nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026
    Facebook Twitter Instagram
    ಟ್ರೆಂಡಿಂಗ್
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತಿಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ
    ಚಿಕ್ಕನಾಯಕನಹಳ್ಳಿ December 29, 2021

    ಮತಿಘಟ್ಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ ಕಾರ್ಯಕ್ರಮ

    By adminDecember 29, 2021No Comments1 Min Read
    matighatta

    ತುಮಕೂರು: ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತಿಘಟ್ಟ ಗ್ರಾಮದ “ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ” ನೂತನ ಅಧ್ಯಕ್ಷರಾಗಿ ಆಯ್ಕೆಯಾದ “ನಟರಾಜು.ಎಸ್” ರವರನ್ನು  ಅಭಿನಂದಿಸಲಾಯಿತು.

    ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತವನ್ನು ನಟರಾಜು.ಎಸ್  ಅವರು ತಮ್ಮ ಅಧ್ಯಕ್ಷತೆಯಲ್ಲಿ ಇನ್ನೂ ಉನ್ನತ ಮಟ್ಟಕ್ಕೆ ಕರೆದುಕೊಂಡು ಹೋಗುವಂತಾಗಲಿ ಎಂದು ಇದೇ ವೇಳೆ ಹಾರೈಸಲಾಯಿತು.


    Provided by
    Provided by

    ಈ ವೇಳೆ ಮತಿಘಟ್ಟ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಹೇಶ್, ಎಸ್.ಡಿ.ಎಂ.ಸಿ(ಜಿ.ಎಚ್.ಪಿ.ಎಸ್)ಯ ಅಧ್ಯಕ್ಷರಾದ ಚಂದ್ರಶೇಖರಯ್ಯ.ಎಸ್, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ನಿರಂಜರ್ ಮೂರ್ತಿ,  ಜೈ ಕರ್ನಾಟಕ ವಾಹನ ಮಾಲೀಕರು ಮತ್ತು ಚಾಲಕರ ಸಂಘ (ರಿ) ರಕ್ತ ದಾನ ಜೀವ ದಾನ ಸಂಘದ ತುಮಕೂರು ಘಟಕದ ಜಿಲ್ಲಾಧ್ಯಕ್ಷರಾದ ಸುಬ್ಬು ಎನ್ ಮೂರ್ತಿ ಹಾಗೂ ಊರಿನ ಪ್ರಮುಖರು ಮತ್ತು ಆಜುಬಾಜಿನ ಗ್ರಾಮಸ್ಥರು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ರೋಡ್ ರೋಲರ್ ಹರಿದು ಬೈಕ್ ಸವಾರ ದುರ್ಮರಣ

    March 29, 2026

    ಹುಳಿಯಾರು:  ವಿಚಾರಣೆಗೆ ಕರೆತಂದಿದ್ದ ವ್ಯಕ್ತಿ ಸಾವು: ಪೊಲೀಸ್ ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರತಿಭಟನೆ

    March 20, 2026

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಬೆಂಗಳೂರು: ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ…

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.