nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025
    Facebook Twitter Instagram
    ಟ್ರೆಂಡಿಂಗ್
    • ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ
    • ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    • ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ
    • ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ
    • ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!
    • ಹಣಕಾಸು ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ: ಹಾಡ ಹಗಲೇ ಬರ್ಬರ ಹತ್ಯೆ
    • ತಿಪಟೂರು: ‘ನೇಸರ’ ನೂತನ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ
    • ಬೀದರ್ | ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
    ಜಿಲ್ಲಾ ಸುದ್ದಿ July 6, 2025

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    By adminJuly 6, 2025No Comments2 Mins Read
    pratibha puraskara

    ಸರಗೂರು:  ತಾಲೂಕಿನಲ್ಲಿ ಯುವಕರು ಸೇರಿಕೊಂಡು ನಾಮಧಾರಿ ಗೌಡ ಸಂಘಗಳನ್ನು ಮಾಡಿಕೊಂಡು ಒಳ್ಳೆಯ ಕಾರ್ಯಕ್ರಮ ಮಾಡಿಕೊಂಡು ಎಂದು ಬರುತ್ತಿದ್ದಾರೆ. ಅದು ಸಂತೋಷದ ವಿಷಯ  ಎಂದು ನಿವೃತ್ತ ಕೃಷಿ ಅಧಿಕಾರಿ ಕೃಷ್ಣಯ್ಯ  ಹೇಳಿದರು.

    ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಭಾನುವಾರದಂದು ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ SSLC ಮತ್ತು PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by

    ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ಮಾತ್ರ ಸಭೆ ಸಮಾರಂಭಗಳು ನಡೆಯುತ್ತವೆ. ಆದರೆ ಬೇರೆ ತಾಲೂಕಿನಲ್ಲಿ ನಾಮಧಾರಿಗೌಡರ ಸಭೆ ನಡೆಯುತ್ತಿಲ್ಲ ಎಂದು ನಾನು ಎಲ್ಲಿ ನೋಡಿಲ್ಲ ಎಂದು ತಿಳಿಸಿದರು.

    ಮುಂದಿನ ಸಭೆಗಳು ಮಾಡಿದರೆ, ಬೇರೆ ತಾಲೂಕಿನಿಂದ ನಮ್ಮ ಸಮಾಜದವರಿಗೆ ಆಹ್ವಾನ ನೀಡಿ ಬರಮಾಡಿಕೊಳ್ಳಿ. ಏಕೆಂದರೆ ಎರಡು ತಾಲ್ಲೂಕುಗಳಲ್ಲಿ ಸಭೆಗಳನ್ನು ಮಾಡುವುದನ್ನು ನೋಡಿ ಕಾರ್ಯಕ್ರಮವನ್ನು ಮಾಡಲಿ ನಾವು ಕೂಡ ಕಾರ್ಯಕ್ರಮ ಮಾಡಬೇಕು ಎನ್ನುವುದು ಅವರ ಮನದಲ್ಲಿ ಹುಟ್ಟಲಿ ಎಂದು ಸಲಹೆ ನೀಡಿದರು.

    ಸಂಘ ಪ್ರಾರಂಭದಲ್ಲಿ 20 ಜನ ಸದಸ್ಯರು ಇದ್ದರು. ಇವಾಗ 160 ಜನ ಸದಸ್ಯರು ಹಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಭರತ್ ರವರು ಹೇಳುತ್ತಿದ್ದರು. ಸಂಘವು ಉತ್ತಮವಾಗಿ ಬೆಳೆಯುತ್ತಿದೆ ಎಂದರು.

    ನಮ್ಮ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು ನಗರ ಪ್ರದೇಶಗಳುಕ್ಕಿಂತ ಹೆಚ್ಚು ಗ್ರಾಮೀಣ ಪ್ರದೇಶದ ಮಕ್ಕಳು ಹೆಚ್ಚಿನ ವಿದ್ಯಾಭ್ಯಾಸ ಮಾಡಿಕೊಂಡು ಬರುತ್ತಿದ್ದಾರೆ. ಅದರ ಪ್ರತಿಫಲ ಅವರು ಪೋಷಕರಿಗೆ ಸಲ್ಲುತ್ತದೆ ಎಂದರು.

    ಹಿರಿಯ ಪತ್ರಕರ್ತ ಸುಬ್ರಹ್ಮಣ್ಯ ಮಾತನಾಡಿ, ಎಲ್ಲಾ ಕಡೆನ್ನು ಪ್ರತಿಭಾವಂತರು ಇದ್ದರೆ ಮಾತ್ರ ವೇದಿಕೆ ಕಲ್ಪಿಸುವುದು ಪ್ರೋತ್ಸಾಹ ನೀಡುವುದು ಹಾಗೂ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗೌರವಿಸುವುದು, ಅದು ಸಂಘದ ದೊಡ್ಡ ಕೆಲಸ ಆ ಕೆಲಸವನ್ನು ನಾಮಧಾರಿಗೌಡ ಯುವಕರ ಸಂಘದ ಮಾಡಿಕೊಂಡು ಬರುತ್ತಿದ್ದಾರೆ. ಅದು ಖುಷಿ ವಿಚಾರ ಎಂದರು.

    ಸಂಘವನ್ನು ಕಟ್ಟಿಕೊಂಡು 15 ವರ್ಷವಾಗಿದೆ.ಹೆಚ್ಚು ಹೆಚ್ಚು ಸವಾಲುಗಳು ಬರುತ್ತವೆ ಅದನ್ನು ಸಂಘದ ಪದಾಧಿಕಾರಿಗಳು ಧೈರ್ಯದಿಂದ ಮುನ್ನ ನಡೆಸಿಕೊಂಡು ಹೋಗಬೇಕು ಎಂದು ತಿಳಿಸಿದರು.

    ಸಂಘದ ಅಧ್ಯಕ್ಷ ಭರತ್ ಚಾಮರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಂಘವು ನಾವುಗಳು ಸೃಷ್ಟಿ ಮಾಡಿದಲ್ಲ, ನಮ್ಮ ಹಿರಿಯರು ಮಾಡಿಕೊಂಡು ಬರುತ್ತಿದ್ದು, ಸಂಘ ಅದನ್ನು ಮುನ್ನ ನಡೆಸಿಕೊಂಡು ಹೋಗುತ್ತಿದ್ದೆವು ಎಂದರು.

    ಅಖಿಲ ನಾಮಧಾರಿಗೌಡ ಎಚ್ ಡಿ ಕೋಟೆ ಮತ್ತು ಸರಗೂರು ತಾಲೂಕು ಅಧ್ಯಕ್ಷ ಭೀಮರಾಜ್ ಮಾತನಾಡಿದರು.  ಈ ಸಂದರ್ಭದಲ್ಲಿ SSLC  ಮತ್ತು PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

    ಈ ಸಂದರ್ಭದಲ್ಲಿ ನಾಗೇಂದ್ರ, ರಾಘವೇಂದ್ರ, ಮುರುಳಿ, ಆಮಿತ್ ಕುಮಾರ್, ಆನಂದ್, ಸುಬ್ರಹ್ಮಣ್ಯ, ಮಾರುತಿ, ವೇಣುಗೋಪಾಲ್, ಸತ್ಯ ನಾರಾಯಣ, ಸತೀಶ್ ಗುಜ್ಜಪ್ಪನ ಹುಂಡಿ, ಚರಣ್, ಪದ್ಮರಾಜ್, ನಾಗೇಶ್, ಪ್ರಸನ್ನ, ಪ್ರಶಾಂತ್, ಮಹೇಶ, ಪ್ರಕಾಶ, ಚೇತನ್, ಪುನೀತ್ ಕೆ ಜಿ ಹಳ್ಳಿ, ಮಧು ಮೂರ್ತಿ, ಪಾರ್ಶ್ವನಾಥ್, ಪುನೀತ್ ಕುಮಾರ್, ಅಭಿಲಾಶ್, ಪುನೀತ್ ಮಗ್ಗೆ, ಸ್ವಾಮಿ ಹಿರೇಹಳ್ಳಿ. ನಾಗೇಂದ್ರಪ್ಪ, ಶ್ಯಾಮ್, ಕೃಷ್ಣ,ಸಂಘದ ಯುವಕರ ಸಂಘದ ಪದಾಧಿಕಾರಿಗಳು ಹಾಗೂ ಇನ್ನೂ ಮುಖಂಡರು ಸೇರಿದಂತೆ ಗ್ರಾಮಗಳಿಂದ ಯಜಮಾನರು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    ತುಮಕೂರು: ದಾವಣಗೆರೆ ಪಿಎಸ್ ಐ ನೇಣಿಗೆ ಶರಣು!

    July 6, 2025
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು: ವಿದ್ವಾನ್ ಎಂ.ಮಲ್ಲಣ್ಣ  ಕರೆ

    July 6, 2025

    ಸರಗೂರು:  ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುತ್ತಾ ಬಂದಿದ್ದಾರೆ.  ಆದ್ದರಿಂದ ನಾವುಗಳು ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು ಎಂದು ಶಿವಾರ್ಚಕ…

    ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

    July 6, 2025

    ಶಿಕ್ಷಣದಿಂದ ಭಾರತ ವಿಶ್ವದ ಗಮನ ಸೆಳೆದಿದೆ: ಸಚಿವ ಜಿ.ಪರಮೇಶ್ವರ

    July 6, 2025

    ಬಾಬು ಜಗಜೀವನ್ ರಾಮ್ ಪ್ರತಿಮೆ ಕೊಡುಗೆಯಾಗಿ ನೀಡುತ್ತೇನೆ: ಸಚಿವ ಪರಮೇಶ್ವರ

    July 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.