nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026
    Facebook Twitter Instagram
    ಟ್ರೆಂಡಿಂಗ್
    • ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ
    • ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ
    • ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ
    • ಕಾಳಿಹುಂಡಿ ಗ್ರಾಮಕ್ಕೆ 1 ಕೋಟಿ ರೂ. ಮಂಜೂರು: ಶಾಸಕ ಅನಿಲ್ ಚಿಕ್ಕಮಾದು
    • ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್
    • ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ
    • ಕ್ರೀಡಾಪಟುಗಳಿಗೆ ಸಿಹಿ ಸುದ್ದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 323 ಹುದ್ದೆಗಳು ಖಾಲಿ: ಅರ್ಜಿ ಸಲ್ಲಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಳ್ಳಿನ ತಂತಿಯಲ್ಲಿ ಸಿಲುಕಿದ ಕರಡಿ ಮರಿ:  ಕರಡಿ ಚೀರಾಟ, ನರಳಾಟ ಕೇಳಿ ರೈತರು ಮಾಡಿದ್ದೇನು?
    ಕೊರಟಗೆರೆ July 15, 2022

    ಮುಳ್ಳಿನ ತಂತಿಯಲ್ಲಿ ಸಿಲುಕಿದ ಕರಡಿ ಮರಿ:  ಕರಡಿ ಚೀರಾಟ, ನರಳಾಟ ಕೇಳಿ ರೈತರು ಮಾಡಿದ್ದೇನು?

    By adminJuly 15, 2022No Comments1 Min Read
    karadi

    ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ  ಪಕ್ಕದಲ್ಲಿರುವ ಜಮೀನಿನಲ್ಲಿದ್ದ ಹಲಸಿನ ಮರಕ್ಕೆ ಹಲಸಿನ ಹಣ್ಣನ್ನು ತಿನ್ನಲು ಬಂದ ಕರಡಿ ಮರಿಯೊಂದು ಮುಳ್ಳಿನ ತಂತಿಯಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.

    ಬೆಳಿಗ್ಗೆ ಜಮೀನಿನ ಕಡೆ ಬಂದ ರೈತರು ಮರದಲ್ಲಿ ಸಿಲುಕಿಹಾಕಿಕೊಂಡು ವೇದನೆ ಪಡುತ್ತಿದ್ದ ಕರಡಿಮರಿಯನ್ನು ಗಮನಿಸಿದ ರೈತರು ತಕ್ಷಣ ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದ್ದಾರೆ .


    Provided by
    Provided by

    ವಿಷಯ ತಿಳಿದ ತಕ್ಷಣ  ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ಮರಿಗೆ  ಅರವಳಿಕೆ  ಮದ್ದು  ನೀಡಿ ಸುರಕ್ಷಿತವಾಗಿ ಮುಳ್ಳು ತಂತಿಯಿಂದ ಬಿಡಿಸಿ ಮುಳ್ಳು ತಂತಿಯಿಂದ ಸಣ್ಣಪುಟ್ಟ ಗಾಯಗಳಾಗಿತ್ತು ಚಿಕಿತ್ಸೆ ನೀಡಿ  ದೂರದ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ

    ಕಾರ್ಯಾಚರಣೆಯಲ್ಲಿ ಕೊರಟಗೆರೆ ಯ ಅರಣ್ಯ ಇಲಾಖೆ ಅಧಿಕಾರಿಗಳಾದ ಸುರೇಶ್, ನಾಗರಾಜು, ಸಿಬ್ಬಂದಿಗಳುಹಾಗೂ ಪಶು ವೈದ್ಯಾಧಿಕಾರಿಗಳು ಹಾಜರಿದ್ದರು .

    ವರದಿ: ಮಂಜುಸ್ವಾಮಿ.ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: 50 ಕೋಟಿಗಳ ವಿಶೇಷ ಅನುದಾನದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ: ಸಚಿವ ಡಾ.ಜಿ.ಪರಮೇಶ್ವರ್

    January 21, 2026

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕಾಟಾಚಾರಕ್ಕೆ ಯೋಜನೆ ತಯಾರಿಸಿ ಕಾಮಗಾರಿ: ಅಧಿಕಾರಿಗಳ ವಿರುದ್ಧ ಶಾಸಕ ಡಾ.ಹೆಚ್.ಡಿ.ರಂಗನಾಥ್ ಕಿಡಿ

    January 22, 2026

    ಕುಣಿಗಲ್: ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ನೀವುಗಳು ಕಾಟಾಚಾರಕ್ಕೆ ಯೋಜನೆಗಳನ್ನು ತಯಾರು ಮಾಡಿ…

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ಹೇಮಾವತಿ ನೀರಿನ ವಿಚಾರದಲ್ಲಿ ನನಗೆ ವಿರೋಧವಿದೆ: ಶಾಸಕ ಎಸ್.ಆರ್.ಶ್ರೀನಿವಾಸ್

    January 22, 2026

    ಕೊತ್ತೇಗಾಲ: ಬಿಎಂಸಿ ಕೇಂದ್ರ ಉದ್ಘಾಟನೆ: ಹಾಲಿಗೆ ಕಲಬೆರಕೆ ಮಾಡದಂತೆ ರೈತರಿಗೆ ಶಾಸಕ ಅನಿಲ್ ಕುಮಾರ್ ಸಲಹೆ

    January 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.