nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    • ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ
    • ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ
    • ಖಮೇನಿ ಹತ್ಯೆಗೆ ಸಿಎಂ ಸಿದ್ದರಾಮಯ್ಯ ಖಂಡನೆ; ಅಮೆರಿಕ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ
    • ಇಸ್ರೇಲ್–ಇರಾನ್ ಯುದ್ಧ: ಕನ್ನಡಿಗರ ರಕ್ಷಣೆಗೆ ಸರ್ಕಾರದಿಂದ ಎಲ್ಲಾ ರೀತಿಯ ಪ್ರಯತ್ನ: ಡಿಸಿಎಂ ಡಿ.ಕೆ. ಶಿವಕುಮಾರ್
    • ಶ್ರೀಮಂತರು ಸ್ವಯಂಪ್ರೇರಿತವಾಗಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡಲಿ: ಸಚಿವ ಎಂ.ಬಿ. ಪಾಟೀಲ್ ಕರೆ
    • ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಜಾಗೃತಿ ಮ್ಯಾರಾಥಾನ್: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಡರ್-19 ಬ್ಯಾಡ್ಮಿಂಟನ್: ನಂ.1 ಸ್ಥಾನ ಅಲಂಕರಿಸಿದ ಭಾರತದ ತಸ್ಮಿನ್ ಮೀರ್
    ರಾಷ್ಟ್ರೀಯ ಸುದ್ದಿ January 15, 2022

    ಅಂಡರ್-19 ಬ್ಯಾಡ್ಮಿಂಟನ್: ನಂ.1 ಸ್ಥಾನ ಅಲಂಕರಿಸಿದ ಭಾರತದ ತಸ್ಮಿನ್ ಮೀರ್

    By adminJanuary 15, 2022No Comments1 Min Read
    thasmin meer

    ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಅಂಡರ್ 19 ಬ್ಯಾಡ್ಮಿಂಟನ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಭಾರತದ ತಸ್ಮಿನ್ ಮಿರ್ ನಂಬರ್ 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

    16 ವರ್ಷದ ತಸ್ಮಿನ್ ಮೀರ್ ಒಟ್ಟು 10,810 ಪಾಯಿಂಟ್ಸ್ಗಳನ್ನು ಕಲೆ ಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ.


    Provided by
    Provided by

    ಸುದ್ದಿಗಾರರೊಂದಿಗೆ ಮಾತನಾಡಿದ ತಸ್ಮಿನ್, ನಾನು ಪಂದ್ಯಗಳನ್ನು ಸೋತಾಗ ತುಂಬಾ ಅತ್ತಿದ್ದೇನೆ, ಆದರೆ ಕಠಿಣ ಪರಿಶ್ರಮದಿಂದಾಗಿ ನಾನು ಇಂದು ಈ ಸಾಧನೆ ಮಾಡಿದ್ದೇನೆ, ಬ್ಯಾಡ್ಮಿಂಟನ್ ಲೋಕದ ಮಹಾತಾರೆಗಳಾದ ಸೈನಾ ನೆಹ್ವಾಲ್ ಹಾಗೂ ಒಲಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ನನಗೆ ರೋಲ್ ಮಾಡೆಲ್ ಗಳಾಗಿದ್ದಾರೆ, ನನ್ನ ಈ ಪರಿಶ್ರಮಕ್ಕೆ ನನ್ನ ತಂದೆ ಹಾಗೂ ಸಹೋದರ ತ್ಯಾಗಭಾವವೂ ಕಾರಣವಾಗಿದೆ ಎಂದು ಅವರು ತಿಳಿಸಿದರು.

    ಹಿರಿಯ ಬ್ಯಾಡ್ಮಿಂಟನ್ ನಲ್ಲಿ ಯಾವ ರೀತಿ ಪ್ರದರ್ಶನ ನೀಡಬೇಕೆಂಬುದು ನನಗೆ ಗೊತ್ತಿಲ್ಲವಾದರೂ, ಮುಂದೊಂದು ದಿನ ಆ ವಿಭಾಗದಲ್ಲೂ ಉತ್ತಮ ಪ್ರದರ್ಶನ ತೋರುವ ಮೂಲಕ ಭಾರತಕ್ಕೆ ಒಲಿಂಪಿಕ್ಸ್ನಲ್ಲಿ ಪದಕವನ್ನು ತಂದುಕೊಡುತ್ತೇನೆ ಎಂಬ ಆತ್ಮವಿಶ್ವಾಸವನ್ನು ತಸ್ಮಿನ್ ವ್ಯಕ್ತಪಡಿಸಿದರು.

    ತಸ್ಮಿನ್ ರ ತಂದೆ ಇಫ್ರಾನ್ ಮಾತನಾಡಿ, ನನ್ನ ಮಗಳಿಗೆ 6 ವರ್ಷದ ವಯಸ್ಸಿನಿಂದಲೂ ಬ್ಯಾಡ್ಮಿಂಟನ್ ಬಗ್ಗೆ ಅಪಾರ ಒಲವಿತ್ತು, ಆದರೆ ಪ್ರಾಯೋಜಕರು ಸಿಗದ ಕಾರಣ ಬ್ಯಾಡ್ಮಿಂಟನ್ ಆಡುವುದನ್ನು ಬಿಟ್ಟು ಬಿಡು ಎಂದು ಹೇಳಿದ್ದೇವೆ, ಆದರೆ ಆಕೆಯ ಸತತ ಪರಿಶ್ರಮದ ಫಲದಿಂದಲೇ ಇಂದು ನಂಬರ್ 1 ಆಟಗಾರ್ತಿ ಆಗಿದ್ದಾಳೆ. ತಸ್ಮಿನ್ ಇದುವರೆಗೂ 22 ಸರಣಿಗಳಲ್ಲಿ ಗೆಲುವು ಸಾಧಿಸಿದ್ದು ಮುಂದೊಂದು ದಿನ ಭಾರತಕ್ಕೆ ಒಲಿಂಪಿಕ್ಸ್ ಪದಕ ಗೆದ್ದು ಕೊಡುತ್ತಾಳೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

    ತಸ್ಮಿನ್ ಏಷ್ಯಾನ್ ಜೂನಿಯರ್ ಚಾಂಪಿಯನ್ಷಿಪ್ನಲ್ಲಿ ಅಂಡರ್ 15, ಅಂಡರ್ 17, 4 ಜೂನಿಯರ್ ಅಂತರರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 22 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ.

    ವರದಿ:  ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ಮಂಡ್ಯ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೇ ನೇರ ಕಾರಣ ಎಂದು…

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಮಾ.4 ರಂದು ಬಳ್ಳಾರಿ ಉದ್ಯೋಗ ಮೇಳ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.