nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026
    Facebook Twitter Instagram
    ಟ್ರೆಂಡಿಂಗ್
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ: ಜೈಲು ಅಧಿಕಾರಿ, ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಡಿಜಿಪಿ
    ರಾಜ್ಯ ಸುದ್ದಿ August 26, 2024

    ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ: ಜೈಲು ಅಧಿಕಾರಿ, ಸಿಬ್ಬಂದಿಯನ್ನು ತರಾಟೆಗೆತ್ತಿಕೊಂಡ ಡಿಜಿಪಿ

    By adminAugust 26, 2024No Comments1 Min Read

    ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ ಹಾಗೂ ಕುಖ್ಯಾತ ರೌಡಿಗಳಿಗೆ ರಾಜಾತಿಥ್ಯ ನೀಡಿದ ಘಟನೆಗೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕಾರಾಗೃಹಗಳು ಮತ್ತು ಸುಧಾರಣಾ ಸೇವೆಗಳ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅಧಿಕಾರಿಗಳನ್ನ ತರಾಟೆಗೆತ್ತಿಕೊಂಡಿದ್ದಾರೆ.

    ಇಂದು ಬೆಳಗ್ಗೆ ಜೈಲಿಗೆ ಭೇಟಿ ನೀಡಿದ ಅವರು, ನಿಮ್ಮ ಕೆಲಸಗಳಿಂದ ಹಿರಿಯ ಅಧಿಕಾರಿಗಳು ತಲೆ ತಗ್ಗಿಸುವಂತಾಗಿದೆ. ಈ ಘಟನೆಯಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಈ ಘಟನೆಯಲ್ಲದೆ ಬೇರೆ ಖೆೈದಿ ಅಥವಾ ವಿಚಾರಣಾ ಖೆೈದಿಗಳಿಗೆ ಈ ರೀತಿಯ ರಾಜಾತಿಥ್ಯ ನೀಡಲಾಗಿದೆಯೇ?, ಬೇರೆ ಇನ್ನೇನಾದರೂ ಸವಲತ್ತು ಒದಗಿಸಲಾಗಿದೆಯೇ?, ಒಂದು ವೇಳೆ ಆ ರೀತಿಯ ಸೌಲಭ್ಯಗಳನ್ನು ಕೊಡುತ್ತಿದ್ದರೆ ತಕ್ಷಣ ನಿಲ್ಲಿಸಿ, ಇಲ್ಲದಿದ್ದರೆ ನಿಮ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

    ಪ್ರತಿ ಸಭೆಯಲ್ಲೂ ಸಹ ನಾವು ಪದೇಪದೇ ಜೈಲಿನಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿಗಳಿಗೆ ತಿಳಿಸಿದ್ದೇವೆ. ಆದರೂ ಸಹ ಇಂತಹ ಕೆಲಸ ಮಾಡುತ್ತೀರಿ. ಯಾರು, ಎಷ್ಟೇ ದೊಡ್ಡವರಾದರೂ ಅವರಿಗೆ ಯಾವುದೇ ರೀತಿಯ ಹೆಚ್ಚಿನ ಸವಲತ್ತು ನೀಡಬಾರದು. ಜೈಲಿನ ನಿಯಮಾವಳಿ ಪ್ರಕಾರವೇ ಅವರಿಗೆ ಸೌಲಭ್ಯ ಒದಗಿಸಬೇಕು. ಅದಕ್ಕಿಂತ ಹೆಚ್ಚಿಗೆ ಒದಗಿಸಬಾರದು. ಅದು ಕಾನೂನು ಬಾಹಿರ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕರ್ನಾಟಕವನ್ನು ಆರ್ಥಿಕವಾಗಿ ದಿವಾಳಿ ಮಾಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು…

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.