nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ಜೈಲು ಶಿಕ್ಷೆ ಹಾಗೂ ದಂಡ

    February 27, 2026

    ತುಮಕೂರು:  ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    February 27, 2026

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ಜೈಲು ಶಿಕ್ಷೆ ಹಾಗೂ ದಂಡ
    • ತುಮಕೂರು:  ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ
    • ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ
    • ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್
    • ಬಳ್ಳಾರಿ:   ಮಾ.1 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ
    • ಬಳ್ಳಾರಿ: ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಂಸದ ಈ.ತುಕಾರಾಮ್
    • ಬಳ್ಳಾರಿ: ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಜನರ ಅಭಿವೃದ್ಧಿ ಸಾಧ್ಯ: ಸಂಸದ ಈ.ತುಕಾರಾಮ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ
    ಜಿಲ್ಲಾ ಸುದ್ದಿ July 31, 2024

    ಪುರಸಭೆ ಸದಸ್ಯನ ಹತ್ಯೆ ಪ್ರಕರಣ: ರೌಡಿಶೀಟರ್ ನ ಕಾಲಿಗೆ ಗುಂಡು ಹಾರಿಸಿ ಬಂಧನ

    By adminJuly 31, 2024No Comments1 Min Read
    karthik

    ಆನೇಕಲ್: ಪುರಸಭೆ ಸದಸ್ಯನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ಶೀಟರ್‌ ವೊಬ್ಬನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ.

    ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿಯಾಗಿದ್ದಾನೆ. ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿದೆ.


    Provided by
    Provided by

    ಕಳೆದ 24ನೇ ತಾರೀಕು ಬುಧವಾರ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು.

    ಆರೋಪಿಗಳ ಬಂಧನಕ್ಕೆ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆ.ಕೆ.ಕಾರ್ತಿಕ್ ತಲೆಮರೆಸಿಕೊಂಡಿದ್ದ, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    ಧಾರವಾಡ: ಜಿಲ್ಲಾಮಟ್ಟದ 12 ನೇ ಜನತಾ ದರ್ಶನ,  ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್

    February 26, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ ಜೈಲು ಶಿಕ್ಷೆ ಹಾಗೂ ದಂಡ

    February 27, 2026

    ತುಮಕೂರು: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿ, ಪ್ರಾಣಾಪಾಯಕ್ಕೆ ಕಾರಣರಾದ ತಂದೆಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿ…

    ತುಮಕೂರು:  ರಾಜ್ಯ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ | ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    February 27, 2026

    ಕಾರವಾರ:  ಅಬಕಾರಿ ಇಲಾಖೆಯಿಂದ 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ

    February 26, 2026

    ಕಾರವಾರ:  ಜನಗಣತಿ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ

    February 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.