nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026
    Facebook Twitter Instagram
    ಟ್ರೆಂಡಿಂಗ್
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ನೂತನ ಗ್ರಾಹಕ ಕೇಂದ್ರ ಉದ್ಘಾಟನೆ
    Uncategorized November 19, 2024

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ನೂತನ ಗ್ರಾಹಕ ಕೇಂದ್ರ ಉದ್ಘಾಟನೆ

    By adminNovember 19, 2024No Comments1 Min Read
    tipaturu

    ತಿಪಟೂರು: ತಾಲೂಕಿನ ಬಿದರೆಗುಡಿ ವಲಯದ ಗೋವಿನಪುರ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ವತಿಯಿಂದ ಸ್ಥಳೀಯ ಮುಖಂಡರಾದ ಮಂಜುನಾಥ್ ರವರು ಯೋಜನಾಧಿಕಾರಿ ಉದಯ್ ಕೆ. ರವರ ಉಪಸ್ಥಿತಿಯಲ್ಲಿ ನೂತನ ಗ್ರಾಹಕ ಕೇಂದ್ರವನ್ನು ಉದ್ಘಾಟಿಸಲಾಯಿತು.

    ನಂತರ ಮಾತನಾಡಿದ ತಾಲೂಕಿನ ಯೋಜನಾಧಿಕಾರಿಗಳಾದ ಉದಯ ಕೆ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರ ಬಂಧುಗಳಿಗೆ ಉಪಯುಕ್ತವಾಗಲೆಂದು ಯೋಜನೆಯ ವತಿಯಿಂದ ಗ್ರಾಹಕ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಪ್ರಸ್ತುತ ಪಾಸ್ಪೋರ್ಟ್ ನೋಂದಾವಣಿ ಅಭಿಯಾನ ನಡೆಯುತ್ತಿದ್ದು, ಕೇವಲ ಸರಕಾರ ನಿಗದಿಪಡಿಸಿದ ಶುಲ್ಕ ರೂ 1,600/- ಕಡಿಮೆ ಮೊತ್ತದಲ್ಲಿ ಮಾಡಿಸಲಾಗುತ್ತಿದೆ. ಹಾಗೂ ಪಾಲುದಾರ ಬಂಧುಗಳ ಆರ್ಥಿಕ ಬದುಕು ಕಟ್ಟಿಕೊಳ್ಳಲು ಬ್ಯಾಂಕಿನ ಮುಖಾಂತರ ಸಾಲ ಸೌಲಭ್ಯದ ವ್ಯವಸ್ಥೆ, ಹಣ ಮರುಪಾವತಿಯ ಕರ್ತವ್ಯವು ಅಚ್ಚುಕಟ್ಟಾಗಿ ನಡೆಯುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


    Provided by
    Provided by

    ಇದಲ್ಲದೆ ಪಾಲುದಾರ ಬಂಧುಗಳಿಗೆ ಹಾಗೂ ರೈತಪಿ ವರ್ಗದವರಿಗೆ ಉಪಯುಕ್ತವಾಗಲೆಂದು ಸರ್ಕಾರದ ಕಾರ್ಯಕ್ರಮಗಳಾದ ಆಯುಷ್ಮಾನ್, ಈ ಶ್ರಮ್ , ಸ್ವಉದ್ಯೋಗಕ್ಕೆ ಪೂರಕವಾದ ವಿಶ್ವಕರ್ಮ ಯೋಜನೆ ಹೀಗೆ ಹತ್ತು ಹಲವರು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿ ಫಲಾನುಭವಿಗಳಿಗೆ ಒದಗಿಸಿ ಕೊಡಲಾಗುತ್ತಿದೆ.

    ರೈತರಿಗೆ ಪ್ರಸ್ತುತ ಕೃಷಿಗೆ ಹಾಗೂ ಬೆಳೆ ವಿಮೆಗೆ ಸಂಬಂಧಿಸಿದ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಲ್ಲಿ ಬೆಳೆ ಹಾನಿಯಾದ ರೈತರಿಗೆ ನೋಂದಾವಣಿ ಮಾಡಲಾಗುವುದು ಜೊತೆಗೆ ಪಾನ್ ಕಾರ್ಡ್, ರಿಚಾರ್ಜ್, ಗ್ಯಾಸ್ ಬುಕಿಂಗ್, ಟಿಕೆಟ್ ಬುಕಿಂಗ್, ಸೂರ್ಯಾಗರ್ ಸೋಲಾರ್, ಹೀಗೆ ಹಲವು ಸೌಲಭ್ಯಗಳನ್ನು ಈ ಸೇವಾ ಕೇಂದ್ರಗಳಲ್ಲಿ ದೊರೆಯುತ್ತದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕಿ ಅನಿತಾ ಹಾಗೂ ಸೇವಾ ಪ್ರತಿನಿಧಿಗಳಾದ ತಾರ ಗಾಯತ್ರಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಾಲುದಾರ ಬಂಧುಗಳು ಉಪಸ್ಥಿತರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ

    April 28, 2026

    ಹುಬ್ಬಳ್ಳಿ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇದಕ್ಕೆ…

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.