nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025
    Facebook Twitter Instagram
    ಟ್ರೆಂಡಿಂಗ್
    • ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
    • ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ
    • ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ
    • ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    • ನಗರೋತ್ಥಾನ ಯೋಜನೆ ಅನುಷ್ಠಾನ: ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
    • ಗೃಹರಕ್ಷಕ ದಳದ ಕಮಾಂಡೆಂಟ್ ರಾಜೇಂದ್ರ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    • ತುಮಕೂರಿನಲ್ಲಿ ಬೃಹತ್ ತಿರಂಗ ಯಾತ್ರೆ
    • ಗ್ಯಾಸ್ ಸಿಲಿಂಡರ್ ಸ್ಫೋಟ:  ಮನೆ ಕಳೆದುಕೊಂಡ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಪರಿಹಾರ ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕಲಿ ವೈದ್ಯರಿಗೆ ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಶ್ರೀರಕ್ಷೆ:  ಕಣ್ಮುಚ್ಚಿ ಕುಳಿತ ಜಿಲ್ಲಾ ಆರೋಗ್ಯ ಇಲಾಖೆ
    ಮಧುಗಿರಿ January 26, 2022

    ನಕಲಿ ವೈದ್ಯರಿಗೆ ಮಧುಗಿರಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಶ್ರೀರಕ್ಷೆ:  ಕಣ್ಮುಚ್ಚಿ ಕುಳಿತ ಜಿಲ್ಲಾ ಆರೋಗ್ಯ ಇಲಾಖೆ

    By adminJanuary 26, 2022No Comments1 Min Read
    nakali vaidya

    ಮಧುಗಿರಿ : ತಾಲ್ಲೂಕಿನಲ್ಲಿ ಅತೀ ಹೆಚ್ಚು ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಅದನ್ನು ತಪ್ಪಿಸುವಂತೆ ಅನೇಕ ಬಾರಿ ಕರ್ನಾಟಕ ರಣಧೀರರ ವೇದಿಕೆ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ನೀಡಿದ್ದರು. ಆದರೆ ಆರೋಗ್ಯಾಧಿಕಾರಿಗಳು ನೆಪ ಮಾತ್ರಕ್ಕೆ 4-5 ನಕಲಿ ವೈದ್ಯರನ್ನು ಭೇಟಿ ಮಾಡಿ ನೋಟಿಸ್ ಕೊಟ್ಟು ಕಾನೂನು ಕ್ರಮ ಜರುಗಿಸಿದ್ದಾರೆ. ಇನ್ನುಳಿದ ನಕಲಿ ವೈದ್ಯರಿಗೆ ಅಭಯ ನೀಡಿ ಪೋಷಿಸುತ್ತಿರುವ ತಾಲ್ಲೂಕು ಆರೋಗ್ಯಾಧಿಕಾರಿಗಳು ಎಂದು ಸಾರ್ವಜನಿಕರೂ ಆರೋಪಿಸುತ್ತಿದ್ದಾರೆ.

    ಈ ವಿಚಾರವಾಗಿ ಮೇಲ್ನೋಟಕ್ಕೆ ನಮ್ಮಗಳಿಗೂ ಇದು ಸತ್ಯವೆನಿಸುತ್ತಿದೆ ಆದ ಕಾರಣ ಇಂದು ಮಧುಗಿರಿ ತಾಲ್ಲೂಕು ತಹಸೀಲ್ದಾರ್ ರವರು ರಜೆಯಲ್ಲಿ ಇರುವ ಕಾರಣ  ಗ್ರೇಡ್ 2 ತಹಸೀಲ್ದಾರ್ ರಾದ ಪಿ.ಎಂ ಕಮಲಮ್ಮ ರವರನ್ನು ಭೇಟಿ ಮಾಡಿ ತಾಲ್ಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಹಾಗೂ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದೇವೆ ಹಾಗೂ ಮುಂದಿನ ದಿನದಲ್ಲಿ ರಾಜ್ಯಾದ್ಯಂತ ನಕಲಿ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಕರ್ನಾಟಕ ರಣಧೀರರ ವೇದಿಕೆ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ. ಆರ್. ಹೇಳಿದರು.


    Provided by

    ಈ ಸಂದರ್ಭದಲ್ಲಿ ಕರ್ನಾಟಕ ರಣಧೀರರ ವೇದಿಕೆಯ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಮಾಡಿದ ಮನವಿಯನ್ನು ಪರಿಶೀಲಿಸಿ ಸದರಿ ಅಧಿಕಾರಿಗೆ ಇಂದೇ ನೋಟಿಸ್ ನೀಡಿ ಕ್ರಮವಹಿಸುತ್ತೇವೆ ಹಾಗೂ ಅವರ ಮಾತೃ ಇಲಾಖೆಯಾದ ಆರೋಗ್ಯ ಇಲಾಖೆಗೆ ಶಿಸ್ತುಕ್ರಮ ಜರುಗಿಸುವಂತೆ ಶಿಫಾರಸು ಮಾಡುತ್ತೇವೆ ಮತ್ತು  ನಕಲಿ ವೈದ್ಯರ ವಿರುದ್ಧ ಅತೀ ಶೀಘ್ರದಲ್ಲಿ ಸೂಕ್ತ ರೀತಿಯ ಕ್ರಮ ಜರುಗಿಸುತ್ತೇವೆ. ನಕಲಿ ವೈದ್ಯರ ಮುಕ್ತ ಮಧುಗಿರಿಯನ್ನಾಗಿ ಮಾಡುತ್ತೇವೆ ಎಂದು ಮಧುಗಿರಿ ತಾಲ್ಲೂಕಿನ ಗ್ರೇಡ್ 2 ತಹಸೀಲ್ದಾರ್ ರಾದ ಪಿ.ಎಂ.ಕಮಲಮ್ಮ ತಿಳಿದರು.

     ಇದೆ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಕೆ.ಎನ್.ದೇವರಾಜು, ಕೊರಟಗೆರೆ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ.ಎಂ.ಎನ್. ಮಧುಗಿರಿ ತಾಲ್ಲೂಕು ಗೌರವಾಧ್ಯಕ್ಷರಾದ ಕೃಷ್ಣೆಗೌಡ ಮತ್ತಿತರರು ಹಾಜರಿದ್ದರು.

    ವರದಿ: ಮಂಜಸ್ವಾಮಿ.ಎಂ.ಎನ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

    May 14, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025
    Our Picks

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025

    ಸಿಂಧೂ ಜಲ ಒಪ್ಪಂದ ಸ್ಥಗಿತ ಬೆನ್ನಲ್ಲೇ ಹೆಚ್ಚುವರಿ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಕೆಗೆ ಭಾರತ ಚಿಂತನೆ!

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

    May 18, 2025

    ತುಮಕೂರು:  ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿಯಿದ್ದ ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ತೃತೀಯ ಲಿಂಗಿ (TG) ಮೀಸಲಾತಿಯಡಿ 1:3…

    ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಗೆ ಅರ್ಜಿ ಆಹ್ವಾನ

    May 18, 2025

    ಜಿಲ್ಲೆಯಲ್ಲಿ ಮೇ 20ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ: ಮುಂಜಾಗ್ರತೆವಹಿಸಲು ಅಧಿಕಾರಿಗಳಿಗೆ ಸೂಚನೆ

    May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    May 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.