nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನರಸಿಂಹಮೂರ್ತಿ(ಸಣ್ಣಪ್ಪ) ಆಯ್ಕೆ
    ಪಾವಗಡ December 1, 2024

    ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನರಸಿಂಹಮೂರ್ತಿ(ಸಣ್ಣಪ್ಪ) ಆಯ್ಕೆ

    By adminDecember 1, 2024No Comments1 Min Read
    k t halli

    ಪಾವಗಡ: ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ  ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನರಸಿಂಹಮೂರ್ತಿ (ಸಣ್ಣಪ್ಪ)ರವರು ಆಯ್ಕೆಯಾಗಿದ್ದಾರೆ.

    ಕೆ.ಟಿ‌.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ರವರು ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನವು ತೆರವುಗೊಂಡಿತ್ತು.  ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಜನ ಸದಸ್ಯರಿದ್ದು ಅದರಲ್ಲಿ ಜೆಡಿಎಸ್ ಬೆಂಬಲಿತ 11 ಕಾಂಗ್ರೆಸ್ ಬೆಂಬಲಿತ ಐದು ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದರು ಇಂದು ನಡೆದ ಚುನಾವಣೆಯಲ್ಲಿ ಒಟ್ಟು 15 ಜನ ಸದಸ್ಯರ ಭಾಗವಹಿಸಿದ್ದು  ಭಾಗವಹಿಸಿದ್ದು ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಅವರಿಗೆ ಮೂರು ಮತಗಳ ಲಭಿಸಿದ್ದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನರಸಿಂಹಮೂರ್ತಿ (ಸಣ್ಣಪ್ಪ) ಅವರಿಗೆ 12 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಜಯಶೀಲರಾದರು.


    Provided by
    Provided by

    ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಮ್. ತಿಮ್ಮರಾಯಪ್ಪ ಮಾತನಾಡಿ, ನಿರೀಕ್ಷೆ ಅಂತೆ ನಮ್ಮ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದು, ನಮ್ಮ ಪಕ್ಷದ ಸದಸ್ಯರು ಹಾಗೂ ಅಧ್ಯಕ್ಷರು ಗ್ರಾಮ ಪಂಚಾಯಿತಿಯಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಂತೆ ತಿಳಿಸಿದರು.

    ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ, ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾದ ಎನ್.ಎ.ಈರಣ್ಣ, ಉಪಾಧ್ಯಕ್ಷೆ ಕವಿತಾ, ಸದಸ್ಯರಾದ ಮಹೇಶ್, ಮಾಜಿ ಅಧ್ಯಕ್ಷರಾದ ಆದಿ ಲಕ್ಷ್ಮೀನರಸಿಂಹ ನಾಯಕ,  ಚಂದ್ರಶೇಖರ್, ಓಬಮ್ಮ, ಸದಸ್ಯರಾದ ಮಹೇಶ್, ಸಂಜು ರೆಡ್ಡಿ, ಶ್ರೀನಿವಾಸ್ ನಾಯಕ, ಅಲ್ಕೋರಮ್ಮ, ಪ್ರಮೀಳಮ್ಮ,  ನರಸಿಂಹಮೂರ್ತಿ ಹಾಗೂ ಮುಖಂಡರಾದ ಭಾಸ್ಕರ್ ನಾಯಕ, ಪಾಳೇಗರ್ ಲೋಕೇಶ್,  ದಾಸಪ್ಪ, ನಾಗಣ್ಣ, ಚಂದ್ರಣ್ಣ ಮುಂತಾದವರು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ,  ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.