nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಧಿಕೃತ ನಾಡ ಬಂದೂಕು ಹೊಂದಿದ್ದ ಇಬ್ಬರ ಬಂಧನ 
    ಕೊರಟಗೆರೆ August 4, 2022

    ಅನಧಿಕೃತ ನಾಡ ಬಂದೂಕು ಹೊಂದಿದ್ದ ಇಬ್ಬರ ಬಂಧನ 

    By adminAugust 4, 2022No Comments1 Min Read
    arrest

    ಕೊರಟಗೆರೆ : ಲೈಸೆನ್ಸ್ ಇಲ್ಲದೆ ನಾಡ ಬಂದೂಕು ಹೊಂದಿದ್ದ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

    ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣೆ ಗ್ರಾಮದ ಮಂಜೇಶ್ ಬಿ.ಎಸ್(22) ಮತ್ತು ನರಸಿಂಹಮೂರ್ತಿ(40) ಬಂಧಿತ ಆರೋಪಿಗಳು . ಬಂಧಿತರಿಂದ ಎರಡು ನಾಡ ಬಂದೂಕು ಮತ್ತು 15 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.


    Provided by
    Provided by

    ಬೆಂಡೋಣೆ ಗ್ರಾಮದ ಮಂಜೇಶ್ ಮನೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಬಂದೂಕು ಮತ್ತು ಸಿಡಿ ಮದ್ದುಗಳನ್ನು ಹೊಂದಿರುವ ಬಗ್ಗೆ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.

    ಸಿಪಿಐ ಸಿದ್ದರಾಮೇಶ್ವರ ಪಿಎಸ್ ಐ ನಾಗರಾಜು.ಬಿ ಮತ್ತು ಸಿಬ್ಬಂದಿಗಳಾದ ಧರ್ಮ ಪಾಲನಾಯಕ್, ಮೋಹನ್, ನಜರುಲ್ಲಾ, ದಯಾನಂದ್, ಗಂಗಾಧರಪ್ಪ, ನರಸಿಂಹಮುರ್ತಿ, ಸೈಯದ್, ದೊಡ್ಡಲಿಂಗಯ್ಯ‌ ದಾಳಿನಡೆಸಿ ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ವರದಿ:  ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯತ್ ನಿಂದ ಪುರಸಭೆಗೆ: ಅಂತಿಮ ಅಧಿಸೂಚನೆ ಪ್ರಕಟ, 14 ಗ್ರಾಮಗಳು ಪುರಸಭೆ ವ್ಯಾಪ್ತಿಗೆ

    January 2, 2026

    ಡಾ.ಜಿ.ಪರಮೇಶ್ವರರವರು ಮುಖ್ಯಮಂತ್ರಿಯಾಗಲಿ ಎಂದು 108 ತೆಂಗಿನಕಾಯಿ ಹೊಡೆದು ಹರಕೆ

    January 1, 2026

    ನಮ್ಮ ಊರು ಸ್ವಚ್ಛವಾಗಿಬೇಕು ಎಂದರೆ ಪಟ್ಟಣದ ಪೌರಕಾರ್ಮಿಕ ಕೊಡುಗೆ ದೊಡ್ಡದು:  ಪಿಎನ್‌ ಕೆ

    December 29, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.