nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಟ್ಟಿನ ಅರಿವಿನ ಕೊರತೆ ಶಿಕ್ಷಣಕ್ಕೆ ಅಡ್ಡಿ: ರೂಪಾಲಿ ಗಂಗೂಲಿ
    ರಾಜ್ಯ ಸುದ್ದಿ June 25, 2023

    ಮುಟ್ಟಿನ ಅರಿವಿನ ಕೊರತೆ ಶಿಕ್ಷಣಕ್ಕೆ ಅಡ್ಡಿ: ರೂಪಾಲಿ ಗಂಗೂಲಿ

    By adminJune 25, 2023No Comments1 Min Read
    rupalli gangulli

    ಮುಟ್ಟಿನ ಶಿಕ್ಷಣದ ಕೊರತೆಯಿಂದ ಸರಾಸರಿ ಐವರು ಹೆಣ್ಣು ಮಕ್ಕಳಲ್ಲಿ ಒಬ್ಬರು ಶಾಲೆ ತೊರೆಯುತ್ತಿದ್ದಾರೆ. ಶೇ 70ರಷ್ಟು ಹುಡುಗಿಯರಿಗೆ ಮೊದಲ ಬಾರಿ ಋತುಚಕ್ರವಾದಾಗ ಅದರ ಅರಿವೇ ಇರುವುದಿಲ್ಲ’ ಎಂದು ನಟಿ ರೂಪಾಲಿ ಗಂಗೂಲಿ ಕಳವಳ ವ್ಯಕ್ತಪಡಿಸಿದರು.

    ಅಮೃತ ವಿಶ್ವ ವಿದ್ಯಾಪೀಠ ಹಾಗೂ ಜೆಂಡರ್ ಇಕ್ವಾಲಿಟಿ ವರ್ಕಿಂಗ್ ಗ್ರೂಪ್ ಆಫ್ ಸಿ 20 ಜಂಟಿಯಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ‘ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆ’ಯ ಸಮೀಕ್ಷಾ ವರದಿ ಬಿಡುಗಡೆ ಮಾಡಿ, ಮಾತನಾಡಿದರು. ‘ಹಲವರು ಮುಟ್ಟಿನ ವಿಷಯದಲ್ಲಿ ಭಯ ಪಡುತ್ತಾರೆ. ಹೆಣ್ಣು ಮಕ್ಕಳ ತಾಯಂದಿರಿಗೂ ಅರಿವಿನ ಕೊರತೆಯಿದೆ. ಇದರಿಂದಾಗಿ ಸೂಕ್ತ ಮಾರ್ಗದರ್ಶನ ಅವರಿಗೆ ಸಿಗುತ್ತಿಲ್ಲ. ಹಲವರು ಮುಟ್ಟಿನ ತೊಂದರೆಗಳನ್ನು ಹೇಳಿಕೊಳ್ಳದೆ ಮುಚ್ಚಿಡುತ್ತಾರೆ. ಇದು ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗುವಂತೆ ಮಾಡುತ್ತದೆ. ಆದ್ದರಿಂದ ಮುಟ್ಟಿನ ನೈರ್ಮಲ್ಯ ಹಾಗೂ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಹೇಳಿದರು.


    Provided by
    Provided by

    ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿ ಬಿ. ಬಿ. ಕಾವೇರಿ, ‘ಮುಟ್ಟಿನ ಆರೋಗ್ಯ ಹಾಗೂ ನೈರ್ಮಲ್ಯದ ಬಗ್ಗೆ ಜಾಗೃತಿ ಅತ್ಯಗತ್ಯ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಬೇಕು. ಹೆಣ್ಣು ಮಕ್ಕಳಿಗೆ ಸ್ಯಾನಟರಿ ಪ್ಯಾಡ್‌ಗಳು ಸುಲಭವಾಗಿ ದೊರೆಯುವಂತಾಗಬೇಕು. ಮುಟ್ಟು ಹೆಣ್ಣಿನ ದೇಹದಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಇದು ಅವರ ಶೈಕ್ಷಣಿಕ ಕಲಿಕೆಗೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು. ಋತುಚಕ್ರದ ಸುತ್ತಲೂ ಇರುವ ನಿರ್ಬಂಧ ನಿವಾರಿಸಬೇಕು. ಎಲ್ಲರೂ ಈ ಪ್ರಕ್ರಿಯೆಯನ್ನು ಒಪ್ಪಿಕೊಳ್ಳುವ ಮತ್ತು ಸಮಾನವಾಗಿ ಕಾಣುವ ಪರಿಸರ ನಿರ್ಮಾಣವಾಗಬೇಕು’ ಎಂದು ತಿಳಿಸಿದರು.

    ಯುನೆಸ್ಕೊ ಪ್ರತಿನಿಧಿ ಹುಮಾ ಮಸೂದ್, ‘ಋತುಚಕ್ರದಲ್ಲಿ ನೈರ್ಮಲ್ಯತೆಯ ಬಗ್ಗೆ ಸೂಕ್ತ ಅರಿವು, ಜಾಗೃತಿ ಹಾಗೂ ಎಚ್ಚರಿಕೆ ಇರಬೇಕು. ಇದರ ಬಗ್ಗೆ ಧನಾತ್ಮಕ ಭಾವನೆಗಳು ಮೂಡುವಂತೆ ಮಾಡಬೇಕು’ ಎಂದು ಹೇಳಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಬೀದರ್: ಜಿಲ್ಲೆಯ ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು. ಬೀದರ್‌…

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.