nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    • ಸಮಾಜದ ಹಿತಕ್ಕಾಗಿ ಪತ್ರಿಕೋದ್ಯಮ ಬಳಕೆಯಾಗಲಿ: ರಶ್ಮಿ ಎಸ್.
    • ಶೀಘ್ರವೇ ಕಾಡುಗೊಲ್ಲರನ್ನು ಎಸ್ಟಿ ಮೀಸಲು ಪಟ್ಟಿಗೆ ಸೇರಿಸಲು ಕ್ರಮ: ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ
    • ತುಮಕೂರು: ನಿರಾಶ್ರಿತರ ಕೇಂದ್ರದಲ್ಲಿದ್ದ ಅಪರಿಚಿತರಿಬ್ಬರು ಸಾವು: ವಾರಸುದಾರರಿಗೆ ವಿಶೇಷ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ
    Uncategorized April 4, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    By adminApril 4, 2026No Comments1 Min Read
    nagarjuna sagar racer snake

    ಮಧುಗಿರಿ: ಪಟ್ಟಣದ ಬೆಟ್ಟದ ಇಳಿಜಾರಿನ ಕಲ್ಲು ಬಂಡೆಗಳಿಂದ ಕೂಡಿದ ಬಂಡೆಯ ಬುಡದಲ್ಲಿ ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದ್ದು, ಉರಗ ಪ್ರೇಮಿಗಳಿಗೆ ಕುತೂಹಲ ಹೆಚ್ಚಾಗಿದೆ ಎಂದು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ತಿಳಿಸಿದ್ದಾರೆ.

    ಇದು ರಸೆಲ್ ಕುತ್ರಿ ಹಾವನ್ನು ಹೋಲುತ್ತದೆಯಾದರೂ ಮೊನಚಾದ ತಲೆ, ದೇಹದ ಮೇಲಿನ ಹುರುಪೆಗಳು ಹಾಗೂ ಬಣ್ಣದ ಸಹಾಯದಿಂದ ವ್ಯತ್ಯಾಸ ತಿಳಿಯಬಹುದು. ನೀಳ ದೇಹದ ಮೇಲೆ ಮೃದುವಾದ ಹುರುಪೆಗಳು, ಬೆನ್ನಿನ ಭಾಗದಲ್ಲಿ ಗಾಢವಾದ ಬೂದು ಬಣ್ಣದ ಉಂಗುರಾಕಾರದ ರಚನೆಗಳು ದೇಹದ ಅರ್ಧ ಭಾಗದವರೆಗೂ ಕಂಡು ಬರುತ್ತವೆ. ದೇಹದ ನಡು ಭಾಗದಿಂದ ಬಾಲದ ತುದಿಯವರೆಗೆ ಉಂಗುರಾಕಾರದ ರಚನೆಗಳು ಕಂಡು ಬರುವುದಿಲ್ಲ.

    ದಕ್ಷಿಣ ಭಾರತದ ದಖನ್ ಪ್ರಸ್ಥಭೂಮಿಯಲ್ಲಿ ಮಾತ್ರ ಕಂಡು ಬರುವ ಈ ಹಾವು 1976ರಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ನಾಗಾರ್ಜುನ ಬೆಟ್ಟದಲ್ಲಿ ಕಂಡು ಬಂದಿದ್ದರಿಂದ ಈ ಹಾವಿಗೆ ಈ ಹೆಸರಿಟ್ಟಿದ್ದಾರೆ. ಈ ಹಾವುಗಳು ಶತ್ರುಗಳಿಂದ ರಕ್ಷಿಸಿ ಕೊಳ್ಳಲು ಹಾಗೂ ಆಹಾರ ಜೀವಿಗಳನ್ನು ಹಿಡಿಯಲು ವೇಗ ಗತಿಯಲ್ಲಿ ಸಾಗುವುದರಿಂದ ರೇಸರ್ ಹೆಸರು ಬಂದಿದೆ. ಇದು ವಿಷ ರಹಿತ ಹಾವಾಗಿದ್ದು ಮಾನವರಿಗೆ ಯಾವುದೇ ಹಾನಿ ಇಲ್ಲ. ಹಗಲು ಹೊತ್ತಿನಲ್ಲಿ ಹಲ್ಲಿ, ಓತಿ, ಹಾವುರಾಣಿ, ಸಣ್ಣ ಇಲಿ ಮರಿಗಳನ್ನು ತಿಂದು ಕಲ್ಲಿನ ಪೊಟರೆಗಳಲ್ಲಿ ವಾಸಿಸುತ್ತದೆ.

    ಮಧುಗಿರಿಯ ಉರಗ ರಕ್ಷಕ ಫಾಯತ್ ಅಲಿ ಖಾನ್ ಹಾಗೂ ರಂಗನಾಥ್ ಇವರ ಸಮ್ಮುಖದಲ್ಲಿ ಬೆಟ್ಟದ ಬುಡದಲ್ಲಿ ಅದರ ಸ್ವಸ್ಥಾನಕ್ಕೆ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 38 ಪ್ರಬೇಧದ ಹಾವುಗಳನ್ನು ಗುರುತಿಸಿದ್ದು, ಅವುಗಳಲ್ಲಿ 5 ಪ್ರಬೇಧದ ವಿಷಕಾರಿ ಹಾವುಗಳು, 3 ಪ್ರಬೇಧಗಳು ಅರೆವಿಷಕಾರಿಳಾಗಿದ್ದು, ಉಳಿದವುಗಳೆಲ್ಲಾ ವಿಷ ರಹಿತವಾಗಿವೆ. ಆಹಾರ ಜಾಲದಲ್ಲಿ ಪ್ರಮುಖ ಪಾತ್ರ ವಹಿಸುವ ಇವುಗಳ ಸಂರಕ್ಷಣೆಯಲ್ಲಿ ನಮ್ಮ ಉಳಿವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ

    June 24, 2026

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ಸರಗೂರು: ತಾಲೂಕಿನ ಮುಳ್ಳೂರು ಮತ್ತು ಬೆಣ್ಣೆಗೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ, ಜಾನುವಾರುಗಳನ್ನು ಬಲಿಪಡೆದು ಇಡೀ ಭಾಗದಲ್ಲಿ ಭೀತಿ ಸೃಷ್ಟಿಸಿದ್ದ 12 ವರ್ಷದ…

    ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!

    July 6, 2026

    ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ

    July 6, 2026

    ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.