nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026
    Facebook Twitter Instagram
    ಟ್ರೆಂಡಿಂಗ್
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವಿಲುಕುರಿಕೆ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಶೈಲ ರಂಗನಾಥ್ ಉಪಾಧ್ಯಕ್ಷರಾಗಿ ಶ್ರೀರಂಗಯ್ಯ ಆಯ್ಕೆ
    ಕೊರಟಗೆರೆ December 28, 2024

    ನವಿಲುಕುರಿಕೆ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಶೈಲ ರಂಗನಾಥ್ ಉಪಾಧ್ಯಕ್ಷರಾಗಿ ಶ್ರೀರಂಗಯ್ಯ ಆಯ್ಕೆ

    By adminDecember 28, 2024No Comments1 Min Read
    navilukurike

    ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಿಲುಕುರಿಕೆ ಗ್ರಾಮದ ಸರ್ಕಾರಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯು ಶನಿವಾರ ಜರುಗಿತು..

    ಹಾಲು ಉತ್ಪಾದಕರ ಸಹಕಾರ ಸಂಘ ಗ್ರಾಮ ಘಟಕದ ನೂತನ ಅಧ್ಯಕ್ಷರಾಗಿ ಶೈಲ ರಂಗನಾಥ್ ಎನ್.ಸಿ. ಆಯ್ಕೆಯಾದರು. ಉಪಾಧ್ಯಕ್ಷರಾಗಿ ಶ್ರೀರಂಗಯ್ಯ ಎನ್.ಆರ್. ರವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.


    Provided by
    Provided by

    ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ರವರು ಆಯ್ಕೆಯಾದ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ಮತ್ತು ಎಲ್ಲ ನಿರ್ದೇಶಕರುಗಳಿಗೆ ಶುಭ ಕೋರಿ ಅಭಿನಂದಿಸಿದ್ದಾರೆ.

    ಹಾಲು ಉತ್ಪಾದಕರ ಸಹಕಾರ ಸಂಘ ನವಿಲುಕುರಿಕೆ ಗ್ರಾಮ ನೂತನ ನಿರ್ದೇಶಕರುಗಳಾಗಿ ನರಸಿಂಹಮೂರ್ತಿ ಎನ್.ಡಿ., ಅಂಜನಾಚಾರ್, ಕೃಷ್ಣಮೂರ್ತಿ, ಜೈ ದೀಪ, ಮಲ್ಲಿಕಾರ್ಜುನಯ್ಯ, ರಂಗಯ್ಯ ಡಿ., ಚೇತನ ಮೋಹನ್ ಕುಮಾರ್, ಸಂಧ್ಯಾ ಅನಿಲ್ ಕುಮಾರ್, ಜಯರಾಮಯ್ಯ, ಚಿಕ್ಕ ರಂಗಯ್ಯ, ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ..

    ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶೈಲ ರಂಗನಾಥ ಮಾತನಾಡಿ, ಸಹಕಾರ ಸಂಘದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ, ನೂತನ ಕಟ್ಟಡಕ್ಕೆ ಕ್ರಮ ಕೈಗೊಳ್ಳಲು ಚಿಂತನೆ ನಡೆಸುತ್ತೇವೆ. ರೈತರ ಸಮಗ್ರ ಅಭಿವೃದ್ಧಿಗೆ ಈ ನೂತನ ಆಯ್ಕೆ ಕಮಿಟಿಯು ಪ್ರಾಮಾಣಿಕ ಸೇವೆ ಮಾಡುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆಯಾದ ಶೈಲಜಾ ರಾಮಚಂದ್ರಯ್ಯ, ಗ್ರಾಮಸ್ಥರಾದ ರಂಗಶಾಮಯ್ಯ ಎಂ,ಮಾರುತಿ ಎನ್ ಎ,ನಾಗರಾಜು ಎನ್ ಸಿ, ಕಾಮಣ್ಣ ಎನ್.ಡಿ., ರಂಗಾಶಾಮಯ್ಯ, ರವಿಕುಮಾರ್ ಸಿ. ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು

    March 26, 2026

    ಭೀಮ್ ಆರ್ಮಿ ಜಿಲ್ಲಾಧ್ಯಕ್ಷರಾಗಿ ಗೋಪಾಲಕೃಷ್ಣ ನೇಮಕ; ಸಂಘಟನೆಯ ಹೆಸರು ದುರುಪಯೋಗಪಡಿಸಿಕೊಂಡರೆ ಕ್ರಮದ ಎಚ್ಚರಿಕೆ

    March 25, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು…

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.