ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎಂಬ ಆರೋಪದಡಿ ದರ್ಶನ್ ಸೇರಿ 17 ಜನರು ಸದ್ಯ ಪೊಲೀಸ್ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಕೊಲೆ ಆರೋಪದ ಬಗ್ಗೆ ಕೊನೆಗೂ ಮೌನ ಮುರಿದು ಹೀಗೆ ಉತ್ತರ ಕೊಟ್ಟಿದ್ದಾರೆ ಸಹೋದರ ದಿನಕರ್ ತೂಗುದೀಪ.
ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್ ನೀಡಿದ್ದಾರೆ. ದರ್ಶನ್ ಬಂಧನದ ವಿಚಾರವನ್ನು ಮಾತನಾಡಲು ನಿರಾಕರಿಸಿದ ದಿನಕರ್ ತೂಗುದೀಪ, ನನಗೇನು ಕೇಳಬೇಡಿ ಎಂದಿದ್ದಾರೆ.
ನನ್ನ ಜೊತೆ ಏನು ಕೇಳಬೇಡಿ. ನಾನು ಏನು ಮಾತನಾಡುವುದಿಲ್ಲ. ನನಗೇನು ಗೊತ್ತಿಲ್ಲ ಎಂದು ನೋವಿನಲ್ಲೇ ದಿನಕರ್ ತೂಗುದೀಪ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA