nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ
    • ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ
    • ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು
    • ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ
    • ಪ್ರತ್ಯೇಕ ಪ್ರಕರಣ: ರಾಜ್ಯದಲ್ಲಿಂದು ಹೃದಯಾಘಾತಕ್ಕೆ ಇಬ್ಬರು ಬಲಿ
    • ವಸತಿ ಯೋಜನೆಯಡಿ ಅರ್ಜಿ ಆಹ್ವಾನ
    • ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋದ ಮೃತ ರೈತನ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ: ಪರಿಹಾರ ವಿತರಣೆ
    • ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಗಲಮಡಿಕೆ ಅಂತ್ಯ ಸುಬ್ರಮಣ್ಯೇಶ್ವರ ದೇವಸ್ಥಾನಕ್ಕೆ ಮುಜರಾಯಿ ಆಯುಕ್ತ ಎಂ.ಬಿ. ವೆಂಕಟೇಶ್ ಭೇಟಿ
    ಪಾವಗಡ September 25, 2024

    ನಾಗಲಮಡಿಕೆ ಅಂತ್ಯ ಸುಬ್ರಮಣ್ಯೇಶ್ವರ ದೇವಸ್ಥಾನಕ್ಕೆ ಮುಜರಾಯಿ ಆಯುಕ್ತ ಎಂ.ಬಿ. ವೆಂಕಟೇಶ್ ಭೇಟಿ

    By adminSeptember 25, 2024No Comments1 Min Read
    nagalamadike

    ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆಯಲ್ಲಿ ನೆಲೆಸಿರುವಂತಹ ಸುಪ್ರಸಿದ್ಧ ಅಂತ್ಯ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಬುಧವಾರ ಮಧ್ಯಾಹ್ನ ಒಂದು ಗಂಟೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಆಯುಕ್ತರಾದ ವೆಂಕಟೇಶ್ ಎಂ.ವಿ.  ಅವರು ಭೇಟಿ ನೀಡಿ ದೇವಸ್ಥಾನದ ಸ್ಥಿತಿಗತಿಯನ್ನು ಪರಿಶೀಲಿಸಿದರು.

    ದೇವಸ್ಥಾನವನ್ನ ಪರಿಶೀಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ದೇವಸ್ಥಾನದ ಪುನಶ್ಚೇತನಕ್ಕಾಗಿ ಸ್ಥಳೀಯ ಶಾಸಕರು, ಹೋರಾಟಗಾರರು ಸೇರಿದಂತೆ ಅನೇಕರಿಂದ ಮನವಿ ಮಾಡಲಾಗಿತ್ತು. ಅದಾಗಿಯೂ ಕೆಲ ತಿಂಗಳುಗಳ ಹಿಂದೆ ರಾಜ್ಯಮಟ್ಟದ ವಾಸ್ತುಶಿಲ್ಪ ಸಮಿತಿಯಲ್ಲಿ ಪೂರ್ವಭಾವಿ ಚರ್ಚೆಯಾಗಿತ್ತು, ದೇವಸ್ಥಾನದ ಪುನಶ್ಚೇತನ ಅವಶ್ಯಕತೆ ಇದೆ ಎಂದು ಸಮಿತಿ ಮನಗಂಡಿದೆ, ಈ ಹಿನ್ನೆಲೆಯಲ್ಲಿ ಇಂದು ನಾನು ಆಗಮ ಶಾಸ್ತ್ರಜ್ಞರು ವಾಸ್ತುಶಿಲ್ಪಿಗಳು ಆಗಮಿಸಿದ್ದೇವೆ, ಸದ್ಯ ಈ ದೇವಸ್ಥಾನಕ್ಕೆ ಸೇರಿರುವ 12 ಎಕರೆ ಜಮೀನಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸಿ ಸಾಧಕ ಬಾಧಕಗಳನ್ನು ಚರ್ಚಿಸಿ ಮುಂದಿನ ನಿರ್ಣಯಕ್ಕೆ ಬರಲಾಗುವುದು ಎಂದರು.


    Provided by

    ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ, ಹಿರಿಯ ಆಗಮ ಪಂಡಿತ ವಿಜಯ್ ಕುಮಾರ್, ವಾಸ್ತುಶಿಲ್ಪ ಸಮಿತಿಯು ಅಧ್ಯಕ್ಷೆ ರಾಜೇಶ್ವರಿ, ತಹಶೀಲ್ದಾರ್ ಡಿ ಎನ್ ವರದರಾಜು, ದೇವಸ್ಥಾನದ ಇಒ ಸುನೀಲ್ ಕುಮಾರ್, PWD AEE ಅನಿಲ್, ಆರ್ ಐ ನರಸಿಂಹ ಮೂರ್ತಿ, ಹೋರಾಟಗಾರ ನಾಗಭೂಷಣ ರೆಡ್ಡಿ, ಲೆಕ್ಕಾಧಿಕಾರಿ ರವಿಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ

    July 4, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿವಿ 18ನೇ ಘಟಿಕೋತ್ಸವ: ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

    July 9, 2025

    ತುಮಕೂರು:  ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 18ನೇ ವಿವಿ ಘಟಿಕೋತ್ಸವದಲ್ಲಿ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್…

    ಜು.10 ರಂದು ಶ್ರೀಶಿರಡಿ ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ಮಹೋತ್ಸವ

    July 9, 2025

    ಯಾವ ಮಗುವು ಶಿಕ್ಷಣದಿಂದ ವಂಚಿತರಾಗಬಾರದು: ಗೋಳೂರು ಸ್ನೇಕ್ ಬಸವರಾಜು

    July 8, 2025

    ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ ವಿಘ್ನ!: ಹೆಚ್ಚುವರಿ ಅರಣ್ಯ ಬಳಕೆಗೆ ಕೇಂದ್ರ ನಕಾರ

    July 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.