nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025
    Facebook Twitter Instagram
    ಟ್ರೆಂಡಿಂಗ್
    • ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್
    • ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ
    • 1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ
    • ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!
    • ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು
    • ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ
    • ಬಾಲ್ಯ ಶಿಕ್ಷಣದ ಗುಣಮಟ್ಟ ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯ: ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ: ನೂತನ ಜಿಲ್ಲಾ ಸಮಿತಿ  ರಚನೆ
    ತುಮಕೂರು September 2, 2024

    ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ: ನೂತನ ಜಿಲ್ಲಾ ಸಮಿತಿ  ರಚನೆ

    By adminSeptember 2, 2024No Comments1 Min Read
    manava hakku

    ತುಮಕೂರು: ರಾಷ್ಟ್ರೀಯ ಮಾನವ ಹಕ್ಕುಗಳ ತನಿಖಾ ಸಂಸ್ಥೆ ವತಿಯಿಂದ ನೂತನ ಜಿಲ್ಲಾ ಸಮಿತಿ  ರಚನೆ ಸಭೆಯು ಬಿಎಚ್ ರಸ್ತೆಯ ಸಿ ಏನ್ ವಿ ಚೇಂಬರ್ಸ್ ನ ಸಭಾಂಗಣದಲ್ಲಿ ನಡೆಯಿತು.

    ದೇಶದಲ್ಲಿ ಸುಮಾರು 900ಕ್ಕೂ ಹೆಚ್ಚು ಮಾನವ ಹಕ್ಕುಗಳ ಸಂಘಗಳಿವೆ ಚಿಕ್ಕಮಗಳೂರಿನಲ್ಲಿ ಅನಧಿಕೃತವಾಗಿದ್ದ ಮನೆ ಕಳೆದುಕೊಂಡವರಿಗೆ ಈ ಸಂಸ್ಥೆಯು ಮನೆ ಕಟ್ಟಿಸಿ ಕೊಟ್ಟಿದೆ. ಬಾಲಕಾರ್ಮಿಕರನ್ನು ರಕ್ಷಿಸಿ ಅಕ್ರಮ ಮೈನಿಂಗ್ ಗಣಿಗಾರಿಕೆ ವಿಚಾರದಲ್ಲಿ ಎರಡು ಕಡೆ ಮೇಲಾಧಿಕಾರಿಗಳಿಂದ ಗಣಿಗಾರಿಕೆಯನ್ನು ನಿಲ್ಲಿಸಲಾಗಿರುತ್ತದೆ.


    Provided by
    Provided by
    Provided by

    ಕಾನೂನು ಸಲಹೆಗಾರರಾದ ದೀಪಕ್ ಡಿ ಕಾರ್ಯಕ್ರಮದಲ್ಲಿ ಮಾತನಾಡಿ,  ಸಂಸ್ಥೆಯ ರಿಜಿಸ್ಟ್ರೇಷನ್ ನಂಬರ್ ಅಳವಡಿಸದೆ ಇರುವುದು ಕಾಣುತ್ತಿದ್ದು ಇದು ಸಂಘದ ನೋಂದಣಿ ಬಗ್ಗೆ ಅನುಮಾನಕ್ಕೆ ಆಸ್ಪದ ಆಗುತ್ತದೆ ಆದ್ದರಿಂದ ನೊಂದಣಿ ಸಂಖ್ಯೆಯನ್ನು ಇನ್ನು ಮುಂದೆ ದಾಖಲಿಸಿ ಎಂದರು.

    ರಾಜ್ಯ ಕಾರ್ಯಧ್ಯಕ್ಷ, ಕಾನೂನು ಸಲಹೆಗಾರ ಅನಿಲ್ ಕುಮಾರ್  ಉದ್ಘಾಟನೆ ನಂತರ ಮಾತನಾಡಿ,  ಅಂಬೇಡ್ಕರ್ ರವರುನೀಡಿದ ಸಂವಿಧಾನದಲ್ಲಿ ವಾಕ್ ಸ್ವಾತಂತ್ರ, ಧಾರ್ಮಿಕ ಸ್ವಾತಂತ್ರ್ಯ, ಶೈಕ್ಷಣಿಕ ಸ್ವಾತಂತ್ರ್ಯ ಸಂವಿಧಾನಿಕವಾಗಿ, NHRIC ಕಾರ್ಯನಿರ್ವಹಿಸುತ್ತಿದೆ. ಇತ್ತೀಚೆಗೆ ಧಾರವಾಡ ಮತ್ತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿದಾವೆಗಳನ್ನು ಹೂಡಲು ಸರ್ಕಾರ ಅನುಮಾಡಿಕೊಟ್ಟಿದೆ. ಇದರಿಂದ ಸಾರ್ವಜನಿಕರುಈ ಸೌಲಭ್ಯವನ್ನು ಉಪಯೋಗಿಸಬೇಕು, ಬಾಕಿ ಉಳಿದ 72,000 ಕೇಸುಗಳನ್ನು ಬೇಗ ಮುಗಿಸಿಕೊಡಲು ಒತ್ತಾಯಿಸಿದರು.

    ಈ ಕಾರ್ಯಕ್ರಮದಲ್ಲಿ ಸ್ಥಾಪಕ ಅಧ್ಯಕ್ಷರಾದ ಸಂತೋಷ್ ಮಾತನಾಡಿ, ತುಮಕೂರಿನ ಜನತೆಗೆ ನೆರವು ಆಗುವಂತೆ ಕರ್ನಾಟಕವನ್ನುಆಗುವಂತೆ ಕರ್ನಾಟಕ ಮಾನವ ಹಕ್ಕುಗಳ ತನಿಖಾ ಸಂಸ್ಥೆಯು ತುಮಕೂರಿನಲ್ಲಿ ಸಿದ್ದಪಡಿಸಿ ಕಾರ್ಯನಿರ್ವಹಿಸುವಂತೆ ನೂತನ ಸಮಿತಿಗೆ ತಿಳಿಸಿದರು.

    ಉಪಾಧ್ಯಕ್ಷರಾದ ಮಹಾದೇವ್, ಗೌರವಾಧ್ಯಕ್ಷರಾದ ರವಿಕುಮಾರ್, ರಾಜ್ಯ ಕಾರ್ಯದರ್ಶಿಯಾದ ಅನಿಲ್ ಕುಮಾರ್, ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಕಾರ್ತಿಕ್, ಜಿ.ಎನ್. ರಾಜುಗೌಡ, ಚಂದ್ರಶೇಖರ್, ಪ್ರವೀಣ್ ಗೌಡ ,ಕಿರಣ್ ಕುಮಾರ್, ಕೆ.ವೆಂಕಟೇಶ್, ಅಭಿಲಾಶ್, ಡಿಸ್ಟ್ರಿಕ್ಟ್ ವೈಸ್ ಪ್ರೆಸಿಡೆಂಟ್, ಸೆಕ್ರೆಟರಿ ಮಂಜುನಾಥ್, ಹೆಚ್.ಎಸ್.ಜಯಣ್ಣ, ಎಚ್.ಸಿ ಮಂಜುನಾಥ, ಕಿರಣ್ ಕುಮಾರ್, ಅರ್ಬಸ್ ಖಾನ್ ಇನ್ನು ಮುಂತಾದವರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025

    ನೀರು ಮೂಲಭೂತ ಸೌಕರ್ಯ ಕೇಳಿದ್ದಕ್ಕೆ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ಗೃಹ ಸಚಿವರ ತವರಿನಲ್ಲಿ ಭೀಕರ ಘಟನೆ

    September 11, 2025

    ಮಹಿಳಾ ದೌರ್ಜನ್ಯ ಸಹಾಯವಾಣಿ ಸಂಖ್ಯೆ 181 ಸ್ಥಾಪನೆ

    September 11, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಜನ ಸಾವಿಗೀಡಾಗುತ್ತಿದ್ದಾರೆ: ಸಂಸದ ಸಿ.ಎನ್​.ಮಂಜುನಾಥ್

    September 15, 2025

    ಹಾಸನ: ಹೃದಯಾಘಾತದಿಂದ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಸಿ.…

    ಮುಸ್ಲಿಮ್ ಮಹಿಳೆಗೆ ಸೀಮಂತ ಮಾಡಿದ ಹಿಂದೂ ಮಹಿಳೆಯರು: ಹೀಗೊಂದು ಸೌಹಾರ್ದ ಆಚರಣೆ

    September 15, 2025

    1.5 ಲಕ್ಷ ರೂಪಾಯಿಗೆ ಮಗು ಮಾರಾಟ: ನಾಲ್ವರು ಆರೋಪಿಗಳ ಬಂಧನ

    September 15, 2025

    ಜಾನುವಾರು ಮೇಯಿಸಲು ಹೋದ ರೈತನ ಮೇಲೆ ಕರಡಿ ದಾಳಿ!

    September 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.