nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯುನ್ಮಾನ ಸಾಧನಗಳ ನಿರ್ಬಂಧಕ್ಕೆ ಸೂಚನೆ
    ತುಮಕೂರು February 21, 2025

    ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯುನ್ಮಾನ ಸಾಧನಗಳ ನಿರ್ಬಂಧಕ್ಕೆ ಸೂಚನೆ

    By adminFebruary 21, 2025No Comments1 Min Read
    tumakuru dc office

    ತುಮಕೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ 20ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಮೊಬೈಲ್ ಫೋನ್, ರಿಸ್ಟ್ ವಾಚ್, ಬ್ಲೂಟೂತ್ ಸೇರಿದಂತೆ ವಿದ್ಯುನ್ಮಾನ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವುದನ್ನು ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.


    Provided by
    Provided by

    ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪ್ರತಿ ಕೇಂದ್ರದ ಚಟುವಟಿಕೆಗಳನ್ನು ಜಿಲ್ಲಾಡಳಿತದ ಕಚೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ವೆಬ್ಕಾಸ್ಟಿಂಗ್ ಮೂಲಕ ನಿಗಾವಹಿಸಲಾಗುವುದು ಎಂದು ತಿಳಿಸಿದರು.

    ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಾವುದೇ ಲೋಪದೋಷಗಳಿಲ್ಲದಂತೆ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಅಪರ ಜಿಲ್ಲಾಧಿಕಾರಿ ಡಾ: ಎನ್.ತಿಪ್ಪೇಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ, ಶಿಕ್ಷಣ ಇಲಾಖೆಯ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ

    January 26, 2026

    ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು

    January 26, 2026

    45 ದಿನಗಳಿಂದ ಇ–ಖಾತಾ ಸ್ಥಗಿತ: ಸಮಸ್ಯೆ ಬಗೆಹರಿಸಲು ಆಗ್ರಹ

    January 25, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.