nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೀವ್ರ ಸಂಕಷ್ಟದಿಂದ ಮುದ್ರಣ ನಿಲ್ಲಿಸಿದ ಪ್ರಮುಖ ದಿನ ಪತ್ರಿಕೆಗಳು..!
    ರಾಷ್ಟ್ರೀಯ ಸುದ್ದಿ March 27, 2022

    ತೀವ್ರ ಸಂಕಷ್ಟದಿಂದ ಮುದ್ರಣ ನಿಲ್ಲಿಸಿದ ಪ್ರಮುಖ ದಿನ ಪತ್ರಿಕೆಗಳು..!

    By adminMarch 27, 2022No Comments2 Mins Read
    news papers

    ವಿದೇಶಿ ವಿನಿಮಯ ಸಂಕಷ್ಟ ಮತ್ತು ಮುದ್ರಣ ಕಾಗದದ ದರ ಏರಿಕೆಯಿಂದ ಜರ್ಝರಿತವಾದ ಸುದ್ದಿ ಸಂಸ್ಥೆಗಳ ಪೈಕಿ ಎರಡು ಪ್ರಮುಖ ಪತ್ರಿಕೆಗಳು ತಮ್ಮ ದೈನಂದಿನ ಸಂಚಿಕೆ ಮುದ್ರಣವನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿವೆ.

    ದ್ವೀಪ ರಾಷ್ಟ್ರ ಶ್ರೀಲಂಕ ಹಿಂದೆಂದು ಕಾಣದಷ್ಟು ವಿದೇಶಿ ವಿನಿಮಯ ಕೊರತೆಯನ್ನು ಅನುಭವಿಸುತ್ತಿದೆ. ಇದರಿಂದಾಗಿ ಮುದ್ರಣ ಕಾಗದ ಆಮದು ದರ ಏರಿಕೆ ಏರಿಕೆಯಾಗಿದ್ದು, ಕೊರತೆಯು ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ದಿ ಐಲ್ಯಾಂಡ್ ಇಂಗ್ಲಿಷ್ ದೈನಿಕ ಮತ್ತು ಅದರ ಸಹೋದರ ಸಂಸ್ಥೆ ಸಿಂಹಳಿ ಭಾಷೆಯ ದಿವಾಯಿನಾ ಮುಂದಿನ ಆದೇಶದವರೆಗೂ ಸಂಚಿಕೆ ಮುದ್ರಣವನ್ನು ಸ್ಥಗಿತಗೊಳಿಸಿರುವುದಾಗಿ ಘೋಷಿಸಿವೆ.


    Provided by

    ಈ ಪ್ರಕಟಣೆಗಳ ಮಾತೃ ಸಂಸ್ಥೆ ಉಪಾಲಿ ನ್ಯೂಸ್ ಪೆಪರ್ ಲಿಮಿಟೆಡ್, ಶನಿವಾರ ತಮ್ಮ ಓದುಗರ ಬಳಿ ವಿಷಾದ ವ್ಯಕ್ತ ಪಡಿಸಿದ್ದು, ಶನಿವಾರದಿಂದ ಮುಂದಿನ ಸೂಚನೆಯವರೆಗೆ ಮುದ್ರಣವನ್ನು ನಿಲ್ಲಿಸುತ್ತಿದ್ದೇವೆ ಎಂದು ತಿಳಿಸಿದೆ.
    ಪ್ರವಾಸೋದ್ಯಮ ಆಧಾರಿತ ಆದಾಯವನ್ನೇ ಅವಲಂಬಿಸಿದ ಶ್ರೀಲಂಕ ಕೋವಿಡ್ ನಿಂದಾಗಿ ಪ್ರವಾಸಿಗರ ಕೊರತೆಯಿಂದ ತೀವ್ರ ಆರ್ಥಿಕ ಹಿನ್ನೆಡೆ ಅನುಭವಿಸುತ್ತಿದೆ. ಹಿಂದೆಂದು ಕಾಣದಷ್ಟು ವಿದೇಶಿ ವಿನಿಮಯದ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ದೇಶದಲ್ಲಿ ಭಾರೀ ಬೆಲೆ ಏರಿಕೆಯಾಗಿದೆ, ತೈಲ ಬೆಲೆಗಳು ಕೈಗೆಟುಕದ ಮಟ್ಟಕ್ಕೆ ತಲುಪಿವೆ.

    ಡಾಲರ್ ಎದುರು ಶ್ರೀಲಂಕಾ ವಿನಿಮಯ ಕುಸಿದಿದ್ದರಿಂದ ವಿದೇಶಿ ವಿನಿಮಯ ದುಗಡಕ್ಕೆ ಒಳಗಾಗಿ, ಆಮದು ಮೇಲೆ ನಿರ್ಬಂಧಗಳು ಅನಿವಾರ್ಯವಾಗಿವೆ. ತನ್ಮೂಲಕ ಪೆಟ್ರೋಲ್, ಡಿಸೇಲ್‍ಗಾಗಿ ಜನ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಅಗತ್ಯ ವಸ್ತುಗಳ ಕೊರತೆ ಮತ್ತು ಬೆಲೆ ಏರಿಕೆ ಜನ ಜೀವನವನ್ನು ಘಾಸಿ ಮಾಡಿತ್ತು.

    ಭಾರತ ಸರ್ಕಾರ ಒಂದು ಬಿಲಯನ್ ಡಾಲರ್ ವಿನಿಮಯವನ್ನು ಸಾಲದ ರೂಪದಲ್ಲಿ ಒದಗಿಸಿದೆ. ಪೆಟ್ರೋಲಿಯಂ ಉತ್ಪನ್ನಗಳ ಖರೀದಿದೆ 500 ಮಿಲಿಯನ್ ಡಾಲರ್ ಸಾಲ ರೂಪದ ನೆರವನ್ನು ಘೋಷಿಸಿದೆ. ಈಗ ಉದ್ಯಮದ ಮೇಲೂ ಪರಿಣಾಮ ಬೀರಿರುವ ಆರ್ಥಿಕ ಹಿಂಜರಿಗೆ ಮುದ್ರಣಾಲಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

    1981ರಿಂದ ನಿರಂತರವಾಗಿ ಮುದ್ರಣವಾಗುತ್ತಿದ್ದ ದಿ ಐಲ್ಯಾಂಡ್ ಮತ್ತು ದಿವಾಯಿನಾ ಪತ್ರಿಕೆಗಳು ಮುದ್ರಣವನ್ನು ನಿಲ್ಲಿಸಿ ಇ-ಪೆಪರ್ ಮಾದರಿಯಲ್ಲಿ ಓದುಗರಿಗೆ ತಲುಪುತ್ತಿದೆ.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.