ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ತುಮಕೂರು ನಗರದ 34ನೇ ವಾರ್ಡ್ ನ ಎಳ್ಳರಬಂಡೆ ಸ್ಲಂನಲ್ಲಿ ನೂತನ ಶಾಖಾಸಮಿತಿಯ ನಾಮಫಲಕ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸೈಯದ್ ಮುಜೀಬ್, ದೀಪಿಕಾ, ರಮೇಶ್, ಯಾಸ್ಮಿನ್ ತಾಜ್ ಹಾಗೂ ನೂತನ ಶಾಖಾ ಸಮಿತಿಯ ಅಧ್ಯಕ್ಷರಾದ ಜಾಬಿರ್ ಖಾನ್, ಕಾರ್ಯದರ್ಶಿ ನರಸಮ್ಮ, ಮುನೀರ್ ಅಹ್ಮದ್, ರಫೀಕ್, ಕೃಷ್ಣಪ್ಪ, ಗೌರಮ್ಮ, ಮೊಹಮದ್ ಅತಿಕ್, ಮುಬಿನ್ ತಾಜ್, ನಗೀನ ಹಾಗೂ ತುಮಕೂರು ಸ್ಲಂ ಸಮಿತಿಯ ಪದಾಧಿಕಾರಿಗಳಾದ ಅರುಣ್, ತಿರುಮಲಯ್ಯ, ಶಂಕ್ರಯ್ಯ, ಹಯಾತ್ ಸಾಬ್ ಮುಂತಾದವರು.
ವರದಿ: ಉದಯ್ ಕುಮಾರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB