nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
    • ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ
    • ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
    • ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
    • ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
    • ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
    • ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಬಳಿ 19 ನವಿಲು ನಿಗೂಢ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ
    ರಾಜ್ಯ ಸುದ್ದಿ August 4, 2025

    ತುಮಕೂರು ಬಳಿ 19 ನವಿಲು ನಿಗೂಢ ಸಾವು: ತನಿಖೆಗೆ ಈಶ್ವರ ಖಂಡ್ರೆ ಆದೇಶ

    By adminAugust 4, 2025No Comments1 Min Read
    peacock

    ಬೆಂಗಳೂರು/ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯ ಬಳಿ ರೈತರೊಬ್ಬರ ಜಮೀನಿನಲ್ಲಿ 19 ನವಿಲುಗಳು ಮೃತಪಟ್ಟಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಉಪ ಅರಣ್ಯ ಸಂರಕ್ಷಣಾಧಿಕಾರಿ– ಡಿಸಿಎಫ್ ನೇತೃತ್ವದ ತನಿಖೆಗೆ ಆದೇಶ ನೀಡಿದ್ದಾರೆ.

    ಮುಖ್ಯ ವನ್ಯಜೀವಿ ಪರಿಪಾಲಕರಿಗೆ ನೀಡಿರುವ ಸೂಚನೆಯಲ್ಲಿ ಅವರು, ಒಂದೂವರೆ ತಿಂಗಳ ಹಿಂದೆ ಮಲೆ ಮಹದೇಶ್ವರ ಬೆಟ್ಟದಲ್ಲಿ  ನಮ್ಮ ರಾಷ್ಟ್ರ ಪ್ರಾಣಿಯಾದ ಹುಲಿ ಮತ್ತು ಅದರ ನಾಲ್ಕು ಮರಿಗಳು ವಿಶಪ್ರಾಶನದಿಂದ ಮೃತಪಟ್ಟಿದ್ದವು, ನಂತರ ಕೋತಿಗಳನ್ನು ಕೊಂದು ಬಂಡೀಪುರದ ಬಳಿ ಎಸೆದಿದ್ದ ಘಟನೆ ನಡೆದಿತ್ತು. ಈಗ ನಮ್ಮ ರಾಷ್ಟ್ರಪಕ್ಷಿ ನವಿಲಿನ ಮಾರಣ ಹೋಮ ನಡೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.


    Provided by
    Provided by

    ನವಿಲುಗಳ ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕೀಟನಾಶಕವನ್ನು ನವಿಲುಗಳನ್ನು ಸಾಯಿಸಲೆಂದೇ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕ ಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ಡಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಿ 5 ದಿನಗಳ ಒಳಗಾಗಿ ವರದಿ ಸಲ್ಲಿಸಲು ಮತ್ತು ನಿಯಮಾನುಸಾರ ಕ್ರಮ ಜರುಗಿಸಲು ಸೂಚಿಸಿದ್ದಾರೆ.

    ಜೊತೆಗೆ ಪರಿಶಿಷ್ಟ 1 ಮತ್ತು 2ರ ಯಾವುದೇ ವನ್ಯಜೀವಿ ಮೃತಪಟ್ಟರೂ ಆಡಿಟ್ ಮಾಡಿಸಿ ತತ್ ಕ್ಷಣವೇ ಸಚಿವರ ಕಾರ್ಯಾಲಯಕ್ಕೆ ಮಾಹಿತಿ ನೀಡಲು ಕ್ರಮವಹಿಸಲೂ ನಿರ್ದೇಶನ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಉಗ್ರ ಹೋರಾಟ ಮಾಡ್ತೇವೆ ಎಂದ ಯಶ್ ತಾಯಿ ಪುಷ್ಪಾ: ಏಕಾಏಕಿ ಆಕ್ರೋಶಗೊಂಡಿದ್ದೇಕೆ?

    August 12, 2025

    ಕೆ.ಎನ್.ರಾಜಣ್ಣ ವಜಾ, ನನಗೂ ನೋವಾಗಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

    August 12, 2025

    ಉಪೇಂದ್ರ ಬುದ್ಧಿವಂತ ನಿರ್ದೇಶಕರಿಗೆಲ್ಲಾ ದೊಡ್ಡ ಸ್ಪೂರ್ತಿ: ರಜನಿಕಾಂತ್

    August 12, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್,…

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025

    ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ

    August 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.