nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    • EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ
    • ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ
    • ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ
    • ನಾಯಿ ಮೇಲೆ ದಾಳಿ ಮಾಡಿದ್ದ ಚಿರತೆ ಕೊನೆಗೂ ಸೆರೆ: ಗ್ರಾಮಸ್ಥರು ನಿರಾಳ
    • ಸಚಿವ ರಾಜಣ್ಣಗೆ ಸಿಗುತ್ತಾ ಮತ್ತೆ ಮಂತ್ರಿಗಿರಿ? ಸಿಎಂ ಸಿದ್ದರಾಮಯ್ಯ ನೀಡಿದ ಸುಳಿವೇನು?
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ
    ಜಿಲ್ಲಾ ಸುದ್ದಿ July 31, 2024

    ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ

    By adminJuly 31, 2024No Comments1 Min Read
    karthik

    ಆನೇಕಲ್: ಪುರಸಭೆ ಸದಸ್ಯನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್‌ ವೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

    ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ. ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ.


    Provided by
    Provided by

    ಕಳೆದ 24ನೇ ತಾರೀಕು ಬುಧವಾರ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು.

    ಆರೋಪಿಗಳ ಬಂಧನಕ್ಕೆ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆ.ಕೆ.ಕಾರ್ತಿಕ್ ತಲೆಮರೆಸಿಕೊಂಡಿದ್ದ, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    ಹಳೆವೈಷಮ್ಯ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

    January 16, 2026

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    Comments are closed.

    Our Picks

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಬೋನಿಗೆ ಬಿದ್ದ ಚಿರತೆ, ಅಧಿಕಾರಿಗಳು ನಾಪತ್ತೆ! ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    January 17, 2026

    ಗುಬ್ಬಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರದಗೆರೆ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದಿದ್ದರೂ, ಅದನ್ನು ಸ್ಥಳಾಂತರಿಸಲು…

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಬೀದರ್‌ ನಲ್ಲಿ ಹಿರಿಯ ಚೇತನದ ಅಸ್ತಂಗತ

    January 17, 2026

    ವಿದ್ಯಾರ್ಥಿದೆಸೆಯಲ್ಲಿ ನಾನು ಕಬಡ್ಡಿ ಪಟುವಾಗಿದ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.