nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    • ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್
    • ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ
    • 10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.
    ಲೇಖನ December 15, 2021

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ… | ಸ್ವಾಮಿ ವಿವೇಕಾನಂದ.

    By adminDecember 15, 2021No Comments2 Mins Read
    vivekananda

    ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ…..

                    ಸ್ವಾಮಿ ವಿವೇಕಾನಂದ..

                       

    ಇಲ್ಲದಿದ್ದರೆ…..

    ಒಂದೇ ಕುಟುಂಬಗಳು,

    ಒಂದೇ ಮನೆತನಗಳು,

    ಒಂದೇ ರಕ್ತ ಸಂಬಂಧಗಳು,

    ಒಂದೇ ಹಣ ದಾಹಿಗಳು,

    ಒಂದೇ ಜಾತಿಯವರುಗಳು,

    ಒಂದೇ ಭ್ರಷ್ಟಾಚಾರಿಗಳು,

    ಒಂದೇ ಸುಳ್ಳುಗಾರರು,

    ಒಂದೇ ಮತಾಂಧರು,

    ಒಂದೇ ಮೌಢ್ಯದವರು,

     ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ.

     ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ.

    ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು.

    ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ……..

    ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು.

    ಶ್ರೀಮಂತರ ಚಿನ್ನ, ಒಡವೆ, ಕಾರುಗಳ ಪ್ರದರ್ಶಕ ಮನೋಭಾವ, ಜನ ಸಾಮಾನ್ಯರಿಗೆ ಅಸಹ್ಯ ತರಿಸಬೇಕು.

    ಕೋಟ್ಯಾಂತರ ರೂಪಾಯಿ ಖರ್ಚಿನ ಮದುವೆಗಳು,

    ಪ್ರಜೆಗಳಿಗೆ ಬಹಳಷ್ಟು ಕೋಪ ಬರಿಸಬೇಕು.

    ಈ ಮದುವೆಗಳ ಟಿವಿ ಚಾನಲ್ ನೇರ ಪ್ರಸಾರ ವೀಕ್ಷಕರಿಗೆ ವಾಕರಿಕೆ ಬರುವಂತಾಗಬೇಕು.

    ಪುಢಾರಿಗಳಿಗೆ ಜೈಕಾರ ಹಾಕುವುದು ಜನರಿಗೆ ಅವಮಾನವೆನಿಸಬೇಕು.

    ಅಯೋಗ್ಯ ಸ್ವಾಮಿ ಪಾದ್ರಿ ಮೌಲ್ವಿಗಳ  ಕಾಲು ಮುಗಿಯಲು ಭಕ್ತರಿಗೆ ನಾಚಿಕೆಯಾಗಬೇಕು.

    ಜ್ಯೋತಿಷಿಗಳ ಬಳಿ ಕೈ ತೋರಿಸಿ ಭವಿಷ್ಯವನ್ನು  ಕೇಳುವವರಿಗೆ ತಮ್ಮ ಬಗ್ಗೆ ಕೀಳರಿಮೆ ಬರಬೇಕು.

    ಜಾತಿಯ ಸಮಾವೇಶಗಳಲ್ಲಿ ಭಾಗವಹಿಸಲು ಜನರ ಮನಸ್ಸಿಗೆ ಕಹಿ ಎನಿಸಬೇಕು.

    ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಸಾಹಿತಿಗಳ ಮನಸ್ಸಿಗೆ ನೋವಾಗಬೇಕು.

    ಸನ್ಮಾನಿಸಿಕೊಳ್ಳುವ ನಕಲಿ ಸಮಾಜ ಸೇವಕರಿಗೆ ಆತ್ಮಸಾಕ್ಷಿ  ಚುಚ್ಚಬೇಕು.

    ಬಡವರ ನರಳಾಟ ರಾಜಕಾರಣಿಗಳಿಗೆ ಕಣ್ಣೀರು ಬರಿಸಬೇಕು.

    ಇಲ್ಲದವರ ಮುಂದೆ ಸೂಟು ಬೂಟುಗಳು ಅಸಹ್ಯ ಹುಟ್ಟಿಸಬೇಕು.

    ಗುಡಿಸಲ ಮುಂದೆ ಭವ್ಯ ಬಂಗಲೆಗಳಲ್ಲಿರುವವರಿಗೆ ಪಶ್ಚಾತ್ತಾಪವಾಗಬೇಕು.

    ವರದಕ್ಷಿಣೆಯ ಹಣ ತೆಗೆದುಕೊಳ್ಳುವವರಿಗೆ ಪ್ರಾಣಸಂಕಟವಾಗಬೇಕು.

    ಹೀಗೆ ನಿಮಗನಿಸಿದಲ್ಲಿ ನೀವು ಮಾನವೀಯವಾಗಿರುವಿರೆಂದು ಭಾವಿಸಬಹುದು.

    ಹೀಗೆ ನಿಮಗೆ ಆತ್ಮಾವಲೋಕನವಾದಲ್ಲಿ ನೀವು ನಾಗರಿಕರೆಂದು ಹೇಳಬಹುದು.

    ಈ ಅರಿವು ನಿಮಗಾದಲ್ಲಿ ನಿಮ್ಮ ವ್ಯಕ್ತಿತ್ವ ಉತ್ತಮ ಮಟ್ಟದಲ್ಲಿ ರೂಪಗೊಂಡಿದೆಯೆಂದು ತಿಳಿಯಬಹುದು.

    ಈ ಅರಿವು ಮೂಡುವವರೆಗೂ ನಾವಿನ್ನು ಅನಾಗರಿಕರು ಎಂದೇ ಪರಿಗಣಿಸಬೇಕು………

     

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.

    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,

    ಮನಸ್ಸುಗಳ ಅಂತರಂಗದ ಚಳವಳಿ

    ವಿವೇಕಾನಂದ. ಹೆಚ್.ಕೆ.

    9844013068

     

     

    admin
    • Website

    Related Posts

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಹೊಳೆನರಸೀಪುರ:  ನೂತನ ವಸತಿ ಸಚಿವರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ಹೊಳೆನರಸೀಪುರ ತಾಲೂಕಿಗೆ…

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.