nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026
    Facebook Twitter Instagram
    ಟ್ರೆಂಡಿಂಗ್
    • ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ
    • ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?
    • ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು
    • ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ
    • ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
    • ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ
    • ಸರಗೂರು:  ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ
    • ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಿವೃತ್ತ ಯೋಧ ಶಿವಾನಂದ ಪಾಟೀಲ್ ಜೆಡಿಎಸ್‍ ಗೆ ಸೇರ್ಪಡೆ
    ಜಿಲ್ಲಾ ಸುದ್ದಿ February 16, 2022

    ನಿವೃತ್ತ ಯೋಧ ಶಿವಾನಂದ ಪಾಟೀಲ್ ಜೆಡಿಎಸ್‍ ಗೆ ಸೇರ್ಪಡೆ

    By adminFebruary 16, 2022No Comments2 Mins Read
    shivananda patil

    ವಿಜಯಪುರ ಜಿಲ್ಲಾಯ ಸಿಂದಗಿ ವಿಧಾನಸಭೆ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಅವರು ತಮ್ಮ ನೂರಾರು ಬೆಂಬಲಿಗರ ಜತೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶಿವಾನಂದ ಪಾಟೀಲ್ ಅವರಿಗೆ ಪಕ್ಷದ ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಅವರ ಜತೆಯಲ್ಲಿ ಆ ಕ್ಷೇತ್ರದ ನೂರಾರು ಕಾರ್ಯಕರ್ತರು ಕೂಡ ಪಕ್ಷಕ್ಕೆ ಸೇರ್ಪಡೆಯಾದರು.ನಂತರ ಮಾತನಾಡಿದ ಕುಮಾರಸ್ವಾಮಿ, ಸಿಂದಗಿ ಕ್ಷೇತ್ರ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ನಡುವೆ ಕರುಳಬಳ್ಳಿ ಸಂಬಂಧ ಇದೆ.  ದೇವೇಗೌಡರ ಕಾಲದಿಂದ ಸಿಂದಗಿ ಕ್ಷೇತ್ರವನ್ನು ಅತ್ಯುತ್ತಮವಾಗಿ ಪ್ರಗತಿ ಮಾಡಲಾಗಿದೆ. ಗುಳೆ ಹೋಗುತ್ತಿದ್ದ ಅಲ್ಲಿನ ಜನರು ಪಕ್ಕದ ರಾಜ್ಯಗಳಲ್ಲಿ ಕೂಲಿಗಳು ಆಗುವುದನ್ನು ತಪ್ಪಿಸಲು ಶಾಶ್ವತವಾಗಿ ನೀರಾವರಿ ಪರಿಹಾರ ಒದಗಿಸಿದ್ದವರು ಗೌಡರು ಎಂದರು.ಮಾಜಿ ಸಚಿವರಾದ ದಿವಂಗತ ಮನಗೂಳಿ ಮತ್ತು ಗೌಡರ ನಡುವಿನ ಸಂಬಂಧ ಎಲ್ಲರಿಗೂ ಗೊತ್ತೇ ಇದೆ. ತಮ್ಮ ಮಗನಂತೆ ಅವರನ್ನು ಗೌಡರು ಸಲುಹಿದ್ದರು. ಅವರ ನಿಧನದ ನಂತರ ನಡೆದ ಉಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆ ಆಗಿದ್ದು ನಿಜ. ಈಗ ಅದೆನ್ನೆಲ್ಲ ಸರಿ ಮಾಡುವ ಕಾಲ ಬಂದಿದೆ. ಶಿವಾನಂದ ಪಾಟೀಲ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.


    Provided by
    Provided by

    ವಿಜಯಪುರ, ಬಾಗಲಕೋಟೆ ಜಿಲ್ಲಾಗಳು ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲಾಗುವುದು. ಆ ನಿಟ್ಟಿನಲ್ಲಿ ಇನ್ನೂ ಅನೇಕ ಮುಖಂಡರು ಪಕ್ಷಕ್ಕೆ ಸೇರಲಿದ್ದಾರೆ ಎಂದು ಇದೇ ವೇಳೆ ಮಾಜಿ ಸಿಎಂ ಹೇಳಿದರು.

    ಶೀಘ್ರವೇ ಜಲಧಾರೆ ಆರಂಭ: ನಾಡಿನಲ್ಲಿ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಜಾರಿ ಮಾಡುವುದು, ನಮ್ಮ ನೀರಾವರಿ ಹಕ್ಕುಗಳನ್ನು ಸಾಸಿಕೊಳ್ಳುವುದು ಸೇರಿದಂತೆ ಇಡೀ ರಾಜ್ಯಕ್ಕೆ ಜಲ ಸಮಾನತೆ ಕಲ್ಪಿಸಿ ಸಮಗ್ರ ಪ್ರಗತಿ ಸಾಸುವ ಪರಿಕಲ್ಪನೆಯೊಂದಿಗೆ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಕಾರ್ಯಕ್ರಮ ಶೀಘ್ರವೇ ಶುರುವಾಗಲಿದೆ. ಶುದ್ಧ ಕುಡಿಯುವ ನೀರು, ಬೇಸಾಯಕ್ಕೆ ಅಗತ್ಯ ನೀರು ಕೊಡುವ ಉದ್ದೇಶ ನಮ್ಮದು ಎಂದು ಅವರು ಹೇಳಿದರು.ನಾಗಠಾಣ ಶಾಸಕ ದೇವಾನಂದ್ ಚವಾಣ್ ಮಾತನಾಡಿ, ನಮ್ಮ ಪಕ್ಷಕ್ಕೆ ಸೇರ್ಪಡೆಯಾದ ಶಿವಾನಂದ ಪಾಟೀಲ್ ಅವರಿಗೆ ಸ್ವಾಗತ. ಅವರಿಂದ ಪಕ್ಷಕ್ಕೆ ಒಳ್ಳೆಯದಾಗಲಿ ಎಂದರು. ಮುಖಂಡರಾದ ಸುನೀತಾ ಚವಾಣ್ ಸೇರಿದಂತೆ ಸಿಂದಗಿ ಕ್ಷೇತ್ರದ ಅನೇಕ ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ

    January 3, 2026

    ಸರಗೂರು:  ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ

    January 3, 2026

    ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆ ವಿಶೇಷ ಪೂಜೆ

    January 3, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ತುಮಕೂರು: ನವೋದಯದ ಮಹಾನ್ ವ್ಯಕ್ತಿತ್ವ ಸಾವಿತ್ರಿಬಾಯಿ ಅವರ 195 ನೇ ಜನ್ಮದಿನವನ್ನು  ಇಂದು ತುಮಕೂರಿನ ವಿವಿಧ ಮೈದಾನ, ಶಾಲಾ ಕಾಲೇಜುಗಳಲ್ಲಿ,…

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026

    ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ

    January 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.