nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025
    Facebook Twitter Instagram
    ಟ್ರೆಂಡಿಂಗ್
    • ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ
    • ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ
    • ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು
    • ಗ್ರಾಮ ದೇವತೆ ಮಾರಮ್ಮ ದೇವಾಲಯದ ಉದ್ಘಾಟನೆ, ದೇವರ ಪ್ರತಿಷ್ಠಾಪನೆ ಕಾರ್ಯಕ್ರಮ
    • ಸಮಾಜದ ಅಭಿವೃದ್ಧಿಗೆ ಮಠ, ಮಾನ್ಯಗಳ ಕೊಡುಗೆ ಅಪಾರ: ಸಚಿವ ಈಶ್ವರ ಬಿ.ಖಂಡ್ರೆ
    • ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಯ ಮೇಲೆ ಹುಲಿ ದಾಳಿ!
    • ಮಧುಗಿರಿ—ಕೊರಟಗೆರೆ ಕ್ಷೇತ್ರ ನನ್ನನ್ನು ಉನ್ನತ ಮಟ್ಟಕ್ಕೆ ಬೆಳೆಸಿದೆ: ಗೃಹ ಸಚಿವ ಜಿ.ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೊಣೆಗಂಗಾಕ್ಷೇತ್ರ: ಮೂಲಭೂತ ಸೌಕರ್ಯವಿಲ್ಲದೇ  ಪರದಾಡುತ್ತಿರುವ ಭಕ್ತರು
    ತಿಪಟೂರು January 31, 2022

    ದೊಣೆಗಂಗಾಕ್ಷೇತ್ರ: ಮೂಲಭೂತ ಸೌಕರ್ಯವಿಲ್ಲದೇ  ಪರದಾಡುತ್ತಿರುವ ಭಕ್ತರು

    By adminJanuary 31, 2022No Comments2 Mins Read
    doneganga kshethra

    ತುಮಕೂರು:  ಜಿಲ್ಲೆಯ ತಿಪಟೂರು ತಾಲ್ಲೋಕಿನ ಗಡಿ ಗ್ರಾಮ ಕಾರೇ ಕುರ್ಚಿ  ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರ ತಪೋಭೂಮಿ ದೊಣೆಗಂಗಾಕ್ಷೇತ್ರ ಮೂಲಸೌಕರ್ಯಗಳಿಲ್ಲದೇ ಭಕ್ತರು ಪರದಾಡುವಂತಾಗಿದೆ.

    ಕರ್ನಾಟಕ ಸೇರಿದಂತೆ ದೇಶಾದಾಧ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಕಾಯಕ ಯೋಗಿ ಶಿವಶರಣ ಶ್ರೀ ಗುರುಸಿದ್ದರಾಮೇಶ್ವರರು ಲೋಕ ಕಲ್ಯಾಣಕ್ಕಾಗಿ 12ವರ್ಷಗಳ ಹಠಯೋಗದ ಮೂಲಕ  ತಪಸ್ಸು ಗೈದ ಪೂಣ್ಯಭೂಮಿ  ನಾಡಿನ ಕಲ್ಯಾಣಕ್ಕಾಗಿ ಗಂಗೋದ್ಬವವಾಗಿರು ಈ ಕ್ಷೇತ್ರಕ್ಕೆ   ಪ್ರತಿನಿತ್ಯ ಸಾವಿರಾರು ಜನ ಭಕ್ತಾಧಿಗಳು ಭೇಟಿ ನೀಡುತ್ತಾರೆ.  ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕಾರೇಕುರ್ಚಿ  ದೊಣೆಗಂಗಾಕ್ಷೇತ್ರ  ತಾಲ್ಲೂಕಿನ ಗಡಿ ಗ್ರಾಮವಾಗಿದ್ದು, ತಿಪಟೂರು ಹಾಗೂ ಗುಬ್ಬಿ ತಾಲ್ಲೂಕಿನ  ಗಡಿಗೆ ಹೊಂದಿಕೊಂಡಂತಿರುವ ಕಾರಣ  ರಾಜಕೀಯ ನಾಯಕರ ದಿವ್ಯ ನಿರ್ಲಕ್ಷ್ಯಕ್ಕೆ ಒಳಗಾಗಿದೆ.


    Provided by
    Provided by
    Provided by

    ನಾಡಿನಾದ್ಯಂತ ಅಸಂಖ್ಯಾತ ಭಕ್ತರನ್ನ ಹೊಂದಿರುವ ಶ್ರೀ ಸಿದ್ದರಾಮೇಶ್ವರರ ತಪೋ ಭೂಮಿಗೆ  ಸಂಪರ್ಕಿಸಲು ಸರಿಯಾದ ರಸ್ತೆ ಸಂಪರ್ಕವಿಲ್ಲ. ರಾಷ್ಟ್ರೀಯ ಹೆದ್ದಾರಿ 206  ಕೇವಲ 3 ಕಿಲೋಮೀಟ್ ಅಂತರದಲ್ಲಿ ಶ್ರೀಕ್ಷೇತ್ರವಿದ್ದು,  ದೊಣೆಗಂಗಾಕ್ಷೇತ್ರಕ್ಕೆ ಸರಿಯಾದ ಸಂಪರ್ಕವಿಲ್ಲದಂತಾಗಿದೆ.

     ಶ್ರೀಕ್ಷೇತ್ರಕ್ಕೆ ಮಣ್ಣಿನ ರಸ್ತೆಯಲ್ಲಿ ಸಾಗಬೇಕಿದ್ದು ಮಳೆಗಾಲದಲ್ಲಿ ಕೆಸರುಮಯವಾದರೇ ಬೇಸಿಗೆಯಲ್ಲಿ ಧೂಳುಮಯವಾಗುತ್ತದೆ. ಗುಂಡುಗೊಟರುಗಳಿಂದ ಕೂಡಿರುವ ಈ ದಾರಿಯನ್ನ ಸಾಗುವುದೇ  ದೊಡ್ಡ ಸಾಹಸವಾಗಿದೆ. ಕ್ಷೇತ್ರಕ್ಕೆ ಸೂಕ್ತ ರಸ್ತೆ ಸಂಪರ್ಕವಿಲ್ಲ. ದಾರಿಯಲ್ಲಿ ಸಾಗಲು ಕರಡಿ,ಚಿರತೆ ಸೇರಿದಂತೆ ಕಾಡುಪ್ರಾಣಿಗಳ ಭಯದ ನಡುವೆಯೇ ಶ್ರೀಕ್ಷೇತ್ರಕ್ಕೆ ಸಾಗಬೇಕಿದೆ.

    ಪ್ರತಿದಿನ ಸಾವಿರಾರು ಜನ ಭೇಟಿನೀಡುವ ಕ್ಷೇತ್ರದಲ್ಲಿ ಸೂಕ್ತ ಶೌಚಾಲಯ ವ್ಯವಸ್ಥೆ ಹಾಗೂ ಕ್ಷೇತ್ರಕ್ಕೆ ಬರುವ ಭಕ್ತರಿಗೆ ತಂಗಲು ಯಾವುದೇ ವ್ಯವಸ್ಥೆಗಳು ಇಲ್ಲವಾಗಿದೆ . ಸುಂದರ ಕಾನನದ ಮಧ್ಯ ರಮಣೀಯ ಪ್ರಕೃತಿ ಸೌಂದರ್ಯದ ಸೊಬಗನ್ನ ಹೊತ್ತು ನಿಂತಿರುವ ಕ್ಷೇತ್ರಕ್ಕೆ ಮೂಲ ಸೌಕರ್ಯ ಬದಗಿಸ ಬೇಕು ಎಂದು ತಿಪಟೂರು ಹಾಗೂ ಗುಬ್ಬಿ ಶಾಸಕರಿಗೆ ಅನೇಕ ಭಾರೀ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಮಾಜಿ  ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿನ ಭಕ್ತರಾಗಿದ್ದರೂ, ಕ್ಷೇತ್ರಕ್ಕೆ ಯಾವುದೇ ಪ್ರಯೋಜನವಾಗಿಲ್ಲ.

    ಕ್ಷೇತ್ರದ ನಿರ್ವಹಣೆಗಾಗಿ ಶಿವಯೋಗಿ ಆಶ್ರಮದ ಮೂಲಕ ನಿತ್ಯ ಪೂಜಾಕೈಂಕರ್ಯಗಳು ನಡೆಯುತ್ತಿದ್ದು, ಭಕ್ತರು ಹಾಗೂ ದಾನಿಗಳ ಸಹಾಯದಿಂದ  ಕ್ಷೇತ್ರಕ್ಕೆ ಬರುವ ಭಕ್ತರಿಗೆ ನಿತ್ಯದಾಸೋಹ ನಡೆಸಲಾಗುತ್ತಿದೆ. ಭಕ್ತರಿಗೆ ತೊಂದರೆಯಾಗದಂತೆ  ನೋಡಿಕೊಳ್ಳಲಾಗುತ್ತಿದೆ. ಸರ್ಕಾರ  ಕೂಡಲೇ ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿ ಪಡಿಸಬೇಕು ಶ್ರೀಕ್ಷೇತ್ರಕ್ಕೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರು ನಗರಕ್ಕೆ ಸ್ವಾಗತಿಸುತ್ತಿರುವ ಗುಂಡಿಗಳ ಸಾಲು: ಎಲ್ಲೆಲ್ಲೂ ಗುಂಡಿಗಳು, ಕೆಸರುಮಯ ರಸ್ತೆ

    October 27, 2025

    ತಿಪಟೂರು | ಹೆದ್ದಾರಿ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ನಿಂತು ವಾಹನ ಸವಾರರ ಪರದಾಟ

    October 21, 2025

    ವೀರಶೈವ ಲಿಂಗಾಯತ ಸಮಾಜ ಒಗ್ಗಟ್ಟಾದರೆ ತಡೆಯುವ ಶಕ್ತಿ ಯಾರಿಗೂ ಇಲ್ಲ: ಶಿವಾಚಾರ್ಯ ಸ್ವಾಮೀಜಿ

    October 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸೋಯಾಬಿನ್ ಬಣವೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಸೋಯಾ ನಾಶ

    October 27, 2025

    ಬೀದರ್ : ಔರಾದ್ ತಾಲೂಕಿನ ನಾಗೂರ್ (ಬಿ) ಗ್ರಾಮದಲ್ಲಿ ರೈತರೊಬ್ಬರು ತಮ್ಮ ಹೊಲದಲ್ಲಿ ಸೋಯಾ ಬೆಳೆ ಕಟಾವು ಮಾಡಿ ರಾಶಿ…

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ: ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ

    October 27, 2025

    ತುಮಕೂರು  | ‘ಸಾಬೂನು ಮೇಳ’ಕ್ಕೆ  ಚಾಲನೆ ನೀಡಿದ  ಸಿದ್ಧಲಿಂಗಮಹಾಸ್ವಾಮೀಜಿ

    October 27, 2025

    ಕಾಡಾನೆ ದಾಳಿ: 2 ಎಕರೆ ಬಾಳೆ ಕೃಷಿ ಸಂಪೂರ್ಣ ನಾಶ: ರೈತ ಕಂಗಾಲು

    October 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.