nammatumakuru

    Subscribe to Updates

    Get the latest creative news from FooBar about art, design and business.

    What's Hot

    SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ

    May 25, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025
    Facebook Twitter Instagram
    ಟ್ರೆಂಡಿಂಗ್
    • SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ
    ಪಾವಗಡ January 9, 2022

    ವೀರಮ್ಮನಹಳ್ಳಿ ಶುದ್ಧ ನೀರಿನ ಘಟಕ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ

    By adminJanuary 9, 2022No Comments1 Min Read

    ಪಾವಗಡ: ಪಾವಗಡ ತಾಲ್ಲೂಕು ಪಳವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರಮ್ಮನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತು 5 ತಿಂಗಳಾದರೂ ಇದನ್ನು ಸರಿಪಡಿಸಲು ಇನ್ನೂ ಅಧಿಕಾರಿಗಳು, ಜನ ಪ್ರತಿನಿಧಿಗಳು ಮುಂದಾಗಿಲ್ಲ ಎಂದು  ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಆಕ್ರೋಶ ವ್ಯಕ್ತಪಡಿಸದ್ದಾರೆ.

    ಸುಮಾರು ಒಂದು ಸಾವಿರ ಜನಸಂಖ್ಯೆಯುಳ್ಳ ಈ ಗ್ರಾಮದಲ್ಲಿ ಪಾನ್ ಏಷ್ಯಾ ವರ್ಲ್ಡ್ ವೈಡ್ ಕಂಪೆನಿಯ ಸಹಭಾಗಿತ್ವದಲ್ಲಿ ಶುದ್ಧ ಕುಡಿಯ ನೀರಿನ ಘಟಕ ಪ್ರಾರಂಭಿಸಿದ್ದು, ಇದು ಕಳಪೆ ಗುಣಮಟ್ಟಾದ್ದಾಗಿರುವುದರಿಂದ ಆಗಾಗ್ಗೆ ಕೆಟ್ಟು ಹೋಗುತ್ತಿದೆ ಎಂದು ಅವರು ದೂರಿದರು.


    Provided by

    5 ತಿಂಗಳಿಂದ ಶುದ್ಧ ಕುಡಿಯ ನೀರಿನ ಘಟಕ ಕೆಟ್ಟು ನಿಂತಿದ್ದು, ಇಲ್ಲಿನ ಜನತೆ ಕುಡಿಯುವ ನೀರಿಗಾಗಿ  ಐದಾರು ಕಿ.ಮೀ. ಹೋಗಿ ನೀರು ತರಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹಾಗೂ ಸ್ಥಳೀಯ ಜನ ಪ್ರತಿನಿದಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕೈಗೊಳ್ಳದೇ  ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ಕೂಡ ದೂರಿದ್ದಾರೆ.

    ಸಾರ್ವಜನಿಕರ ದೂರಿನ ಮೇರೆಗೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಇಂದು ಸ್ಥಳ ಪರಿಶೀಲಿಸಿ, ಈ ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

    ವರದಿ:  ನಂದೀಶ್ ನಾಯ್ಕ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪಾವಗಡ: ಹೊಸಹಳ್ಳಿ ತಾಂಡಾದಲ್ಲಿ ನಾಯಿ ದಾಳಿಗೆ 12 ಕುರಿ ಮರಿಗಳು ಬಲಿ

    May 11, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    May 10, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    SSLC  ಮರು ಮೌಲ್ಯಮಾಪನ: ರವೀಂದ್ರ ಭಾರತಿ ಶಾಲೆಯ ಸೃಜನ್ ರಾಜ್ಯಕ್ಕೆ ಆರನೇ ರ‍್ಯಾಂಕ್ | ಶೈಕ್ಷಣಿಕ ಜಿಲ್ಲೆಗೆ ನಾಲ್ಕನೇ ಸ್ಥಾನ, ತಾಲ್ಲೂಕಿಗೆ ದ್ವಿತೀಯ ಸ್ಥಾನ ವಿಶೇಷ ಸಾಧನೆ

    May 25, 2025

    ಕೊರಟಗೆರೆ : SSLC ಮರುಮೌಲ್ಯಮಾಪನ ಫಲಿತಾಂಶದಲ್ಲಿ ರವೀಂದ್ರ ಭಾರತಿ ಪ್ರೌಢಶಾಲೆ ವಿದ್ಯಾರ್ಥಿ ಸೃಜನ್ ಎಂ.ಎನ್ 620(99.2%) ಅಂಕದೊಂದಿಗೆ ರಾಜ್ಯಕ್ಕೆ ಆರನೇ…

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.