nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    • ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್
    • ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು
    ತುಮಕೂರು November 2, 2024

    ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು

    By adminNovember 2, 2024No Comments2 Mins Read
    sargur

    ಸರಗೂರು: ‘ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು, ಸಂಬಂಧಿಸಿದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚನ್ನೀಪುರ ಚೆಲುವರಾಜು ಹೇಳಿದರು.

    ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ಬುಧವಾರ ದಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
    ತಾಲೂಕಿನ ಸುಮಾರು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ.ಸೋಮವಾರದಿಂದ ಶನಿವಾರರವರಿಗೆ ಬಸ್ ಕಲ್ಪಿಸಿದೆ.ಅದರೆ ಭಾನುವಾರ ಬಂದರೆ ಬಸ್ ವ್ಯವಸ್ಥೆ ಸ್ಥಗಿತಗೊಂಡಿದ್ದಾರೆ. ಶಾಲೆಯ ಮಕ್ಕಳು ಬಸ್ ಸಂಚಾರ ಮಾಡುತ್ತಿದ್ದಾರೆ. ಅದರೆ ಸಣ್ಣ ಮಕ್ಕಳಿಗೆ ಅರ್ಥ ಚಾರ್ಜ್ ತೆಗೆದುಕೊಳ್ಳಬೇಕು ಅಂದರೆ ನಿಮ್ಮ ಕಂಡಕ್ಟರ್ ರವರು ಒಬ್ಬ ವ್ಯಕ್ತಿಗೆ ಯಾವ ಮಟ್ಟಿಗೆ ಚಾರ್ಜ್ ತೆಗೆದುಕೊಳ್ಳುತ್ತಿರಾ? ಅದೇ ರೀತಿ ಮಕ್ಕಳಿಗೆ ತೆಗೆದುಕೊಳ್ಳುತ್ತಿದ್ದಾರೆ ದೂರು ಬಂದಿದೆ. ನಿಮ್ಮ ಸಿಬ್ಬಂದಿಗಳಿಗೆ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರಿಗೆ ಅವರಿಗೆ ತಿಳುವಳಿಕೆ ನೀಡಬೇಕು. ಗ್ರಾಮಗಳಿಂದ ಹೆಂಗಸರು ಹಾಗೂ ಮಕ್ಕಳು ನಡೆದುಕೊಂಡು ಬಸ್ ನಿಲ್ದಾಣದಲ್ಲಿ ಇದ್ದರೆ. ಚಾಲಕರು ಬಸ್ ನಿಲ್ಲಿಸುವುದಿಲ್ಲ ಹಾಗೂ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುತ್ತಿದ್ದಾರೆ’ ಎಂದು ಸದಸ್ಯರು ತಿಳಿಸಿದಾಗ, ಕೆಎಸ್ಸಾರ್ಟಿಸಿ ಸಿಬ್ಬಂದಿ ಪ್ರಕರಣಗಳ ಬಗ್ಗೆ ಗಮನಿಸುತ್ತೇವೆ’ ಎಂದು ಹೇಳಿದರು.


    Provided by
    Provided by

    ಕಾರ್ಡ್ದಾರರಿಗೆ ಹಣ ಸಂದಾಯವಾಗುತ್ತಿದೆ. ಇ-–ಕೆವೈಸಿ ಮಾಡಿಸದವರಿಗೆ ಹಣ ಬಂದಿಲ್ಲ. ಕೆಲ ನ್ಯಾಯಬೆಲೆ ಅಂಗಡಿ ಉಸ್ತುವಾರಿಗಳು ತಮಗೆ ಅನುಕೂಲವಾದ ಸಮಯಕ್ಕೆ ಅಂಗಡಿ ತೆರೆದು ಅಕ್ಕಿ ವಿತರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ’ ಎಂದು ಸಮಿತಿ ಸದಸ್ಯರು ಹೇಳಿದರು.
    ಚೆಸ್ಕಾಂ ಅಧಿಕಾರಿ ‘ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಾರೆ.ನಿಮ್ಮ ಸಿಬ್ಬಂದಿಗಳು ನೋಂದಾಯಿಸಿ ಕೊಂಡಿಲ್ಲ’ ಎಂದು ತೊಂದರೆ ನೀಡುತ್ತಿದ್ದಾರೆ ಆರೋಪಿಸಿದ್ದಾರೆ. ಚೆಸ್ಕಾಂ ಎಇಇ ದೀಪಿಕ್ ಹೇಳಿದರು.

    ‘ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಸುಮಾರು ಅರ್ಜಿಗಳಲ್ಲಿ ಬಾಕಿ ಉಳಿದಿವೆ’ ಎಂದು ಸಿಡಿಪಿಓ ಸಿಬ್ಬಂದಿ ಗೆ ತಿಳಿಸಿದರು. ಮುಂದಿನ ಸಭೆಯೊಳಗೆ ಎಲ್ಲ ಅರ್ಜಿ ವಿಲೇವಾರಿ ಮಾಡಿ ಅರ್ಹರಿಗೆ ಯೋಜನೆ ಲಾಭ ಮುಟ್ಟಿಸಬೇಕು ಎಂದು ಸಮಿತಿ ಅಧ್ಯಕ್ಷ ಚೆಲುವರಾಜು ತಾಕೀತು ಮಾಡಿದರು.

    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರನೇಶ್ ಮಾತನಾಡಿದರು. ಸಮಿತಿಯ ಅಧ್ಯಕ್ಷ ಚನ್ನೀಪುರ ಚೆಲುವರಾಜು ಹಾಗೂ ಸಮಿತಿಯ ನೂತನ 14 ಸದಸ್ಯರಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಹೇಂದ್ರ ಚನ್ನಗುಂಡಿ, ಮಂಜುನಾಥ ಕಾಳಿಹುಂಡಿ, ಶಿವರಾಜು ಕಂದೇಕಾಲ, ಭಾಗ್ಯಲಕ್ಷ್ಮೀ, ಭಾಗ್ಯಕೆಂಪಸಿದ್ದ ಹಾದನೂರು, ಮಹದೇವು ಕೊತ್ತೇಗಾಲ, ಬಿ.ಸಿ.ಮಹೇಶ್ ದಡದಹಳ್ಳಿ, ರವಿ ಬಸಾಪುರ, ದೇವರಾಜು ಲಂಕೆ, ಚಿಕ್ಕಣ್ಣ, ಮಾದೇಗೌಡ ದಡದಹಳ್ಳಿ, ಈರಾನಾಯಕ ಇಟ್ನ, ಮಹಮದ್ ಶುಯೋಬ್ ಸರಗೂರು, ದೇವದಾಸ್ ಹಿರೇಹಳ್ಳಿ, ಕಾರ್ಯನಿರ್ವಹಕಾಧಿರಿ ಧರನೇಶ್, ನೇರಗಾ ಸಂಯೋಜಕ ಅಧಿಕಾರಿ ಮಹದೇವಸ್ವಾಮಿ, ಸದ್ದಶಿವಯ್ಯ, ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ

    June 15, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ವಿಪ್ರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    June 15, 2026

    ಸಿರಾ: ತಾಲೂಕು ಶ್ರೀ ಶಂಕರ ಸೇವಾ ಟ್ರಸ್ಟ್ ಮತ್ತು ವಿಪ್ರ ಗೆಳೆಯರ ಬಳಗ ವತಿಯಿಂದ 2025–2026 ನೆ ಸಾಲಿನ ಎಸ್ಎಸ್ಎಲ್ಸಿ…

    ದೆಹಲಿ ಆಸ್ಪತ್ರೆಯಿಂದ ಶಾಸಕ ಕೆ.ಷಡಕ್ಷರಿ ಡಿಸ್ಚಾರ್ಜ್

    June 15, 2026

    ಚನ್ನಸಾಗರದಹಟ್ಟಿಯಲ್ಲಿ ಸಿ ಸಿ ರಸ್ತೆ ಕಾಮಗಾರಿ ಅವಾಂತರ : ಮನೆಗಳಿಗೆ ನುಗ್ಗಿದ ಮಳೆ ನೀರು, ದವಸ–ಧಾನ್ಯ ಹಾನಿ

    June 15, 2026

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.