nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    • ತಿಪಟೂರು: ಜೂನ್ 29ರಂದು ‘ಕಲ್ಪತರು ಕಥನ’ ಪುಸ್ತಕ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರ ಬಂಧನ: ಮಾಲು ವಶ
    ಕೊರಟಗೆರೆ July 9, 2022

    ಮೂವರು ಅಂತರ್ ಜಿಲ್ಲಾ ಜಾನುವಾರು ಕಳ್ಳರ ಬಂಧನ: ಮಾಲು ವಶ

    By adminJuly 9, 2022No Comments2 Mins Read
    kolala

    Provided by
    Provided by

    ಕೊರಟಗೆರೆ : ತಾಲ್ಲೂಕ್ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಕಳವು ಮಾಡಲಾಗಿದ್ದ 10 ಜಾನುವಾರುಗಳ ಜಾಡು ಹಿಡಿದ ಕೊರಟಗೆರೆ ಪೊಲೀಸ್ ತಂಡ 3 ಜನ ಅಂತರ್ ಜಿಲ್ಲಾ ಕಳ್ಳರನ್ನು ಎಡಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

    ಕೋಳಾಲ ಸರಹದ್ದಿನ ಗೋಕುಲ ಗ್ರಾಮದ ದಿನೇಶ್ ಎಂಬ ರೈತನ 2 ಸೀಮೆ ಹಸುಗಳು, ಮಧ್ಯ ವೆಂಕಟಾಪುರ ರಾಜು ಎಂಬುವರ 2 ಸೀಮೆ ಹಸುಗಳು, ಲಕ್ಕೈನ್ ಪಾಳ್ಯದ ಲಕ್ಷ್ಮಯ್ಯನ 1 ಹಸು, ಮೂಡ್ಲುಪಾಳ್ಯ ಸುಬ್ರಾಯನ 1 ಹಸು, ತಿಮ್ಮಸಂದ್ರ ಹರ್ಷವರ್ಧನನ 2 ಹಸುಗಳು ಸೇರಿದಂತೆ ಹತ್ತಕ್ಕೂ ಹೆಚ್ಚು ರೈತರ ಜಾನುವಾರುಗಳು ಇತ್ತೀಚೆಗೆ ಸರಣಿ ಕಳ್ಳತನ ಕೊರಟಗೆರೆ ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿ ಅದರ ಜಾಡು ಹಿಡಿದು ಹೊರಟ ತಂಡ 2.5 ಲಕ್ಷರು ನಗದು ಹಾಗೂ ಅದಕ್ಕೆ ಬಳಸುತ್ತಿದ್ದ ಇನ್ನಿತರ ವಸ್ತುಗಳನ್ನು ಮಾಲು ಸಹಿತ ಸೆರೆಹಿಡಿದಿದ್ದಾರೆ.

    ಕೊರಟಗೆರೆ ತಾಲೂಕ್ ಕೋಳಾಲ ಸರಹದ್ದಿನಲ್ಲಿ ಇತ್ತೀಚಿಗೆ ರೈತರ ರಾಸುಗಳು ರಾತ್ರಿ ವೇಳೆ ಸರಣಿ ಕಳ್ಳತನ ನಡೆಯುತಿದ್ದದ್ದು ಪೊಲೀಸ್ ನವರಿಗೆ ತಲೆ ನೋವಾಗಿ ಪರಿಣಮಿಸಿದ್ದು, ಇದರ ಜಾಡು ಹಿಡಿದ ಪೊಲೀಸ್ ತಂಡಕ್ಕೆ ಅಂತರ್ ಜಿಲ್ಲಾ ಕಳ್ಳರು ಸಿಕ್ಕಿ ಬಿದ್ದಿದ್ದು, ಕೊರಟಗೆರೆ ಸರಹದ್ದು ಸೇರಿದಂತೆ ಜಿಲ್ಲೆಯ ಹಲವೆಡೆ ಕಳ್ಳತನದಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾರೆ.

    ಟಾಟಾ ಎಸ್ ಹಾಗೂ ಟೆಂಪೋ ಸೇರಿದಂತೆ ಇನ್ನಿತರ ವಾಹನಗಳಲ್ಲಿ ರಾತ್ರಿ ವೇಳೆ ಒಂಟಿ ಮನೆ ಹಾಗೂ ತೋಟದ ಮನೆಗಳ ಬಳಿ ಕಟ್ಟಲಾದ ರಾಸುಗಳನ್ನು ವಾಹನಗಳ ಮೂಲಕ ಬೀಫ್ ಕಸಾಯಿ ಖಾನೆಗೆ ಸಾಗಿಸಿ ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮುಸ್ತಿನಲ್ಲಿ ತೊಡಗುತ್ತಿದ್ದರು ಎನ್ನಲಾಗಿದೆ.


    Provided by
    Provided by

    ಕಳ್ಳತನ ಪ್ರಕರಣದಲ್ಲಿ ಬೆಂಗಳೂರಿನ ವಿಜಯನಗರದ ಮೂರನೇ ಬ್ಲಾಕ್ ನ ಸೈಯದ್ ಜಬಿ, ಚಿಕ್ಕಬಳ್ಳಾಪುರ ವಿಜಯಪುರ ಟೌನ್ ನ ಅಬ್ಜದ್ ಪಾಷಾ, ಚಿಕ್ಬಳ್ಳಾಪುರ ಶಿಡ್ಲಘಟ್ಟ ಟೌನ್ನ ನಾಸಿರ್ ಖಾನ್ ಎಂಬುವರು ಕೊರಟಗೆರೆ ಕೋಳಾಲ ಸರಹದ್ದಿನ 5 ಗ್ರಾಮಗಳು ಸೇರಿದಂತೆ ಜಿಲ್ಲೆಯ ಹಲವೆಡೆ ಕಳ್ಳತನದಲ್ಲಿ ಭಾಗಿಯಾಗಿರುವ ಅಂತರ್ ಜಿಲ್ಲಾ ಕಳ್ಳರನ್ನು ಸೆರೆಹಿಡಿಯಲಾಗಿದೆ.

    ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್ವಾಡ್, ಅಡಿಷನಲ್ ಎಸ್ಪಿ ಉದೇಶ್, ಡಿವೈ ಎಸ್ ಪಿ ರಾಮಕೃಷ್ಣ ಕೆ.ಜಿ ಮಾರ್ಗದರ್ಶನದಂತೆ ಸಿಪಿಐ ಸಿದ್ದರಾಮೇಶ್ ರವರ ಹಾಗೂ ಕೋಳಾಲ ಪಿಎಸ್ ಐ ಮಹಾಲಕ್ಷ್ಮಮ್ಮ ಹೆಚ್.ಎನ್. ನೇತೃತ್ವದಲ್ಲಿ ಹೆಡ್ ಕಾನ್ಸ್ಟೇಬಲ್ ಮೋಹನ್ ಕುಮಾರ್, ಮಂಜುನಾಥ್ ಆರ್ ಪಿ, ಮಧುಕುಮಾರ್ ತಾಂತ್ರಿಕ ಸಿಬ್ಬಂದಿಗಳಾದ ನರಸಿಂಹರಾಜು ತಂಡ ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವುದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ಸರಗೂರು: ತಾಲೂಕಿನ ನುಗು ಅರಣ್ಯ ವಲಯ ವ್ಯಾಪ್ತಿಯ ಮುಳ್ಳೂರು ಬೆಣ್ಣೆಗೆರೆ ಗ್ರಾಮದ ಜಮೀನೊಂದರಲ್ಲಿ ಶನಿವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ಯುವಕನ…

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.