nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?
    ಪಾವಗಡ September 26, 2024

    ವಿದ್ಯಾರ್ಥಿ ನಿಲಯದ ಮೇಲೆ ದೂರು: ಜಂಟಿ ನಿರ್ದೇಶಕ ಕೃಷ್ಣಪ್ಪ ಭೇಟಿ ಪರೀಶೀಲನೆ | ಏನಿದು ಘಟನೆ?

    By adminSeptember 26, 2024No Comments2 Mins Read
    hostel

    ತುಮಕೂರು: ನಗರದ ಎಂ.ಜಿ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಿಜ್ಞಾನ ಕಾಲೇಜು ಬಾಲಕರ ವಿದ್ಯಾರ್ಥಿನಿಲಯಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ದಾಂಧಲೆ ನಡೆಸಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಅವರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ವಿದ್ಯಾರ್ಥಿನಿಲಯದಲ್ಲಿದ್ದ ವಾರ್ಡನ್, ರಾತ್ರಿ ಕಾವಲುಗಾರರು ಹಾಗೂ ವಿದ್ಯಾರ್ಥಿಗಳನ್ನು ವಿಚಾರಿಸಿ ವಿದ್ಯಾರ್ಥಿಗಳಿಂದ ಹೇಳಿಕೆ ಪಡೆದರು.


    Provided by
    Provided by

    ವಿದ್ಯಾರ್ಥಿಗಳಿಂದ ಹೇಳಿಕೆ:

    ನಿಲಯಪಾಲಕರು ರೂ.ನಂ:17ರಲ್ಲಿ ವಾಸ್ತವ್ಯವಿದ್ದ ವಿದ್ಯಾರ್ಥಿಗಳಾದ ನಾಗರಾಜು ಜಿ.ಹೆಚ್, ಗೋಪಾಲ್ ರೆಡ್ಡಿ ಹಾಗೂ ರವಿಚಂದ್ರ ಆದ ನಮ್ಮನ್ನು ನಿಲಯಪಾಲಕರ ಕಚೇರಿಗೆ ಕರೆಸಿ ನಿಮ್ಮ ಕೊಠಡಿಯಲ್ಲಿ ಯಾರದಾರು ಅಪರಿಚತರು ಇದ್ದಾರೆಯೇ ಎಂದು ಕೇಳಿದರು. ಆಗ ನಾವು ಯಾರು ಇರುವುದಿಲ್ಲ ಎಂದು ತಿಳಿಸಿದೆವು. ನಂತರ ಪೊಲೀಸ್ ರವರು ಒಬ್ಬ ವ್ಯಕ್ತಿಯ ಭಾವಚಿತ್ರವನ್ನು ತೋರಿಸಿ ಇವರು ಏನಾದರೂ ತಮ್ಮ ಕೊಠಡಿಗೆ ಬಂದಲ್ಲಿ ನಮಗೆ ಮಾಹಿತಿ ನೀಡಲು ತಿಳಿಸಿ ನಮ್ಮನ್ನು ನಮ್ಮ ಕೊಠಡಿಗೆ ವಾಪಸ್ಸು ಕಳುಹಿಸಿಕೊಟ್ಟಿರುತ್ತಾರೆ. ನಮಗೆ ಪೊಲೀಸ್ ರವರಿಂದಾಗಲಿ ಅಥವಾ ಬೇರೆಯವರಿಂದಾಲಿ ಬಯ್ಯುವುದು, ಒತ್ತಾಯ ಮಾಡುವುದು, ಗಲಾಟೆ ಮಾಡಿರುವುದು, ತೊಂದರೆ ಉಂಟು ಮಾಡಿರುವುದು ಯಾವುದು ಸಹ ನಮ್ಮ ನಿಲಯದಲ್ಲಿ ಹಾಗಿರುವುದಿಲ್ಲ ಪತ್ರಿಕೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವಿಷಯವು ಸತ್ಯಕ್ಕೆ ದೂರವಾಗಿರುತ್ತದೆ ಎಂದು ವಿದ್ಯಾರ್ಥಿಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

    ಪಾವಗಡದ ಒಬ್ಬ ಪೊಲೀಸ್ ಪೇದೆ ಹಾಗೂ ತುಮಕೂರಿನ ಸ್ಥಳೀಯ ಪೊಲೀಸ್ ಪೇದೆ ಹೆಣ್ಣು ಮಕ್ಕಳ ಪೋಷಕರು ಸೇರಿದಂತೆ ನಿಲಯಪಾಲಕರನ್ನು ನಿಲಯದಲ್ಲಿ ಹೆಣ್ಣು ಮಕ್ಕಳನ್ನು ಅಪಹರಿಸಿಕೊಂಡು ಬಂದಿರುವ ಆರೋಪಿ, ತಮ್ಮ ನಿಲಯದಲ್ಲಿ ಅಡಗಿರುವ ಬಗ್ಗೆ ಮಾಹಿತಿ ಪಡೆಯಲು ಅವಕಾಶ ಮಾಡಿಕೊಡಲು ಕೋರಿರುವ ಮೇರೆಗೆ ನಿಲಯಪಾಲಕರು ಸಹ ನಾನೇ ಖುದ್ದು ನಿಲಯಕ್ಕೆ ಭೇಟಿ ಮಾಡಿ ರೂ.ನಂ:17ರ ವಿದ್ಯಾರ್ಥಿಗಳನ್ನು ವಿಚಾರಿಸಲಾಗಿರುತ್ತದೆ.

    ಇದರಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದಿಲ್ಲ. ಆರೋಪಿ ಅಪರಿಚಿತರು ಯಾರು ನಮ್ಮ ನಿಲಯದಲ್ಲಿ ವಾಸ್ತವ್ಯವಿರುವುದಿಲ್ಲ ಎಂದು ನಿಲಯಪಾಲಕರು ಹಾಗೂ ರಾತ್ರಿಕಾವಲುಗಾರರು ಸಹ ಪೋಲೀಸರಿಗೆ ತಿಳಿಸಿದ ಮೇರೆಗೆ ಪೊಲೀಸರು ಹಾಗೂ ಹೆಣ್ಣು ಮಕ್ಕಳ ಪೋಷಕರು ಅಲ್ಲಿಂದ ಹಿಂದಿರುಗಿರುತ್ತಾರೆ ಎಂದು ಹೇಳಿಕೆ ನೀಡಿರುತ್ತಾರೆ.

    ಒಟ್ಟಾರೆ ನಿಲಯಲ್ಲಿ ಹೆಣ್ಣು ಮಕ್ಕಳ ಪೋಷಕರು ಹಾಗೂ ಪೊಲೀಸರು ಬಂದು ಒತ್ತಾಯಿಸಿದ ಮೇರೆಗೆ ರೂ.ನಂ:17ರ ವಿದ್ಯಾರ್ಥಿಗಳನ್ನು ನಿಲಯಪಾಲಕರ ಮೂಲಕ ವಿಚಾರಿಸಿ ಮಾಹಿತಿ ನೀಡಿ ಕಳುಹಿಸಲಾಗಿರುತ್ತದೆ.

    ವಿದ್ಯಾರ್ಥಿನಿಲಯದಲ್ಲಿ ಯಾವುದೇ ದೌರ್ಜನ್ಯ ಅವಾಚ್ಯ ಶಬ್ದಗಳಿಂದ ನಿಂದಿಸುವುದು ಬಯ್ಯುವುದು ಕಿರುಕುಳ ನೀಡಿರುವುದು ಕಂಡುಬಂದಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 5, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    December 1, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.