nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ದಿನದಂದು ಕೈಲಾಸದ ವಿಳಾಸ ಹೇಳಲಿದ್ದಾರೆ ನಿತ್ಯಾನಂದ! ಕೈಲಾಸಕ್ಕೆ ಹೋಗಲು ಇದೆ ಸುವರ್ಣಾವಕಾಶ
    ರಾಷ್ಟ್ರೀಯ ಸುದ್ದಿ July 8, 2024

    ಈ ದಿನದಂದು ಕೈಲಾಸದ ವಿಳಾಸ ಹೇಳಲಿದ್ದಾರೆ ನಿತ್ಯಾನಂದ! ಕೈಲಾಸಕ್ಕೆ ಹೋಗಲು ಇದೆ ಸುವರ್ಣಾವಕಾಶ

    By adminJuly 8, 2024No Comments2 Mins Read
    nethyanada

    ನಿತ್ಯಾನಂದ ಸೃಷ್ಟಿರುವ ಕೈಲಾಸ ದೇಶ ಎಲ್ಲಿದೆ ಅನ್ನೋ ಕುತೂಹಲಕ್ಕೆ ಉತ್ತರ ಸಿಗುವ ದಿನ ದೂರವಿಲ್ಲ. ಈ ಬಾರಿ ಗುರು ಪೂರ್ಣಿಮೆ ದಿನ ನಿತ್ಯಾನಂದ ತಮ್ಮ ಕೈಲಾಸ ದೇಶದ ವಿಳಾಸ ಬಹಿರಂಗಪಡಿಸಲಿದ್ದಾರೆ.

    ಅತ್ಯಾಚಾರ ಪ್ರಕರಣ ಸಂಬಂಧ 2019ರಲ್ಲಿ ನಿತ್ಯಾನಂದ ಬಿಡದಿ ಆಶ್ರಮದಿಂದ ಪರಾರಿಯಾಗಿದ್ದ.ನಂತರ ಕೈಲಾಸ ಸೃಷ್ಟಿಸಿರುವ ನಿತ್ಯಾನಂದನ ಕೈಲಾಸ ದೇಶ ಎಲ್ಲಿದೆ ಅನ್ನೋ ಪ್ರಶ್ನೆಗಳಿಗೆ ಮಾತ್ರ ಉತ್ತರವೇ ಇರಲಿಲ್ಲ. ನಿತ್ಯಾನಂದ ಹೇಳುವ ಪ್ರಕಾರ ಕೈಲಾಸ ದೇಶ ನಿಜವಾಗಿಯೂ ಅಸ್ತಿತ್ವದಲ್ಲಿ ಇದೆಯಾ ಅನ್ನೋ ಅನುಮಾನಗಳು ಇವೆ. ಈ ಅನುಮಾನ, ಕುತೂಹಲದ ನಡುವೆ ಇದೀಗ ಸ್ವತಃ ನಿತ್ಯಾನಂದ ಕೈಲಾಸ ದೇಶದ ವಿಳಾಸ ಬಹಿರಂಗ ಮಾಡುವುದಾಗಿ ಹೇಳಿದ್ದಾನೆ.

    ಗರು ಪೂರ್ಣಿಮೆ ದಿನ(ಜುಲೈ 21) ಸೌರ್ವಭೌಮ ದೇಶವಾದ ಕೈಲಾಸದ ವಿಳಾಸ ಬಹಿರಂಗಪಡಿಸುತ್ತಿದೆ. ಕೈಲಾಸ ದೇಶ ನಿಜಕ್ಕೂ ಇದೆಯಾ? ಅನ್ನೋ ಪ್ರಶ್ನೆ, ವದಂತಿಗಳನ್ನು ನೀವು ಕೇಳಿರುತ್ತೀರಿ. ಈ ಗುರು ಪೂರ್ಣಿಮೆ ದಿನ ಕೈಲಾಸ ಜಗತ್ತಿಗೆ ತನ್ನ ಬಾಗಿಲು ತೆರೆಯುತ್ತಿದೆ. ಕೈಲಾಸ ಹಿಂದುಗಳ ದೇಶ. ಅಪ್ಪಟ ಹಿಂದುಗಳು ಕೈಲಾಸದ ದೇಶದ ಪ್ರಜೆಯಾಗಲು ಸುವರ್ಣ ಅವಕಾಶವಿದೆ. ಕೈಲಾಸ ಹಿಂದು ದೇಶದ ಪ್ರಜೆಯಾಗಲು ನಿಮ್ಮನ್ನು ಆಹ್ವಾನಿಸುತ್ತಿದೆ. ಈ ಅವಕಾಶ ನಿಮ್ಮ ಜೀವಿತದ ಅವಧಿಯಲ್ಲಿ ಕೇವಲ ಒಂದು ಬಾರಿ ಮಾತ್ರ ಬರಲಿದೆ. ಮಿಸ್ ಮಾಡಿಕೊಳ್ಳಬೇಡಿ ಎಂದು ನಿತ್ಯಾನಂದ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಈ ಮಾಹಿತಿ ಪ್ರಕಟಿಸಿದ್ದಾನೆ.

    🌍 This Guru Purnima, KAILASA Reveals the Location of One of Its Sovereign Lands! 🌕

    The wait is finally over! After years of speculation and curiosity, KAILASA is ready to unveil the location of one of its sovereign lands.

    You’ve heard the rumors, you’ve wondered if it’s real… pic.twitter.com/nlIZZewIeE

    — KAILASA’s SPH NITHYANANDA (@SriNithyananda) July 3, 2024


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.