nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ

    August 23, 2026

    ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!

    August 22, 2026

    ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

    August 22, 2026
    Facebook Twitter Instagram
    ಟ್ರೆಂಡಿಂಗ್
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    • ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್
    • ಸ್ಯಾಂಡಲ್ ವುಡ್ ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ರೂ. ವಂಚನೆ ಆರೋಪ: ದೂರು ದಾಖಲು
    • ತುಮಕೂರಿನಲ್ಲಿ ಚಿರತೆ ಸುಟ್ಟು ಹಾಕಿದ ಪ್ರಕರಣ: ಮೂವರ ಬಂಧನ
    • ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ
    • ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಧಿಕೃತ ನಾಡ ಬಂದೂಕು ಹೊಂದಿದ್ದ ಇಬ್ಬರ ಬಂಧನ 
    ಕೊರಟಗೆರೆ August 4, 2022

    ಅನಧಿಕೃತ ನಾಡ ಬಂದೂಕು ಹೊಂದಿದ್ದ ಇಬ್ಬರ ಬಂಧನ 

    By adminAugust 4, 2022No Comments1 Min Read
    arrest

    ಕೊರಟಗೆರೆ : ಲೈಸೆನ್ಸ್ ಇಲ್ಲದೆ ನಾಡ ಬಂದೂಕು ಹೊಂದಿದ್ದ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ.

    ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣೆ ಗ್ರಾಮದ ಮಂಜೇಶ್ ಬಿ.ಎಸ್(22) ಮತ್ತು ನರಸಿಂಹಮೂರ್ತಿ(40) ಬಂಧಿತ ಆರೋಪಿಗಳು . ಬಂಧಿತರಿಂದ ಎರಡು ನಾಡ ಬಂದೂಕು ಮತ್ತು 15 ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೆಂಡೋಣೆ ಗ್ರಾಮದ ಮಂಜೇಶ್ ಮನೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಬಂದೂಕು ಮತ್ತು ಸಿಡಿ ಮದ್ದುಗಳನ್ನು ಹೊಂದಿರುವ ಬಗ್ಗೆ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ.

    ಸಿಪಿಐ ಸಿದ್ದರಾಮೇಶ್ವರ ಪಿಎಸ್ ಐ ನಾಗರಾಜು.ಬಿ ಮತ್ತು ಸಿಬ್ಬಂದಿಗಳಾದ ಧರ್ಮ ಪಾಲನಾಯಕ್, ಮೋಹನ್, ನಜರುಲ್ಲಾ, ದಯಾನಂದ್, ಗಂಗಾಧರಪ್ಪ, ನರಸಿಂಹಮುರ್ತಿ, ಸೈಯದ್, ದೊಡ್ಡಲಿಂಗಯ್ಯ‌ ದಾಳಿನಡೆಸಿ ಆರೋಪಿಗಳನ್ನು ಬಂಧಿಸಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ವರದಿ:  ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    ಯಾವುದೇ ಕಾರಣಕ್ಕೂ ಕ್ಷೇತ್ರ ಬಿಟ್ಟು ಹೋಗಲ್ಲ: ಮಾಜಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ಸ್ಪಷ್ಟನೆ

    August 18, 2026

    ಗಿರಿನಗರ ಸರ್ಕಾರಿ ಶಾಲೆ ಅಭಿವೃದ್ಧಿಗೆ ₹1 ಲಕ್ಷ ದೇಣಿಗೆ ಘೋಷಿಸಿದ ಸಮಾಜ ಸೇವಕ ಸದಾನಂದ

    August 15, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ

    August 23, 2026

    ಮಧುಗಿರಿ: ಸೆ.2 ರಂದು ಪದವಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಯೋಜನೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ…

    ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!

    August 22, 2026

    ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

    August 22, 2026

    ಕೇಂದ್ರ ತನಿಖಾ ಸಂಸ್ಥೆಗಳ ಕಿರುಕುಳದಿಂದ 12 ಲಕ್ಷ ಉದ್ಯಮಿಗಳು ಭಾರತ ತೊರೆದಿದ್ದಾರೆ: ಡಿ.ಕೆ. ಶಿವಕುಮಾರ್

    August 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.