nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೃಹ ಲಕ್ಷ್ಮಿಯ ಹಣವೂ ಇಲ್ಲ, ವೃದ್ದಾಪ್ಯ ವೇತನವೂ ಇಲ್ಲ: ವೃದ್ಧೆಯನ್ನು ಭಿಕ್ಷಾಟನೆ ದೂಡಿದ ಅಧಿಕಾರಿಗಳು
    ತಿಪಟೂರು August 5, 2024

    ಗೃಹ ಲಕ್ಷ್ಮಿಯ ಹಣವೂ ಇಲ್ಲ, ವೃದ್ದಾಪ್ಯ ವೇತನವೂ ಇಲ್ಲ: ವೃದ್ಧೆಯನ್ನು ಭಿಕ್ಷಾಟನೆ ದೂಡಿದ ಅಧಿಕಾರಿಗಳು

    By adminAugust 5, 2024No Comments1 Min Read
    huchamma

    ತಿಪಟೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ಅತ್ತ ಗೃಹಲಕ್ಷ್ಮಿ ಹಣವೂ ಇಲ್ಲ, ಇತ್ತ ವೃದ್ದಾಪ್ಯ ವೇತನವೂ ಇಲ್ಲದೇ  ಹುಚ್ಚಮ್ಮ ಎನ್ನೋ ಅಯೋವೃದ್ದೆ ತುತ್ತು ಅನ್ನಕ್ಕಾಗಿ ಅಲೆಯುವಂತಾಗಿದೆ.

    ತಾಲ್ಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮದ ವಾಸಿ ಸುಮಾರು 80 ವರ್ಷ ವಯಸ್ಸಿನ ವೃದ್ದೆ ಹುಚ್ಚಮ್ಮ ಅಂಗವಿಕಲೆಯಾಗಿದ್ದು, ಅಪಘಾತದಲ್ಲಿ  ಕಾಲು ಕಳೆದುಕೊಂಡಿದ್ದಾರೆ.  ಇವರಿಗೆ 3 ಜನ ಮಕ್ಕಳಿದ್ದರೂ ಸಾಕದೆ ಇರುವ ಕಾರಣ ವೃದ್ದೆ, ಪ್ರತ್ಯೇಕವಾಗಿ ಗುಡಿಸಲಿನಲ್ಲಿ ವಾಸವಾಗಿದ್ದಾರೆ.


    Provided by

    ದುಡಿದು ತಿನ್ನಲು ಶಕ್ತಿಇಲ್ಲ, ಮಕ್ಕಳ ಆಸರೆಯೂ ಇಲ್ಲದೆ ಬದುಕು ಸಾಗಿಸುವ ಹುಚ್ಚಮ್ಮ ಬಿನ್ ದುರ್ಗಯ್ಯ   ಅನ್ನಭಾಗ್ಯ ಪಡಿದರ ಧಾನ್ಯದಿಂದ ಜೀವನ ಸಾಗಿಸುತ್ತಿದ್ದರು. ಆದರೇ

    ಅಧಿಕಾರಿಗಳ ಯಡವಟ್ಟಿನಿಂದ ಕಳೆದ ಒಂದು ವರ್ಷದಿಂದ ವೃದ್ದಾಪ್ಯವೇತನ ಹಾಗೂ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣವೂ ಸಿಗದೆ ವೃದ್ಧೆ ಪರದಾಡುವಂತಾಗಿದೆ.

    ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಲ್ಕುರಿಕೆ ಗ್ರಾಮಪಂಚಾಯ್ತಿ, ಪೋಸ್ಟ್ ಆಫೀಸ್ ಗೆ ಪ್ರತಿನಿತ್ಯ ಅಲೆದು ಈ ವೃದ್ಧೆ ಸುಸ್ತಾಗಿದ್ದಾರೆ. ಇದೀಗ ಯಾವುದೇ ಹಣ ಇಲ್ಲದ ಕಾರಣ ಇವರು ಭಿಕ್ಷಾಟನೆ ಮಾಡುವಂತಾಗಿದೆ.

    ಹತ್ತಾರು ಭಾರೀ ಕಚೇರಿಯಿಂದ ಕಚೇರಿಗೆ ಅಲೆದು ಅಧಿಕಾರಿಗಳನ್ನ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ, ಹಣಬಂದಿದೆಯ ಎಂದು ಅಂಚೆಕಚೇರಿಗೆ ಹೋದರೆ ಮಾನವೀಯತೆ ಮರೆತ ಅಂಚೆಕಚೇರಿ ಸಿಬ್ಬಂದಿ ಕಚೇರಿಯಿಂದ ಆಚೆ ಕಳುಹಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಬಡವರಿ ವೃದ್ದರಿಗೆ ಸಹಾಯಮಾಡಬೇಕಾದ ಅಧಿಕಾರಿಗಳು ಕನಿಷ್ಠಮಾನವೀಯತೆ ಇಲ್ಲದೇ ವರ್ತಿಸುತ್ತಿರುವುದು ಸಾರ್ವಜನಿಕರ ಹಿಡಿಶಾಪಕ್ಕೆ ಕಾರಣವಾಗಿದ್ದು, ತಾಲ್ಲೂಕು ಆಡಳಿತ ವಯೋವೃದ್ದೆಗೆ ಸಹಾಯಮಾಡಬೇಕಾಗಿ ಹುಚ್ಚಮ್ಮ ಅವಲತ್ತುಕೊಂಡಿದ್ದಾರೆ.

    ವರದಿ:  ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಮಾದಕ ವಸ್ತುಗಳ ವಿರೋಧಿಯಾಗಿ ನಿಂತು ಸಮಾಜದ ಸ್ವಾಸ್ಥ್ಯ ಕಾಪಾಡೋಣ: ಶ್ಯಾಮಸುಂದರ್

    June 26, 2025

    ವೈಭವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ತಾಯಿ ಮಕ್ಕಳ ಉಚಿತ ತಪಾಸಣೆ

    June 25, 2025

    ತಿಪಟೂರು: ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತಾಂತ್ರಿಕ ಶಿಕ್ಷಣ: ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪ

    June 23, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು

    June 30, 2025

    ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು…

    ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ

    June 30, 2025

    ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು

    June 30, 2025

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.