nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ

    October 16, 2025

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025
    Facebook Twitter Instagram
    ಟ್ರೆಂಡಿಂಗ್
    • ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ
    • ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್
    • ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ
    • ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ
    • ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ
    • ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    • ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಹೆಚ್ಚಳ!
    ರಾಜ್ಯ ಸುದ್ದಿ November 9, 2022

    ನಂದಿನಿ ತುಪ್ಪದ ಬೆಲೆಯಲ್ಲಿ ಭಾರೀ ಹೆಚ್ಚಳ!

    By adminNovember 9, 2022No Comments1 Min Read
    kmf

    ನಂದಿನಿ ಬ್ರಾಂಡ್​ನ  ಹಲವು ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ತುಪ್ಪದ ದರವನ್ನು ಹೆಚ್ಚಿಸಿದೆ.

    ಎರಡೂವರೆ ತಿಂಗಳಲ್ಲಿ ಒಂದು ಲೀಟರ್ ತುಪ್ಪದ ಬೆಲೆ ಬರೋಬ್ಬರಿ 180 ರೂ. ಹೆಚ್ಚಳವಾಗಿದ್ದು, ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ನಂದಿನಿ ತುಪ್ಪ ಈಗ ಬಿಸಿ ತುಪ್ಪವಾಗಿ ಪರಿಣಮಿಸಿದೆ.


    Provided by
    Provided by
    Provided by

    2022ರ ಆಗಸ್ಟ್ 22 ರಂದು 450 ರೂ.ಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್‌ಗೆ 630 ರೂ.ಗೆ ಮಾರಾಟವಾಗುತ್ತಿದೆ. ಹಬ್ಬದ ಋತು ಆರಂಭವಾಗುವ ಪೂರ್ವದಲ್ಲಿ ಒಂದು ಲೀಟರ್‌ ತುಪ್ಪ 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ಕೆಎಂಎಫ್‌ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು.

    ನಂದಿನಿ ತುಪ್ಪ ಸೆಪ್ಟೆಂಬರ್‌ ಮೊದಲ ವಾರ ಲೀಟರ್‌ಗೆ 470 ರೂ.ಗೆ ಮಾರಾಟವಾಗುತ್ತಿತ್ತು. ಅಕ್ಟೋಬರ್‌ನಲ್ಲಿ ಒಂದು ಲೀಟರ್‌ ತುಪ್ಪವನ್ನು 518 ರೂ.ಗೆ ಮಾರಾಟ ಮಾಡಲಾಗಿತ್ತು. ಈಗ ಕಳೆದ ಒಂದು ವಾರದಿಂದ 620 ರೂ.ನಿಂದ 630 ರೂ.ಗೆ ಮಾರಾಟವಾಗುತ್ತಿದೆ ಎಂದು ಕೆಎಂಎಫ್ ರೀಟೇಲ್ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

    ಒಂದು ತಿಂಗಳ ಹಿಂದೆ 113 ರೂ.ಗೆ ಮಾರಾಟವಾದ 200 ಮಿಲಿಮೀಟರ್ ನಂದಿನಿ ತುಪ್ಪದ ಸ್ಯಾಚೆ ಈಗ 135 ರೂ. ಬೆಲೆಯಿದೆ. ಪೆಟ್‌ ಬಾಟಲ್‌ ಬೆಲೆಯೂ 122 ರೂ.ನಿಂದ 145 ರೂ.ಗೆ ಏರಿಕೆಯಾಗಿದೆ.

    ಅದೇ ರೀತಿ 259 ರೂ.ಗೆ ಲಭ್ಯವಿದ್ದ ಅರ್ಧ ಲೀಟರ್‌ ಸ್ಯಾಚೆ ಈಗ 305 ರೂ.ಗೆ ಮಾರಾಟವಾಗುತ್ತಿದ್ದು, ಅದೇ ಪ್ರಮಾಣದ ಪೆಟ್‌ ಬಾಟಲ್‌ ಅನ್ನು ಹಿಂದೆ 268 ರೂ.ಗಳಿಗೆ ಮಾರಾಟ ಜನಕ ಮಾಡಲಾಗುತ್ತಿತ್ತು, ಈಗ 315 ರೂ.ಗೆ ಮಾರಾಟವಾಗುತ್ತಿದೆ ಎಂದು ಚಿಲ್ಲರೆ ವ್ಯಾಪಾರಿಯೊಬ್ಬರು ತಿಳಿಸಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    2.15 ಮೌಲ್ಯದ ಡ್ರಗ್ಸ್ ಮಾರಾಟ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

    October 14, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎಲೆಕ್ಟ್ರೋಕೆಮಿಸ್ಟ್ರಿ ಕುರಿತು ವಿಶೇಷ ಉಪನ್ಯಾಸ

    October 16, 2025

    ತುಮಕೂರು: ನಗರದ  ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಭಾಗದಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದೊಂದಿಗೆ  ಎಲೆಕ್ಟ್ರೋಕೆಮಿಸ್ಟ್ರಿ…

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.