nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025
    Facebook Twitter Instagram
    ಟ್ರೆಂಡಿಂಗ್
    • ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್
    • ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು
    • ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ
    • ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ
    • ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೊಡ್ಲಾಪುರ ಪಿಡಿಓ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
    • ಉದ್ಯೋಗ: ಮೇ 16ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
    • ರಾಕೇಶ್ ಪೂಜಾರಿ ಸಾವಿಗೂ ಕಾಂತಾರ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ: ಚಿತ್ರತಂಡ ಸ್ಪಷ್ಟನೆ
    • ಬಿ.ವಿ.ಎ: ಚಿತ್ರಕಲಾ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಕ್‌ ನಲ್ಲಿ ನಾಳೆ ಹೊಸ ನಾಯಕನ ಆಯ್ಕೆ ಶಹಬಾಜ್ ನೂತನ ಪ್ರಧಾನಿ
    ಸ್ಪೆಷಲ್ ನ್ಯೂಸ್ April 11, 2022

    ಪಾಕ್‌ ನಲ್ಲಿ ನಾಳೆ ಹೊಸ ನಾಯಕನ ಆಯ್ಕೆ ಶಹಬಾಜ್ ನೂತನ ಪ್ರಧಾನಿ

    By adminApril 11, 2022No Comments1 Min Read
    shahabaj shareef

    ಪಾಕಿಸ್ತಾನ ರಾಜಕೀಯದಲ್ಲಿ ನಿನ್ನೆ ತಡರಾತ್ರಿವರೆಗೂ ನಡೆದ ರಾಜಕೀಯ ಐ ಡ್ರಾಮಾದಲ್ಲಿ ಇಮ್ರಾನ್‌ಖಾನ್ ನೇತೃತ್ವದ ಸರ್ಕಾರ ಪತನಗೊಂಡಿದೆ. ಈ ಹಿನ್ನೆಲೆಯಲ್ಲಿ ಹೊಸ ನಾಯಕನ ಪ್ರಕ್ರಿಯೆ ಚುರುಕುಗೊಂಡಿದೆ.

    ಶಹಬಾಜ್ ಶರೀಫ್ ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಲು ಇದೀಗ ವೇದಿಕೆಕೆ ಸಜ್ಜುಗೊಂಡಿದೆ.
    ಮೂರುವರೆ ವರ್ಷಗಳ ಕಾಲ ಪಾಕ್ ಪ್ರಧಾನಿಯಾಗಿದ್ದ ಮಾಜಿ ಕ್ರಿಕೆಟಿಗ ಹಾಗೂ ಇಮ್ರಾನ್‌ಖಾನ್ ವಿರುದ್ಧ ಪಾಕ್ ಅಸೆಂಬ್ಲಿಯಲ್ಲಿ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಸೋಲನುಭವಿಸಿ ಪದಚ್ಯುತಗೊಂಡಿದ್ದಾರೆ.


    Provided by

    342  ಸದಸ್ಯ ಬಲದ ಸಂಸತ್‌ ನಲ್ಲಿ ಅವಿಶ್ವಾಸ ನಿರ್ಣಯ ಪರವಾಗಿ ಚಲಾವಣೆಗೊಂಡವು. ಇದರೊಂದಿಗೆ ಇಮ್ರಾನ್‌ ಖಾನ್ ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳ್ಳಬೇಕಾಯಿತು.

    ಪಾಕಿಸ್ತಾನದ ಅಸೆಂಬ್ಲಿಯಲ್ಲಿ ನಾಳೆ ಹೊಸ ನಾಯಕರ ಆಯ್ಕೆ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ಹೊಸದಾಗಿ ಪಾಕಿಸ್ತಾನ ಸಂಸತ್ತು ಸಮಾವೇಶಗೊಂಡು ಪ್ರತಿಪಕ್ಷ ನಾಯಕ ಶಹಬಾಜ್ ಶರೀಫ್ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಶಹಬಾಜ್ ಶರೀಫ್ ಪಾಕಿಸ್ತಾನದಿಂದ ಹೊರಗೆ, ಬೇರೆ ದೇಶಗಳಿಗೆ ಅಷ್ಟಾಗಿ ಪರಿಚಿತರಲ್ಲ. ಪಾಕಿಸ್ತಾನದಲ್ಲಿ ದಕ್ಷ ಅಧಿಕಾರಿಯಾಗಿ ಹೆಸರು ಮಾಡಿದ್ದಾರೆ. ಮೂರು ಬಾರಿ ಪಾಕ್ ಪ್ರಧಾನಿಯಾಗಿದ್ದ ನವಾಜ್‌ಷರೀಫ್‌ರವರ ತಮ್ಮನಾಗಿರುವ ಶಹಬಾಜ್ ಇಮ್ರಾನ್ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆಯ ಐತಿಹಾಸಿಕ ಘಟನೆಯಲ್ಲಿ ಅವರು ಯಶಸ್ವಿಯಾಗಿ ವಿರೋಧ ಪಕ್ಷಗಳನ್ನು ಮುನ್ನಡೆಸಿದ್ದರು.

    ಈಗಾಗಲೇ ವಿರೋಧ ಪಕ್ಷಗಳು ಪಾಕಿಸ್ತಾನ್ ಮುಸ್ಲಿಂಲೀಗ್-ನವಾಜ್ (ಪಿಎಂಎಲ್-ಎನ್) ಅಧ್ಯಕ್ಷ ಶಹಬಾಜ್ ಶರೀಫ್ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿವೆ.

    ನಾಯಕನಾಗಿ ಹೆಸರು ಪ್ರಕಟವಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಶಹಬಾಜ್, ಹೊಸ ಸರ್ಕಾರ ರಚನೆಯಾದರೆ ದ್ವೇಷದ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು.

    ಹಿಂದಿನ ಕಹಿ ಮರೆತು ಮುನ್ನಡೆಯಲು ಬಯಸುತ್ತೇನೆ. ತಾವು ಯಾರ ವಿರುದ್ಧವೂ ಸೇಡು ತೀರಿಸಿಕೊಳ್ಳುವುದೂ ಇಲ್ಲ. ಅನ್ಯಾಯ ಮಾಡುವುದಿಲ್ಲ, ಯಾವುದೇ ಕಾರಣಕ್ಕೂ ಜನರನ್ನು ಜೈಲಿಗೆ ಕಳುಹಿಸುವುದಿಲ್ಲ. ಕಾನೂನು ಮತ್ತು ನ್ಯಾಯಾಂಗ ಚೌಕಟ್ಟಿನಲ್ಲಿ ಆ ಕೆಲಸವಾಗುತ್ತದೆ ಎಂದು ತಿಳಿಸಿದರು.

    ವರದಿ: ಆಂಟೋನಿ

     


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಮೃತದೇಹಕ್ಕೆ ಮದ್ಯ ಕುಡಿಸಿ, ಸಿಗರೇಟ್ ಬಾಯಲ್ಲಿಟ್ಟ ಸ್ನೇಹಿತ!

    April 5, 2025

    ಸುನೀತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಯಾವಾಗ?

    January 1, 2025

    ಕಿಸ್ ಮಾಡಲು ಬಂದವನ ಕೆನ್ನೆ ಕಚ್ಚಿದ ಹೆಬ್ಬಾವು

    December 16, 2024
    Our Picks

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಜ್ ಯಾತ್ರಿಕರು ಸಂಪೂರ್ಣ ಖರ್ಚು ವೆಚ್ಚವನ್ನು ತಾವೇ ಭರಿಸಿಕೊಳ್ಳಬೇಕಾಗಿದೆ: ಸಚಿವ ರಹೀಮ್ ಖಾನ್

    May 14, 2025

    ತುಮಕೂರು: ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಹಜ್ ಯಾತ್ರಿಗಳಿಗೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ…

    ಕುಣಿಗಲ್:  ಐಸ್ಕ್ರೀಂ ಫ್ಯಾಕ್ಟರಿ ಮಾಲೀಕನ ಸಾವು ಪ್ರಕರಣ ಸ್ಪೋಟಕ ಟ್ವಿಸ್ಟ್‌!: ಕೊಲೆ ನಡೆದಿರುವುದು ಬಯಲು

    May 14, 2025

    ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ: ಮೇ 20ರಂದು ಸಾಧನಾ ಸಮಾವೇಶ

    May 14, 2025

    ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಬಿಡುಗಡೆ

    May 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.