nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    • ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ
    • ಎಸ್‌ ಐಆರ್ ಗೊಂದಲ ನಿವಾರಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹೆಲ್ಪ್‌ಲೈನ್ ಆರಂಭಿಸಿ: ಸಿ.ಬಿ.ಶಶಿಧರ್ ಆಗ್ರಹ
    • ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು
    ತುಮಕೂರು November 2, 2024

    ಅರ್ಹರಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಕೆಲಸ ಮಾಡಬೇಕು: ಚನ್ನೀಪುರ ಚೆಲುವರಾಜು

    By adminNovember 2, 2024No Comments2 Mins Read
    sargur

    ಸರಗೂರು: ‘ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು, ಸಂಬಂಧಿಸಿದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚನ್ನೀಪುರ ಚೆಲುವರಾಜು ಹೇಳಿದರು.

    ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ಬುಧವಾರ ದಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
    ತಾಲೂಕಿನ ಸುಮಾರು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ.ಸೋಮವಾರದಿಂದ ಶನಿವಾರರವರಿಗೆ ಬಸ್ ಕಲ್ಪಿಸಿದೆ.ಅದರೆ ಭಾನುವಾರ ಬಂದರೆ ಬಸ್ ವ್ಯವಸ್ಥೆ ಸ್ಥಗಿತಗೊಂಡಿದ್ದಾರೆ. ಶಾಲೆಯ ಮಕ್ಕಳು ಬಸ್ ಸಂಚಾರ ಮಾಡುತ್ತಿದ್ದಾರೆ. ಅದರೆ ಸಣ್ಣ ಮಕ್ಕಳಿಗೆ ಅರ್ಥ ಚಾರ್ಜ್ ತೆಗೆದುಕೊಳ್ಳಬೇಕು ಅಂದರೆ ನಿಮ್ಮ ಕಂಡಕ್ಟರ್ ರವರು ಒಬ್ಬ ವ್ಯಕ್ತಿಗೆ ಯಾವ ಮಟ್ಟಿಗೆ ಚಾರ್ಜ್ ತೆಗೆದುಕೊಳ್ಳುತ್ತಿರಾ? ಅದೇ ರೀತಿ ಮಕ್ಕಳಿಗೆ ತೆಗೆದುಕೊಳ್ಳುತ್ತಿದ್ದಾರೆ ದೂರು ಬಂದಿದೆ. ನಿಮ್ಮ ಸಿಬ್ಬಂದಿಗಳಿಗೆ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರಿಗೆ ಅವರಿಗೆ ತಿಳುವಳಿಕೆ ನೀಡಬೇಕು. ಗ್ರಾಮಗಳಿಂದ ಹೆಂಗಸರು ಹಾಗೂ ಮಕ್ಕಳು ನಡೆದುಕೊಂಡು ಬಸ್ ನಿಲ್ದಾಣದಲ್ಲಿ ಇದ್ದರೆ. ಚಾಲಕರು ಬಸ್ ನಿಲ್ಲಿಸುವುದಿಲ್ಲ ಹಾಗೂ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುತ್ತಿದ್ದಾರೆ’ ಎಂದು ಸದಸ್ಯರು ತಿಳಿಸಿದಾಗ, ಕೆಎಸ್ಸಾರ್ಟಿಸಿ ಸಿಬ್ಬಂದಿ ಪ್ರಕರಣಗಳ ಬಗ್ಗೆ ಗಮನಿಸುತ್ತೇವೆ’ ಎಂದು ಹೇಳಿದರು.

    ಕಾರ್ಡ್ದಾರರಿಗೆ ಹಣ ಸಂದಾಯವಾಗುತ್ತಿದೆ. ಇ-–ಕೆವೈಸಿ ಮಾಡಿಸದವರಿಗೆ ಹಣ ಬಂದಿಲ್ಲ. ಕೆಲ ನ್ಯಾಯಬೆಲೆ ಅಂಗಡಿ ಉಸ್ತುವಾರಿಗಳು ತಮಗೆ ಅನುಕೂಲವಾದ ಸಮಯಕ್ಕೆ ಅಂಗಡಿ ತೆರೆದು ಅಕ್ಕಿ ವಿತರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ’ ಎಂದು ಸಮಿತಿ ಸದಸ್ಯರು ಹೇಳಿದರು.
    ಚೆಸ್ಕಾಂ ಅಧಿಕಾರಿ ‘ಗೃಹಜ್ಯೋತಿ ಯೋಜನೆಯಡಿಯಲ್ಲಿ ಉಚಿತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಾರೆ.ನಿಮ್ಮ ಸಿಬ್ಬಂದಿಗಳು ನೋಂದಾಯಿಸಿ ಕೊಂಡಿಲ್ಲ’ ಎಂದು ತೊಂದರೆ ನೀಡುತ್ತಿದ್ದಾರೆ ಆರೋಪಿಸಿದ್ದಾರೆ. ಚೆಸ್ಕಾಂ ಎಇಇ ದೀಪಿಕ್ ಹೇಳಿದರು.

    ‘ಗೃಹಲಕ್ಷ್ಮಿ ಯೋಜನೆಯಡಿ ತಾಲ್ಲೂಕಿನಲ್ಲಿ ಸುಮಾರು ಅರ್ಜಿಗಳಲ್ಲಿ ಬಾಕಿ ಉಳಿದಿವೆ’ ಎಂದು ಸಿಡಿಪಿಓ ಸಿಬ್ಬಂದಿ ಗೆ ತಿಳಿಸಿದರು. ಮುಂದಿನ ಸಭೆಯೊಳಗೆ ಎಲ್ಲ ಅರ್ಜಿ ವಿಲೇವಾರಿ ಮಾಡಿ ಅರ್ಹರಿಗೆ ಯೋಜನೆ ಲಾಭ ಮುಟ್ಟಿಸಬೇಕು ಎಂದು ಸಮಿತಿ ಅಧ್ಯಕ್ಷ ಚೆಲುವರಾಜು ತಾಕೀತು ಮಾಡಿದರು.

    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಧರನೇಶ್ ಮಾತನಾಡಿದರು. ಸಮಿತಿಯ ಅಧ್ಯಕ್ಷ ಚನ್ನೀಪುರ ಚೆಲುವರಾಜು ಹಾಗೂ ಸಮಿತಿಯ ನೂತನ 14 ಸದಸ್ಯರಿಗೆ ಸ್ವಾಗತಿಸಿ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಮಹೇಂದ್ರ ಚನ್ನಗುಂಡಿ, ಮಂಜುನಾಥ ಕಾಳಿಹುಂಡಿ, ಶಿವರಾಜು ಕಂದೇಕಾಲ, ಭಾಗ್ಯಲಕ್ಷ್ಮೀ, ಭಾಗ್ಯಕೆಂಪಸಿದ್ದ ಹಾದನೂರು, ಮಹದೇವು ಕೊತ್ತೇಗಾಲ, ಬಿ.ಸಿ.ಮಹೇಶ್ ದಡದಹಳ್ಳಿ, ರವಿ ಬಸಾಪುರ, ದೇವರಾಜು ಲಂಕೆ, ಚಿಕ್ಕಣ್ಣ, ಮಾದೇಗೌಡ ದಡದಹಳ್ಳಿ, ಈರಾನಾಯಕ ಇಟ್ನ, ಮಹಮದ್ ಶುಯೋಬ್ ಸರಗೂರು, ದೇವದಾಸ್ ಹಿರೇಹಳ್ಳಿ, ಕಾರ್ಯನಿರ್ವಹಕಾಧಿರಿ ಧರನೇಶ್, ನೇರಗಾ ಸಂಯೋಜಕ ಅಧಿಕಾರಿ ಮಹದೇವಸ್ವಾಮಿ, ಸದ್ದಶಿವಯ್ಯ, ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ

    July 4, 2026

    ಕುಣಿಗಲ್: ಗುರು ವ್ಯಕ್ತಿಯನ್ನು ರೂಪಿಸಿದರೆ, ಪತ್ರಿಕಾ ಮಾಧ್ಯಮ ಇಡೀ ಸಮಾಜವನ್ನು ರೂಪಿಸುತ್ತದೆ, ಜನ ಸಾಮಾನ್ಯರ ಸಮಸ್ಯೆ ಅರಿತು ಸಮಾಜವನ್ನು ತಿದ್ದುವಂತಹ…

    ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ

    July 4, 2026

    ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು

    July 4, 2026

    ಎಸ್‌ ಐಆರ್‌ ಲೋಪ: ಬಿಜೆಪಿ ಆಕ್ಷೇಪ, ಬಿಎಲ್‌ ಒಗಳಿಗೆ ಸೂಚನೆ ನೀಡಲು ಆಗ್ರಹ

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.