ಪಾವಗಡ: ತಾಲ್ಲೂಕಿನ ಕೆಪಿಸಿಸಿ ಓಬಿಸಿ ಘಟಕದ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಮೈಲಾರರೆಡ್ಡಿರವರ 43ನೇ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದಿಂದ ಆಚರಿಸಲಾಯಿತು.
ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಸೇರಿ ಮೈಲಾರ ರೆಡ್ಡಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಅಧ್ಯಕ್ಷರು ಮಾನಂ ವೆಂಕಟಸ್ವಾಮಿ, ಪಾಂಡು ಯಾದವ್, ಅಕ್ಲಪ್ಪ, ಭರತ್ ಯಾದವ್, ರಘುವೀರ್ ರೆಡ್ಡಿ, ದಿವ್ಯತೇಜ್ ಯಾದವ್, ಕೃಷ್ಣಗಿರಿ ಶಿವಕುಮಾರ್, ದೇವರಹಟ್ಟಿ ನಾಗರಾಜು ಇನ್ನೂ ಅನೇಕ ಅಭಿಮಾನಿಗಳು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ ತಾಲೂಕು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5