nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    • ಕ್ರೀಡಾಪಟುಗಳ ಸ್ನೇಹ ಸಂಕೇತದ ಕೊಂಡಿ ಕ್ರೀಡೆ: ಪ.ಪೂ. ಕಾಲೇಜುಗಳ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ತಹಶೀಲ್ದಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ
    ಜಿಲ್ಲಾ ಸುದ್ದಿ March 21, 2022

    ಚಳ್ಳಕೆರೆ: ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವ

    By adminMarch 21, 2022No Comments2 Mins Read
    nayakana hatti

    ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿ ಜಾತ್ರೆ ಮಹೋತ್ಸವಕ್ಕೆ ಭಾನುವಾರ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.

    ಶಿಷ್ಟ ಹಾಗೂ ಬುಡಕಟ್ಟು ಸಂಸ್ಕೃತಿ ಮೇಳೈಸಿರುವ ನಾಡಿನ ಪ್ರಸಿದ್ಧ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು. ಕರ್ನಾಟಕ ಮಾತ್ರವಲ್ಲ ಆಂಧ್ರ ಪ್ರದೇಶದಿಂದಲೂ ಸಾವಿರಾರು ಭಕ್ತರು ಆಗಮಿಸಿದರು.

    ಚಿತ್ರದುರ್ಗ ಜಿಲ್ಲಾಡಳಿತ ಜಾತ್ರೆಗಾಗಿ ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಿತು. ಕಳೆದ ಮಾರ್ಚ್ 16ರಂದು ರಥಕ್ಕೆ ಕಳಸ ಸ್ಥಾಪನೆ ಮತ್ತು ರಾತ್ರಿ ಗಜವಾಹನೋತ್ಸವ ನಡೆಯಿತು.  ಗುರುವಾರ ಸಿಂಹ ವಾಹನೋತ್ಸವ, ಶುಕ್ರವಾರ ಅಶ್ವವಾಹನೋತ್ಸವ ನಡೆಯಿತು.  ಮಾರ್ಚ್ 19ರಂದು ರಥಕ್ಕೆ ತೈಲಾಭಿಷೇಕ  ನಡೆಯಿತು. ಮಾರ್ಚ್ 20ರಂದು ಪ್ರಾತಃ ಕಾಲದಲ್ಲಿ ವೃಷಭ ವಾಹನದೊಂದಿಗೆ ಚಿಕ್ಕ ರಥೋತ್ಸವ ಭಾನುವಾರದಂದು ನಡೆಯಿತು.

    ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ ರವರ ಆದೇಶದ ಪ್ರಕಾರ “ರಥೋತ್ಸವಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ದೇವಾಲಯದ ಇಒ ಹಾಗೂ ಇನ್ನಿತರೆ ಇಲಾಖೆ ಅಧಿಕಾರಿಗಳು ಕೈಗೊಂಡರು.

    ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ವಿವಿಧ ಘಟಕಗಳಿಂದ 60 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಗಳನ್ನು ಸಹ ಆಡಳಿತ ಅಧಿಕಾರಿಗಳು ಕಲ್ಪಿಸಿದರು.

    ಪ್ರಯಾಣಿಕರ ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದರು. ಜಾತ್ರೆಗೆ ಆಗಮಿಸುವ ಭಕ್ತರು ವಾಹನಗಳನ್ನು ನಿಲ್ಲಿಸಲು 7 ಕಡೆ ಪಾರ್ಕಿಂಗ್ ಲಾಟ್ ನಿರ್ಮಾಣ ಮಾಡಲಾಗಿತ್ತು.

    ಇನ್ನೂ ಸಚಿವ ಬಿ. ಶ್ರೀರಾಮುಲು ಸಹ ಅಧಿಕಾರಿಗಳ ಜೊತೆ ಸಭೆ ನಡೆಸಿ, ಭಕ್ತರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.

    ನಾಯಕನಹಟ್ಟಿ ಹೋಬಳಿಯ ನಾಯಕನಹಟ್ಟಿ ಗ್ರಾಮವು ಅವಧೂತ ಪರಂಪರೆಗೆ ಸೇರಿದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪವಾಡ ಮಾಡಿದ ಸ್ಥಳ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತೆಲಗು ಮತ್ತು ಕನ್ನಡ ಭಾಷಿಕರನ್ನು ಬೆಸೆಯುವ ಧಾರ್ಮಿಕ ಸ್ಥಳವಾಗಿದೆ.

    ಈ‌ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ‌ ಶಾಸಕ, ಮಾಜಿ ಸಚಿವ  ಡಿ.ಸುಧಾಕರ್ , ಚಳ್ಳಕೆರೆ ತಾಲ್ಲೂಕು ತಹಶೀಲ್ದಾರರಾದ ರಘುಮೂರ್ತಿ, ಚಿತ್ರದುರ್ಗ ವರಿಷ್ಠ ಅಧಿಕಾರಿಯಾದ ಎಸ್ ಪಿ ಪರಶುರಾಮ್ ಹಾಗೂ ಎಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

    ವರದಿ:  ಮುರುಳಿಧರನ್ ಆರ್., ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಹೊಳೆನರಸೀಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ಬೆಂಗಳೂರು) ಇದರ ವತಿಯಿಂದ ಹೊಳೆನರಸೀಪುರ ತಾಲ್ಲೂಕು ಪ್ರಾಥಮಿಕ ಶಾಲಾ ಸಂಘಕ್ಕೆ…

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.