nammatumakuru

    Subscribe to Updates

    Get the latest creative news from FooBar about art, design and business.

    What's Hot

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025
    Facebook Twitter Instagram
    ಟ್ರೆಂಡಿಂಗ್
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ನಗರಸಭೆ  ಪೌರಾಯುಕ್ತರ ಆಡಳಿತ ವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ
    ಜಿಲ್ಲಾ ಸುದ್ದಿ February 9, 2022

    ಹಿರಿಯೂರು: ನಗರಸಭೆ  ಪೌರಾಯುಕ್ತರ ಆಡಳಿತ ವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ

    By adminFebruary 9, 2022No Comments2 Mins Read
    hiriyuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ನಗರಸಭೆಯ ಆಡಳಿತ ವರ್ಗ ಹಾಗು ನಗರಸಭೆಯ ಅಧಿಕಾರಿಗಳು ಸಾರ್ವಜನಿಕರ ಅಹವಾಲು ಹಾಗೂ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷರಾದ ವಿಶ್ವನಾಥ್ ನಗರಸಭೆ  ಪೌರಾಯುಕ್ತರ ಆಡಳಿತ ವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ನಗರಸಭೆ ಮುಂಭಾಗದಲ್ಲಿ ಭಾರತೀಯ ಜನತಾ ಪಾರ್ಟಿ(ಬಿಜೆಪಿ) ತಾಲ್ಲೂಕು ಘಟಕ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ನಗರಸಭೆ ಪೌರಾಯುಕ್ತರ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.


    Provided by
    Provided by
    Provided by

    ಸಾರ್ವಜನಿಕರಿಂದ ಚುನಾಯಿತಗೊಂಡ ಸದಸ್ಯರಿಗೆ ಮಾಹಿತಿ  ನೀಡದೇ ಕೆ.ಎಂ.ಕೊಟ್ಟಿಗೆಯಿಂದ ನಂಜಯ್ಯನ ಕೊಟ್ಟಿಗೆ ಹತ್ತಿರ ರಸ್ತೆ ಮರುಡಾಂಬರೀಕರಣ ಕಾಮಗಾರಿ ನಡೆಸುತ್ತಿದ್ದು, ಈ ಬಗ್ಗೆ ಮಾಹಿತಿ ಕೇಳಲು ನಗರಸಭೆ ಸದಸ್ಯರಾದ ಅಂಬಿಕಾ ಅವರ ಪತಿಯಾದ ಬಿಜೆಪಿ ಪಕ್ಷದ ತಾಲ್ಲೂಕಿನ ಪ್ರಧಾನ ಕಾರ್ಯದರ್ಶಿ  ಸಿದ್ದು ಆರಾಧ್ಯ ರವರು ನಗರದ ಆಡಳಿತ ಅಧಿಕಾರಿಗಳ ಬಳಿ ತೆರಳಿದಾಗ, ನಿಮಗೆ ಏಕೆ ನಾವು ಮಾಹಿತಿ  ನೀಡಬೇಕು? ನಿಮಗೂ ಇದಕ್ಕೂ ಯಾವ ಸಂಬಂಧವೂ ಇಲ್ಲ, ಎಂದು ಉತ್ತರ ನೀಡಿದ್ದಾರೆ ಎಂದು ಅವರು ಆರೋಪಿಸಿದರು.

    ಚುನಾಯಿತ ವಾರ್ಡ್ ಸದಸ್ಯರ ಗಮನಕ್ಕೆ ಬಾರದೇ ಮಧ್ಯರಾತ್ರಿ ವೇಳೆಯಲ್ಲಿ ತರಾತುರಿಯಲ್ಲಿ ಕಾಮಗಾರಿ ನಡೆಸುತ್ತಿದ್ದು, ಈ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು, ಈ ಬಗ್ಗೆ ನಗರಸಭೆ 28ನೇ ವಾರ್ಡ್ ನ ಬಿಜೆಪಿ ಪಕ್ಷದ  ಸದಸ್ಯರಾದ ಅಂಬಿಕಾಬಾಯಿರವರು ಮಾಹಿತಿ ಕೇಳಿದರೂ ಯಾವುದೇ ಮಾಹಿತಿ ನೀಡದೇ ಬೇಜಾಬ್ದಾರಿತನದ ವರ್ತನೆಯನ್ನು  ಆಡಳಿತ ಅಧಿಕಾರಿಗಳು ತೋರಿದ್ದಾರೆ ಎಂದು ಸಿದ್ದು ಆರಾಧ್ಯ ಹಾಗೂ ಅಂಬಿಕಾ ಬಾಯಿ ಇದೇ ವೇಳೆ  ಆರೋಪಿಸಿದರು.

    ಈ ಸಂದರ್ಭದಲ್ಲಿ ಪ್ರತಿಭಟನಾಕಾರರಿಗೆ ಹಾಗೂ ಸಾರ್ವಜನಿಕರಿಗೆ ಸ್ಪಂದಿಸದ ನಗರಸಭೆ ಅಧಿಕಾರಿಗಳಿಗೆ ಧಿಕ್ಕಾರ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

    ಆರ್ ಟಿ ಐ ಕಾರ್ಯಕರ್ತರಾದ ನಾಗರಾಜು ರವರು ಮಾತನಾಡಿ,  ಇವತ್ತಿನ ದಿನಗಳಲ್ಲಿ ಹಿರಿಯೂರು ನಗರದ ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಅಕ್ರಮಣ ಮಾಡುತ್ತಿದ್ದಾರೆ. ಇದರ ಬಗ್ಗೆ ನಗರಸಭೆ ಕಮಿಷನರ್ ರವರಿಗೆ  ಮಾಹಿತಿ ಕೇಳಲು ಹೋದರೆ ನಮಗೆ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ಮಾಡಿಸಿ ಜೈಲಿಗೆ ಕಳುಹಿಸುತ್ತೇವೆ ಎಂದು ಬೆದರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ತಾಲ್ಲೂಕಿನ ಅಧ್ಯಕ್ಷರಾದ ವಿಶ್ವನಾಥ್ ಯಾದವ್, ಆರ್ ಟಿ ಐ ಕಾರ್ಯಕರ್ತರಾದ ನಾಗರಾಜು, ಸಿದ್ದು ಆರಾಧ್ಯ, ಅಂಬಿಕಾ ಯಾನೆ ಅಂಬಿಕಾ ಬಾಯಿ, ಮುಖಂಡರು, ನಗರಸಭೆ ಸದಸ್ಯರು, ಹಾಗೂ ವಿವಿಧ ಸಂಘಟನೆಗಳ ಮುಖಂಡರು, ನಗರಸಭೆ ಆಡಳಿತ ಅಧಿಕಾರಿಗಳು, ನಗರಸಭೆ ಸದಸ್ಯರು ಭಾಗವಹಿಸಿದ್ದರು.

    ವರದಿ:  ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ

    September 18, 2025

    ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ…

    ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    September 18, 2025

    ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ

    September 18, 2025

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.