nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    September 4, 2025

    ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ

    September 4, 2025
    Facebook Twitter Instagram
    ಟ್ರೆಂಡಿಂಗ್
    • ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ
    • ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
    • ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ
    • ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ
    • ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನ
    • ತುಮಕೂರು: ಡಿಸಿಸಿ ಬ್ಯಾಂಕ್​ ಚುನಾವಣೆಯಲ್ಲಿ ಸತತ 7ನೇ ಬಾರಿ ಕೆ.ಎನ್.​​ ರಾಜಣ್ಣ ಗೆಲುವು
    • ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!
    • ದಾವಣಗೆರೆ ಎಸ್ ಪಿಯ ಅವಹೇಳನ: ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಎಫ್ ಐಆರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ
    ಪಾವಗಡ September 4, 2025

    ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ

    By adminSeptember 4, 2025No Comments2 Mins Read
    sahana

    ಪಾವಗಡ: 2025-26 ನೇ ಸಾಲಿನ ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಹನಾ ಹಿರಿಯ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಲ್ಲಾ ವಿಭಾಗಗಳಿಂದ ಉತ್ತಮ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

    ಪ್ರಾಥಮಿಕ ಶಾಲಾ ವಿಭಾಗ:


    Provided by
    Provided by

    4×100 ರಿಲೇ ಪ್ರಥಮ ವಾಸುದೇವ್, ದರ್ಶನ್, ರತನ್‌ ಗೌಡ . ದಿಗಂತ್‌ ಗೌಡ, ರತಿಷ್‌ ಗೌಡ,

    200 ಮೀಟರ್ ಪ್ರಥಮ : ರತನ್‌ಗೌಡ, ಗುಂಡು ಎಸೆತ ಪ್ರಥಮ ವಾಸುದೇವ್,ಚಕ್ರ ಎಸೆತ ಪ್ರಥಮ: ವಾಸುದೇವ್,100 ಮೀಟರ್ ಪ್ರಥಮ:ವಾಸುದೇವ್,ಉದ್ದ ಜಿಗಿತ ಪ್ರಥಮ: ದರ್ಶನ್,ಟೇಬಲ್ ಟೆನ್ನಿಸ್ ಪ್ರಥಮ: ಜೀವನ್ ಯಾದವ್, ಶಶಾಂಕ್‌ ಗೌಡ, ಕುಶಲ್‌ಗೌಡ ,ಅಜಯ್ ಕುಮಾರ್, ಜೀವನ್.ಎನ್,ಯೋಗಾಸನ ಪ್ರಥಮ : ನವನೀತ್, ವಿನಯ್, ರವಿತೇಜ, ನಿತಿನ್, ಯಶ್ವಂತ್, ಅಕ್ಷಯ್. ನಂದನ್, ಚೆಸ್ ಪ್ರಥಮ: ಉದಯ್,ಹರ್ಷಿತ್ ರೆಡ್ಡಿ, ರೇವಂತ್ ರೆಡ್ಡಿ, ಅಬಯ್ ಸ್ಕಂದ, ಜನಾರ್ದನ ರೆಡಿ, ಥೋ ಬಾಲ್ ದ್ವಿತೀಯ : ಜೀವನ್, ಗಗನ್‌ದೀಪ್, ಶಶಿಧರ್, ಅಜಯ್ ಕುಮಾರ್, ಜನಾರ್ಧನ್ ರೆಡ್ಡಿ, ಯಶಸ್, ಯಶಸ್ ಗೌಡ, ಪರ್ಥಾಸಾರಥಿ, ಪುನಿತ್, ಯಶ್ವಂತ್ ದೀಲಿಪ್, ಪೃಥ್ವಿಬಲ್ಲಳ್, 600 ಮೀಟರ್ ತೃತೀಯ:ದಿಗಂತ್‌ ಗೌಡ,ಟೇಬಲ್ ಟೆನ್ನಿಸ್ ಪ್ರಥಮ: ಪ್ರತ್ಯುಷ, ಮೌನಿಕ, ಹೇಮ, ಪೂರ್ಣಿಮ, ಬಿಂದು, ಶಟಲ್ ಬ್ಯಾಡ್ಮಿಂಟನ್ ದ್ವಿತೀಯ:ಬಿಂದು, ಪೂರ್ವಿಕ, ಹೇಮ ಬಿಂದು. ನಂದಿತ. ಯಸ್ಮಿತಾ,ಚೆಸ್ ದ್ವಿತೀಯ : ಬಿಂದು, ಪೂರ್ವಿಕ, ಪೂರ್ವಿಕ, ಪೃತ್ಯುಷ, ಯಶ್ಮಿತಾ, ಹೇಮಬಿಂದು.

    ಪ್ರೌಢ ಶಾಲಾ ವಿಭಾಗ:

    ಬಾಲಕ ಥ್ರೋ ಬಾಲ್ ಪ್ರಥಮ: ಪ್ರಮೋದ್, ರಾಮ್‌ ಚೇತನ್, ಸುಪ್ರೀಶ್ ರೆಡ್ಡಿ, ಧನುಷ್, ಚರಣ್, ಚಿರಂತ್, ಸೃಜನ್, ಸಿಂಹಾದ್ರಿ, ಮಯೂರವರ್ಮ , ದೀಲಿಪ್, ಬಾನು, ಟೇಬಲ್ ಟೆನ್ನಿಸ್ ಪ್ರಥಮ: ಸೃಜನ್, ಚಿರಂತ್, ರಚನ್, ಹೇಮಂತ್, ಯಶ್ವಂತ್, ಯೋಗಾಸನ ಪ್ರಥಮ: ಅವಿನಾಷ್, ಲಿಖಿತ್ ಗೌಡ, ಭಾನು, ದೀಲಿಪ್, ರಾಮ್‌ ಚರಣ್, ಪೃಥ್ವಿ ರಾಜ್, ಸಿಂಹಾದ್ರಿಗೌಡ, ಟೇಬಲ್ ಟೆನ್ನಿಸ್ ಪ್ರಥಮ: ಕಿರ್ತನ ನವ್ಯಶ್ರೀ, ಹೇಮಪ್ರಿಯ, ತನುಶ್ರೀ, ಚೈತ್ರ, ಶಟಲ್ ಬ್ಯಾಡ್ಮಿಂಟನ್ ದ್ವಿತೀಯ: ಚೈತ್ರ, ಅಕ್ಷತಾ ರಾಥೋಡ್, ಅನ್ವಿತ, ತನುಶ್ರೀ, ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿದ ವಿಜೇತ ವಿದ್ಯಾರ್ಥಿಗಳನ್ನು ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕರಾದ ಎಸ್.ಮಲ್ಲಿಕಾರ್ಜುನ, ಬಾಬು ಡಿ. ಹಾಗೂ ಹನುಮಂತರಾಯರವರನ್ನು ಶಾಲಾ ಆಡಳಿತ ಅಧಿಕಾರಿಗಳಾದ ಎನ್. ಶ್ರೀನಿವಾಸ ಹಾಗೂ ಮುಖ್ಯಶಿಕ್ಷಕರಾದ ಎಸ್. ನರಸಿಂಹಪ್ಪ ರವರು ಅಭಿನಂದಸಿರುತ್ತಾರೆ.

    ವರದಿ: ನಂದೀಶ್ ನಾಯ್ಕ. ಪಿ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಧರ್ಮಸ್ಥಳ ಪರ ಪಾವಗಡದಲ್ಲಿ ನೂರಾರು ಭಕ್ತರಿಂದ ಪ್ರತಿಭಟನೆ

    September 2, 2025

    ನಿಡಗಲ್ಲು ಉತ್ಸವ ಸರ್ಕಾರದ ವತಿಯಿಂದ ಆಚರಿಸಲು ವಾಲ್ಮೀಕಿ ಶ್ರೀ ಒತ್ತಾಯ

    August 18, 2025

    ದೇವಲಕೆರೆ ಗ್ರಾಮದಲ್ಲಿ ರಸ್ತೆಯಲ್ಲೇ ಹರಿಯುತ್ತಿರುವ ಚರಂಡಿ ನೀರು: ಸಾಂಕ್ರಾಮಿಕ ರೋಗದ ಭೀತಿ ಸೃಷ್ಟಿ

    August 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಚರ್ಮದ ಮೇಲೆ ಈ ಲಕ್ಷಣ ಕಾಣಿಸಿಕೊಂಡರೆ  ಕಿಡ್ನಿ ಕಾಯಿಲೆಯ ಲಕ್ಷಣ: ನಿರ್ಲಕ್ಷಿಸಬೇಡಿ

    September 4, 2025

    ಯಾವುದೇ ಕಿಡ್ನಿ ಕಾಯಿಲೆ ಇದ್ದರೆ ಆರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳಿರುವುದಿಲ್ಲ. ರೋಗ ಮುಂದುವರೆದಂತೆ ಅದರ ಚಿಹ್ನೆಗಳು ದೇಹದಲ್ಲಿ…

    ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

    September 4, 2025

    ರಾಜ್ಯ ಸರ್ಕಾರದಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರ್.ಅಶೋಕ್ ಆರೋಪ

    September 4, 2025

    ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟ: ಸಹನಾ ಶಾಲೆ ಸಾಧನೆ

    September 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.