nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್

    December 27, 2025

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025
    Facebook Twitter Instagram
    ಟ್ರೆಂಡಿಂಗ್
    • ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ
    • ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್
    • ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್
    • ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!
    • ಕಾಲುನಡಿಯಲ್ಲಿ ಮಾಗಡಿಯಿಂದ ಮಂತ್ರಾಲಯಕ್ಕೆ ಪಾದಯಾತ್ರೆ: 100 ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ  ಸಂಕಲ್ಪ ಯಾತ್ರೆ
    • ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಾವಶ್ಯಕ: ಡಾ.ಹನುಮಂತನಾಥ ಸ್ವಾಮೀಜಿ ಕರೆ
    • ಕ್ಯಾನ್ಸರ್ ಪೀಡಿತ ಮಹಿಳೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 25 ಸಾವಿರ ರೂ. ನೆರವು
    • ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಗೆ ಗಲ್ಲು ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!
    ಆರೋಗ್ಯ January 24, 2022

    ನಿದ್ರೆ ಬರುತ್ತಿಲ್ಲವೇ…? ಹಾಗಾದ್ರೆ ಈ ಸಲಹೆಗಳನ್ನ ಪಾಲಿಸಿ..!

    By adminJanuary 24, 2022No Comments1 Min Read
    nidre

    ರಾತ್ರಿ ವೇಳೆ ನಿದ್ರೆ ಬರುತ್ತಿಲ್ಲವೇ..? ಬೆಡ್‌ ಮೇಲೆ ಆ ಕಡೆ ಈ ಕಡೆ ಒದ್ದಾಡಿದ್ರೂ ಕಣ್ಣು ಮುಚ್ಚುತ್ತಿಲ್ಲವೇ..? ಹಾಗಾದ್ರೆ ಈ ಟಿಪ್ಸ್‌ ಫಾಲೋ ಮಾಡಿ ಚೆನ್ನಾಗಿ ನಿದ್ರೆ ಮಾಡಿ..

    * ಮಲಗುವ ಮುನ್ನ ನಾಟಿ ಹಸುವಿನ ತುಪ್ಪವನ್ನು ಉಗುರುಬೆಚ್ಚಗೆ ಮಾಡಿ ಮೂಗಿನ ರಂಧ್ರಗಳಲ್ಲಿ ಎರಡು ಹನಿಗಳನ್ನು ಹಾಕಿಕೊಳ್ಳಬೇಕು.


    Provided by
    Provided by

    *ಗಸಗಸೆಯನ್ನು ಹುರಿದು ತೆಳುವಾದ ಬಟ್ಟೆಯಲ್ಲಿ ಸುತ್ತಿ ಮಲಗುವ ಮುನ್ನ ಅದರ ವಾಸನೆಯನ್ನು ಎಳೆದುಕೊಳ್ಳಬೇಕು.

    *ನಿಮ್ಮ ಬೆರಳುಗಳಿಂದ ಅಥವಾ ಬಾಚಣಿಗೆಯಿಂದ ಕೂದಲನ್ನು ನಿಧಾನವಾಗಿ ಬಾಚಿಕೊಳ್ಳಿ.

    * ಕಾಲುಗಳ ಅಡಿಭಾಗವನ್ನು ಕೈಗಳಿಂದ ಮೃದುವಾಗಿ ಮಸಾಜ್ ಮಾಡಿಕೊಳ್ಳಿ. ರಾತ್ರಿ ಮಲಗುವ ಮುನ್ನ ಪಾದದ ಅಡಿಭಾಗಕ್ಕೆ ಕ್ಯಾಸ್ಟರ್ ಆಯಿಲ್ ಅಥವಾ ಎಳ್ಳೆಣ್ಣೆ ಅಥವಾ ತೆಂಗಿನೆಣ್ಣೆಯಿಂದ ಮಸಾಜ್ ಮಾಡಿ.

    *ರಾತ್ರಿಯಲ್ಲಿ ಉಗುರುಬೆಚ್ಚಗಿನ ಹಾಲನ್ನು ಕುಡಿಯಿರಿ.

    *ಮಲಗುವ ಎರಡು ಗಂಟೆಗಳ ಮೊದಲು ಮೊಬೈಲ್ ಫೋನ್ ನೋಡುವುದನ್ನು ನಿಲ್ಲಿಸಿ. ಜೊತೆಗೆ ರಾತ್ರಿ ವೇಳೆ ಮೊಬೈಲ್ ಫೋನ್ ಅನ್ನು ತಲೆಯ ಪಕ್ಕದಲ್ಲಿಟ್ಟರೆ ವಿಕಿರಣದ ಪ್ರಭಾವದಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಹಾಗಾಗಿ ಮೊಬೈಲ್ ಅನ್ನು ದೂರ ಇಡುವುದು ಉತ್ತಮ.

    *ಪ್ರತಿ ರಾತ್ರಿ ಮಲಗುವ ಮುನ್ನ ನೀವು ಸ್ವಲ್ಪ ಸಮಯದವರೆಗೆ ನಿಮ್ಮ ಕಣ್ಣುಗಳನ್ನು ಮುಚ್ಚಿ ಧ್ಯಾನ ಮಾಡಬೇಕು

    *ಓಂಕಾರ ಅಥವಾ ಮೃದುವಾದ ಶಾಸ್ತ್ರೀಯ ಸಂಗೀತವನ್ನು ಕೇಳುತ್ತಾ ಶಾಂತವಾಗಿ ನಿಮ್ಮ ಕಣ್ಣುಗಳನ್ನು ಮುಚ್ಚಿ ಉಸಿರಾಟದ ಮೇಲೆ ಕೇಂದ್ರೀಕರಿಸುವ ಮೂಲಕ ಶಾಂತ ನಿದ್ರೆಯನ್ನು ಸಾಧಿಸಬಹುದು.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಒದ್ದೆ ಕೂದಲಿನಲ್ಲಿ ಮಲಗುವ ಅಭ್ಯಾಸ ನಿಮಗಿದೆಯೇ? ಎಚ್ಚರ, ಎದುರಾಗಬಹುದು ಈ ಗಂಭೀರ ಸಮಸ್ಯೆಗಳು!

    December 22, 2025

    ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಬರುವುದಿಲ್ಲ: ವದಂತಿಗಳಿಗೆ ತೆರೆ ಎಳೆದ FSSAI

    December 21, 2025

    ಹೃದಯಾಘಾತಕ್ಕೂ ಮುನ್ನ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ: ನಿರ್ಲಕ್ಷಿಸಿದರೆ ಜೀವಕ್ಕೆ ಅಪಾಯ!

    September 6, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪಿ.ಎನ್.ಕೃಷ್ಣ ಮೂರ್ತಿ ಹುಟ್ಟು ಹಬ್ಬ:   ಪೌರ ಕಾರ್ಮಿಕರಿಗೆ ಬೆಚ್ಚನೆಯ ಹೊದಿಕೆ ವಿತರಣೆ

    December 27, 2025

    ಕೊರಟಗೆರೆ : ಕೊರಟಗೆರೆ ತಾಲ್ಲೂಕಿನ ಜನರೊಂದಿಗೆ ನನ್ನ 30 ವರ್ಷದ ಅವಿನಾಭಾವ ಸಂಬಂಧವಿದ್ದು, ನನ್ನ ಹುಟ್ಟು ಹಬ್ಬವನ್ನು ನನ್ನ ಅಭಿಮಾನಿಗಳು…

    ಕೊರಟಗೆರೆ | ಇಂದು ಹಾಲು ಶೇಖರಣಾ ಘಟಕ ಉದ್ಘಾಟಿಸಲಿರುವ ಡಾ.ಜಿ.ಪರಮೇಶ್ವರ್

    December 27, 2025

    ಉತ್ತಮ ಆಡಳಿತದಿಂದ ಸರ್ವತೋಮುಖ ಪ್ರಗತಿ ಸಾಧ್ಯ: ಕೆ.ಮಂಜುನಾಥ್

    December 26, 2025

    ಪಾವಗಡ ತಾ.ಪಂ ಇ.ಒ. ಉತ್ತಮ್ ಕುಮಾರ್ ವಿರುದ್ಧ ಪಿಡಿಒಗಳ ದೂರು..!

    December 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.