nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025
    Facebook Twitter Instagram
    ಟ್ರೆಂಡಿಂಗ್
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!
    ಆರೋಗ್ಯ January 24, 2022

    ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!

    By adminJanuary 24, 2022No Comments1 Min Read
    nidre

    ರಾತ್ರಿ ವೇಳೆ ನಿದ್ರೆ ಬರುತ್ತಿಲ್ಲವೇ..? ಬೆಡ್‌ ಮೇಲೆ ಆ ಕಡೆ ಈ ಕಡೆ ಒದ್ದಾಡಿದ್ರೂ ಕಣ್ಣು ಮುಚ್ಚುತ್ತಿಲ್ಲವೇ..? ಹಾಗಾದ್ರೆ ಈ ಟಿಪ್ಸ್‌ ಫಾಲೋ ಮಾಡಿ ಚೆನ್ನಾಗಿ ನಿದ್ರೆ ಮಾಡಿ..

    * ಮಲಗುವ ಮುನ್ನ ನಾಟಿ ಹಸುವಿನ ತುಪ್ಪವನ್ನು ಉಗುರುಬೆಚ್ಚಗೆ ಮಾಡಿ ಮೂಗಿನ ರಂಧ್ರಗಳಲ್ಲಿ ಎರಡು ಹನಿಗಳನ್ನು ಹಾಕಿಕೊಳ್ಳಬೇಕು.


    Provided by
    Provided by

    *ಗಸಗಸೆಯನ್ನು ಹುರಿದು ತೆಳುವಾದ ಬಟ್ಟೆಯಲ್ಲಿ ಸುತ್ತಿ ಮಲಗುವ ಮುನ್ನ ಅದರ ವಾಸನೆಯನ್ನು ಎಳೆದುಕೊಳ್ಳಬೇಕು.

    *ನಿಮ್ಮ ಬೆರಳುಗಳಿಂದ ಅಥವಾ ಬಾಚಣಿಗೆಯಿಂದ ಕೂದಲನ್ನು ನಿಧಾನವಾಗಿ ಬಾಚಿಕೊಳ್ಳಿ.

    * ಕಾಲುಗಳ ಅಡಿಭಾಗವನ್ನು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮುನ್ನ ಪಾದದ ಅಡಿಭಾಗಕ್ಕೆ ಕ್ಯಾಸ್ಟರ್ ಆಯಿಲ್ ಅಥವಾ ಎಳ್ಳೆಣ್ಣೆ ಅಥವಾ ತೆಂಗಿನೆಣ್ಣೆಯಿಂದ ಮಸಾಜ್ ಮಾಡಿ.

    *ರಾತ್ರಿಯಲ್ಲಿ ಉಗುರುಬೆಚ್ಚಗಿನ ಹಾಲನ್ನು ಕುಡಿಯಿರಿ.

    *ಮಲಗುವ ಎರಡು ಗಂಟೆಗಳ ಮೊದಲು ಮೊಬೈಲ್ ಫೋನ್ ನೋಡುವುದನ್ನು ನಿಲ್ಲಿಸಿ. ಜೊತೆಗೆ ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ತಲೆಯ ಪಕ್ಕದಲ್ಲಿಟ್ಟರೆ ವಿಕಿರಣದ ಪ್ರಭಾವದಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಹಾಗಾಗಿ ಮೊಬೈಲ್ ಅನ್ನು ದೂರ ಇಡುವುದು ಉತ್ತಮ.

    *ಪ್ರತಿ ರಾತ್ರಿ ಮಲಗುವ ಮುನ್ನ ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಕಣ್ಣುಗಳನ್ನು ಮುಚ್ಚಿ ಧ್ಯಾನ ಮಾಡಬೇಕು

    *ಓಂಕಾರ ಅಥವಾ ಮೃದುವಾದ ಶಾಸ್ತ್ರೀಯ ಸಂಗೀತವನ್ನು ಕೇಳುತ್ತಾ ಶಾಂತವಾಗಿ ನಿಮ್ಮ ಕಣ್ಣುಗಳನ್ನು ಮುಚ್ಚಿ ಉಸಿರಾಟದ ಮೇಲೆ ಕೇಂದ್ರೀಕರಿಸುವ ಮೂಲಕ ಶಾಂತ ನಿದ್ರೆಯನ್ನು ಸಾಧಿಸಬಹುದು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    September 6, 2025

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಹೆಚ್ಚು ನಿದ್ರೆ ಮಾಡುತ್ತಿದ್ದೀರಾ? ಹಾಗಿದ್ದರೆ ಈ ಲೇಖನವನ್ನು ತಪ್ಪದೇ ಓದಿ

    August 16, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ…

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.