nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು
    ತುಮಕೂರು November 2, 2024

    ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು

    By adminNovember 2, 2024No Comments2 Mins Read
    sargur

    ಸರಗೂರು: ‘ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು, ಸಂಬಂಧಿಸಿದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚನ್ನೀಪುರ ಚೆಲುವರಾಜು ಹೇಳಿದರು.

    ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ಬುಧವಾರ ದಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
    ತಾಲೂಕಿನ ಸುಮಾರು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ.ಸೋಮವಾರದಿಂದ ಶನಿವಾರರವರಿಗೆ ಬಸ್ ಕಲ್ಪಿಸಿದೆ.ಅದರೆ ಭಾನುವಾರ ಬಂದರೆ ಬಸ್ ವ್ಯವಸ್ಥೆ ಸ್ಥಗಿತಗೊಂಡಿದ್ದಾರೆ. ಶಾಲೆಯ ಮಕ್ಕಳು ಬಸ್ ಸಂಚಾರ ಮಾಡುತ್ತಿದ್ದಾರೆ. ಅದರೆ ಸಣ್ಣ ಮಕ್ಕಳಿಗೆ ಅರ್ಥ ಚಾರ್ಜ್ ತೆಗೆದುಕೊಳ್ಳಬೇಕು ಅಂದರೆ ನಿಮ್ಮ ಕಂಡಕ್ಟರ್ ರವರು ಒಬ್ಬ ವ್ಯಕ್ತಿಗೆ ಯಾವ ಮಟ್ಟಿಗೆ ಚಾರ್ಜ್ ತೆಗೆದುಕೊಳ್ಳುತ್ತಿರಾ? ಅದೇ ರೀತಿ ಮಕ್ಕಳಿಗೆ ತೆಗೆದುಕೊಳ್ಳುತ್ತಿದ್ದಾರೆ ದೂರು ಬಂದಿದೆ. ನಿಮ್ಮ ಸಿಬ್ಬಂದಿಗಳಿಗೆ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರಿಗೆ ಅವರಿಗೆ ತಿಳುವಳಿಕೆ ನೀಡಬೇಕು. ಗ್ರಾಮಗಳಿಂದ ಹೆಂಗಸರು ಹಾಗೂ ಮಕ್ಕಳು ನಡೆದುಕೊಂಡು ಬಸ್ ನಿಲ್ದಾಣದಲ್ಲಿ ಇದ್ದರೆ. ಚಾಲಕರು ಬಸ್ ನಿಲ್ಲಿಸುವುದಿಲ್ಲ ಹಾಗೂ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುತ್ತಿದ್ದಾರೆ’ ಎಂದು ಸದಸ್ಯರು ತಿಳಿಸಿದಾಗ, ಕೆಎಸ್ಸಾರ್ಟಿಸಿ ಸಿಬ್ಬಂದಿ ಪ್ರಕರಣಗಳ ಬಗ್ಗೆ ಗಮನಿಸುತ್ತೇವೆ’ ಎಂದು ಹೇಳಿದರು.

    ಕಾರ್ಡ್ದಾರರಿಗೆ ಹಣ ಸಂದಾಯವಾಗುತ್ತಿದೆ. ಇ-–ಕೆವೈಸಿ ಮಾಡಿಸದವರಿಗೆ ಹಣ ಬಂದಿಲ್ಲ. ಕೆಲ ನ್ಯಾಯಬೆಲೆ ಅಂಗಡಿ ಉಸ್ತುವಾರಿಗಳು ತಮಗೆ ಅನುಕೂಲವಾದ ಸಮಯಕ್ಕೆ ಅಂಗಡಿ ತೆರೆದು ಅಕ್ಕಿ ವಿತರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ’ ಎಂದು ಸಮಿತಿ ಸದಸ್ಯರು ಹೇಳಿದರು.
    ಚೆಸ್ಕಾಂ ಅಧಿಕಾರಿ ‘ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಾರೆ.ನಿಮ್ಮ ಸಿಬ್ಬಂದಿಗಳು ನೋಂದಾಯಿಸಿ ಕೊಂಡಿಲ್ಲ’ ಎಂದು ತೊಂದರೆ ನೀಡುತ್ತಿದ್ದಾರೆ ಆರೋಪಿಸಿದ್ದಾರೆ. ಚೆಸ್ಕಾಂ ಎಇಇ ದೀಪಿಕ್ ಹೇಳಿದರು.

    ‘ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಸುಮಾರು ಅರ್ಜಿಗಳಲ್ಲಿ ಬಾಕಿ ಉಳಿದಿವೆ’ ಎಂದು ಸಿಡಿಪಿಓ ಸಿಬ್ಬಂದಿ ಗೆ ತಿಳಿಸಿದರು. ಮುಂದಿನ ಸಭೆಯೊಳಗೆ ಎಲ್ಲ ಅರ್ಜಿ ವಿಲೇವಾರಿ ಮಾಡಿ ಅರ್ಹರಿಗೆ ಯೋಜನೆ ಲಾಭ ಮುಟ್ಟಿಸಬೇಕು ಎಂದು ಸಮಿತಿ ಅಧ್ಯಕ್ಷ ಚೆಲುವರಾಜು ತಾಕೀತು ಮಾಡಿದರು.

    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರನೇಶ್ ಮಾತನಾಡಿದರು. ಸಮಿತಿಯ ಅಧ್ಯಕ್ಷ ಚನ್ನೀಪುರ ಚೆಲುವರಾಜು ಹಾಗೂ ಸಮಿತಿಯ ನೂತನ 14 ಸದಸ್ಯರಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಹೇಂದ್ರ ಚನ್ನಗುಂಡಿ, ಮಂಜುನಾಥ ಕಾಳಿಹುಂಡಿ, ಶಿವರಾಜು ಕಂದೇಕಾಲ, ಭಾಗ್ಯಲಕ್ಷ್ಮೀ, ಭಾಗ್ಯಕೆಂಪಸಿದ್ದ ಹಾದನೂರು, ಮಹದೇವು ಕೊತ್ತೇಗಾಲ, ಬಿ.ಸಿ.ಮಹೇಶ್ ದಡದಹಳ್ಳಿ, ರವಿ ಬಸಾಪುರ, ದೇವರಾಜು ಲಂಕೆ, ಚಿಕ್ಕಣ್ಣ, ಮಾದೇಗೌಡ ದಡದಹಳ್ಳಿ, ಈರಾನಾಯಕ ಇಟ್ನ, ಮಹಮದ್ ಶುಯೋಬ್ ಸರಗೂರು, ದೇವದಾಸ್ ಹಿರೇಹಳ್ಳಿ, ಕಾರ್ಯನಿರ್ವಹಕಾಧಿರಿ ಧರನೇಶ್, ನೇರಗಾ ಸಂಯೋಜಕ ಅಧಿಕಾರಿ ಮಹದೇವಸ್ವಾಮಿ, ಸದ್ದಶಿವಯ್ಯ, ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ

    July 22, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ

    July 22, 2026

    ತುಮಕೂರು: ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಗಂಗಹನುಮಯ್ಯ ಅವರ ಧರ್ಮಪತ್ನಿ, ಹಿರಿಯ ಪತ್ರಕರ್ತೆ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ…

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.