ಚಿ ಹೋಗಿದ್ದ ಶಾಲೆಯಲ್ಲಿ ಮಕ್ಕಳು ಮತ್ತೆ ವಿದ್ಯಾಭ್ಯಾಸ ನಡೆಸಲು ಆರಂಭಿಸಿದ್ದಾರೆ.

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್‌ ಎಸ್ ಪಕ್ಷ ತೀರ್ಮಾನ

    January 5, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ಮೇಲನಹಳ್ಳಿ ತ್ಯಾಜ್ಯ ಘಟಕಕ್ಕೆ ಗ್ರಾಮಸ್ಥರ ತೀವ್ರ ವಿರೋಧ: ತಹಶೀಲ್ದಾರ್ ಭೇಟಿ

    December 21, 2025

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.