nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026
    Facebook Twitter Instagram
    ಟ್ರೆಂಡಿಂಗ್
    • ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ
    • ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
    • ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ
    • ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
    • ಪಾವಗಡದಲ್ಲಿ ಜನ ಸಂಪರ್ಕ ಸಭೆ: ಬೆಟ್ಟಗಳಲ್ಲಿ ಮಣ್ಣು ಅಗೆತ: ಕ್ರಮಕ್ಕೆ ಸೂಚನೆ, ಸಾರ್ವಜನಿಕರ ಅಹವಾಲುಗಳೇನು?
    • ತುಮಕೂರು: ಅರಣ್ಯ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ; ಜಾಲ ಬಯಲಿಗೆ
    • ಒಂದೇ ಸರ್ವೆ ನಂಬರ್ ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯಿದ್ದರೆ ಜಂಟಿ ಸರ್ವೆ:  ಅರಣ್ಯ ಭೂಮಿಯನ್ನು ಮಂಜೂರು ಮಾಡಲು ಸಾಧ್ಯವೇ ಇಲ್ಲ: ಸಚಿವ ಈಶ್ವರ ಖಂಡ್ರೆ
    • ತುಮಕೂರು: ಬೇಡಿಕೆ 1,400 ಸಿಲಿಂಡರ್‌ ಗಳು, ಪೂರೈಕೆಯಾಗುತ್ತಿರುವುದು ಕೇವಲ 350!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!
    ಆರೋಗ್ಯ January 24, 2022

    ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!

    By adminJanuary 24, 2022No Comments1 Min Read
    nidre

    ರಾತ್ರಿ ವೇಳೆ ನಿದ್ರೆ ಬರುತ್ತಿಲ್ಲವೇ..? ಬೆಡ್‌ ಮೇಲೆ ಆ ಕಡೆ ಈ ಕಡೆ ಒದ್ದಾಡಿದ್ರೂ ಕಣ್ಣು ಮುಚ್ಚುತ್ತಿಲ್ಲವೇ..? ಹಾಗಾದ್ರೆ ಈ ಟಿಪ್ಸ್‌ ಫಾಲೋ ಮಾಡಿ ಚೆನ್ನಾಗಿ ನಿದ್ರೆ ಮಾಡಿ..

    * ಮಲಗುವ ಮುನ್ನ ನಾಟಿ ಹಸುವಿನ ತುಪ್ಪವನ್ನು ಉಗುರುಬೆಚ್ಚಗೆ ಮಾಡಿ ಮೂಗಿನ ರಂಧ್ರಗಳಲ್ಲಿ ಎರಡು ಹನಿಗಳನ್ನು ಹಾಕಿಕೊಳ್ಳಬೇಕು.


    Provided by
    Provided by

    *ಗಸಗಸೆಯನ್ನು ಹುರಿದು ತೆಳುವಾದ ಬಟ್ಟೆಯಲ್ಲಿ ಸುತ್ತಿ ಮಲಗುವ ಮುನ್ನ ಅದರ ವಾಸನೆಯನ್ನು ಎಳೆದುಕೊಳ್ಳಬೇಕು.

    *ನಿಮ್ಮ ಬೆರಳುಗಳಿಂದ ಅಥವಾ ಬಾಚಣಿಗೆಯಿಂದ ಕೂದಲನ್ನು ನಿಧಾನವಾಗಿ ಬಾಚಿಕೊಳ್ಳಿ.

    * ಕಾಲುಗಳ ಅಡಿಭಾಗವನ್ನು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮುನ್ನ ಪಾದದ ಅಡಿಭಾಗಕ್ಕೆ ಕ್ಯಾಸ್ಟರ್ ಆಯಿಲ್ ಅಥವಾ ಎಳ್ಳೆಣ್ಣೆ ಅಥವಾ ತೆಂಗಿನೆಣ್ಣೆಯಿಂದ ಮಸಾಜ್ ಮಾಡಿ.

    *ರಾತ್ರಿಯಲ್ಲಿ ಉಗುರುಬೆಚ್ಚಗಿನ ಹಾಲನ್ನು ಕುಡಿಯಿರಿ.

    *ಮಲಗುವ ಎರಡು ಗಂಟೆಗಳ ಮೊದಲು ಮೊಬೈಲ್ ಫೋನ್ ನೋಡುವುದನ್ನು ನಿಲ್ಲಿಸಿ. ಜೊತೆಗೆ ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ತಲೆಯ ಪಕ್ಕದಲ್ಲಿಟ್ಟರೆ ವಿಕಿರಣದ ಪ್ರಭಾವದಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಹಾಗಾಗಿ ಮೊಬೈಲ್ ಅನ್ನು ದೂರ ಇಡುವುದು ಉತ್ತಮ.

    *ಪ್ರತಿ ರಾತ್ರಿ ಮಲಗುವ ಮುನ್ನ ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಕಣ್ಣುಗಳನ್ನು ಮುಚ್ಚಿ ಧ್ಯಾನ ಮಾಡಬೇಕು

    *ಓಂಕಾರ ಅಥವಾ ಮೃದುವಾದ ಶಾಸ್ತ್ರೀಯ ಸಂಗೀತವನ್ನು ಕೇಳುತ್ತಾ ಶಾಂತವಾಗಿ ನಿಮ್ಮ ಕಣ್ಣುಗಳನ್ನು ಮುಚ್ಚಿ ಉಸಿರಾಟದ ಮೇಲೆ ಕೇಂದ್ರೀಕರಿಸುವ ಮೂಲಕ ಶಾಂತ ನಿದ್ರೆಯನ್ನು ಸಾಧಿಸಬಹುದು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ

    January 20, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭ್ರಷ್ಟಾಚಾರದ ನಡುವೆ ಅಭಿವೃದ್ಧಿ ಹುಡುಕುವ ಸ್ಥಿತಿ ಬಂದಿದೆ: ಕಾಂಗ್ರೆಸ್ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

    March 27, 2026

    ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಅಭಿವೃದ್ಧಿ ಕಾರ್ಯಗಳನ್ನು ಕನ್ನಡಕ ಹಾಕಿಕೊಂಡು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು…

    ಮುಸ್ಲಿಮರ ಮೀಸಲಾತಿ ಕಿತ್ತು ದಲಿತರಿಗೆ ನೀಡಿ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

    March 27, 2026

    ಅಂಬೇಡ್ಕರ್ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯ

    March 27, 2026

    ಸಾರ್ವಜನಿಕರ ಮೇಲೆ ಜೇನುಹುಳು ದಾಳಿ: ತಡೆ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ

    March 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.