nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ
    • ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು
    • ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!
    • ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್
    • ಅಂಗನವಾಡಿ ಕೇಂದ್ರದ ತಾಯಂದಿರಿಗೆ ಪೋಷಕತ್ವ ಯೋಜನೆಯ ಕುರಿತು ಮಾಹಿತಿ
    • ಸಂತಪೂರ ಮರಿಯ ಕೃಪಾ ದವಾಖಾನೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ
    • ಸತ್ವಯುತ ಆಹಾರ ಸೇವನೆ, ನಿಯಮಿತ ವ್ಯಾಯಾಮದಿಂದ ಉತ್ತಮ ಆರೋಗ್ಯ: ಹಾದನೂರು ಪ್ರಕಾಶ್ 
    • ಅಧಿಕಾರಿಗಳನ್ನು ಬೋನಿನಲ್ಲಿ ಕೂಡಿ ಹಾಕಿದ ಪ್ರಕರಣ: 15 ಮಂದಿ ಅಧಿಕಾರಿಗಳ ವಿರುದ್ಧವೂ ದೂರು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ನಿಲ್ಲಿಸಿದ್ದ ಬೈಕ್ ನಿಂದ ಹಣ ಎಗರಿಸಿದ ಕಳ್ಳರು
    ಜಿಲ್ಲಾ ಸುದ್ದಿ February 5, 2022

    ಹಿರಿಯೂರು: ನಿಲ್ಲಿಸಿದ್ದ ಬೈಕ್ ನಿಂದ ಹಣ ಎಗರಿಸಿದ ಕಳ್ಳರು

    By adminFebruary 5, 2022No Comments1 Min Read
    siddaganga

    ಹಿರಿಯೂರು: ವ್ಯಕ್ತಿಯೊಬ್ಬರ ಬೈಕ್ ನಿಂದ ಕಳ್ಳರು ಹಣ ಕದ್ದು ಪರಾರಿಯಾಗಿರುವ ಘಟನೆ ಹಿರಿಯೂರು ನಗರದ ಸಂಜೀವಿನಿ ಆಸ್ಪತ್ರೆ ರಸ್ತೆಯಲ್ಲಿರುವ ಸಿದ್ದಗಂಗಾ ಬೇಕರಿ ಬಳಿಯಲ್ಲಿ ನಡೆದಿದೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ನರಸಿಂಹ ಬಡಾವಣೆ ವಾಸಿ ನಿವೃತ್ತ ಶಿಕ್ಷಕರಾದ ಅಶ್ವಥ್ ನಾರಾಯಣ್  ಶುಕ್ರವಾರ ಬೆಳಿಗ್ಗೆ ಹಿರಿಯೂರು ತಾಲ್ಲೂಕಿನ ಪ್ರಧಾನ ರಸ್ತೆಯಲ್ಲಿರುವ ಹಿರಿಯೂರು ನಗರದ ಅಂಚೆ ಕಚೇರಿಯಲ್ಲಿ  ಹಣ ಡ್ರಾ ಮಾಡಿಕೊಂಡು, ಪಿ.ಬಿ.ರೋಡ್ ಶಾಖೆಯ ಎಸ್ ಬಿ ಐ ಬ್ಯಾಂಕಿನಲ್ಲಿ ರೂ. ಎರಡು ಲಕ್ಷ ಹಣವನ್ನು ಬದಲಾವಣೆ ಮಾಡಿಕೊಂಡು, ಹಿರಿಯೂರು ಖಾಸಗಿ ಬಸ್ ನಿಲ್ದಾಣದ ಸಂಜೀವಿನಿ ಆಸ್ಪತ್ರೆಯ ರಸ್ತೆಯಲ್ಲಿರುವ ಸಿದ್ದಗಂಗಾ ಬೇಕರಿ ಬಳಿ ಬೈಕ್ ನಿಲ್ಲಿಸಿ ನೀರಿನ ಬಾಟಲಿ ತೆಗೆದುಕೊಳ್ಳಲು ಬೇಕರಿ ಬಳಿಗೆ ಹೋಗಿದ್ದಾರೆ.


    Provided by
    Provided by
    Provided by

    ಇತ್ತ, ಅಶ್ವಥ್ ನಾರಾಯಣ್ ಅವರು ಹಣ ಡ್ರಾ ಮಾಡಿರುವುದನ್ನು ಕಂಡು ಫಾಲೋ ಮಾಡಿಕೊಂಡು ಬಂದಿದ್ದ ಕಳ್ಳರು ಬೈಕ್ ನಲ್ಲಿದ್ದ ಹಣವನ್ನು ಎಗರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

    ಘಟನೆಯ ದೃಶ್ಯ ಬೇಕರಿಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು,  ಈ ಸಂಬಂಧ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.  ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಕಳ್ಳರ ಬಂಧನಕ್ಕೆ ಬಲೆ ಈ ಬೀಸಿದ್ದಾರೆ.

    ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಬಾಲಕಿಯರ ಕುಸ್ತಿ ಪಂದ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶೋಭಾ

    September 16, 2025

    ಬೀದರ್ : 2025–26ನೇ ಶೈಕ್ಷಣಿಕ ವರ್ಷದ ಪ್ರೌಢ ಶಾಲಾ ವಿಭಾಗದಲ್ಲಿ ಔರಾದ್ ನ ನಾಲಂದಾ ಪ್ರೌಢ ಶಾಲೆಯ 10ನೇ ತರಗತಿಯ…

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ರಾಜ್ಯದಲ್ಲೂ ಜಾರಿಯಾಗುತ್ತಾ, 15 ವರ್ಷ ಹಳೆಯ ವಾಹನ ಗುಜರಿಗೆ ಹಾಕುವ ರೂಲ್ಸ್!

    September 16, 2025

    ಕುಡಿತ ಬಿಟ್ಟರು, ಹತ್ತಾರು ಶಾಲೆಗಳಿಗೆ ಬೆಳಕಾದರು: ಕುಶಲಕರ್ಮಿ ಸಮಾಜ ಸೇವಕ ಮಂಟೇಲಿಂಗಾಚಾರ್

    September 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.