nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    • ಅಂಬಾನಿಯನ್ನು ಹಿಂದಿಕ್ಕಿ ಮತ್ತೆ ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಗೌತಮ್ ಅದಾನಿ
    • ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಸವಿ ಕಾಲೇಜಿನಲ್ಲಿ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ
    ತುಮಕೂರು December 4, 2024

    ವಾಸವಿ ಕಾಲೇಜಿನಲ್ಲಿ ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ

    By adminDecember 4, 2024No Comments2 Mins Read
    vasavi

    ತುಮಕೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಜೀವಶಾಸ್ತ್ರ ಉಪನ್ಯಾಸಕರ ವೇದಿಕೆ ಮತ್ತು ವಾಸವಿ ಪದವಿಪೂರ್ವ ಕಾಲೇಜು ತುಮಕೂರು ವತಿಯಿಂದ  ಜೀವಶಾಸ್ತ್ರ ವಿಷಯದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ  ತುಮಕೂರು ನಗರದ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.

    ಕಾರ್ಯಾಗಾರ ಉದ್ಘಾಟಿಸಿ ಜೀವಶಾಸ್ತ್ರ ವಿಷಯದ ವೇದಿಕೆ ಮೂಲಕ ಸಿದ್ಧಪಡಿಸಿರುವ 2024–25 ನೇ ಸಾಲಿನ ದ್ವಿತೀಯ ಪಿಯುಸಿ ಜೀವಶಾಸ್ತ್ರ ವಿಷಯದ ಪ್ರಾಯೋಗಿಕ ಯೋಜಿತ ಕಾರ್ಯಗಳ  ಕೈಪಿಡಿ ಬಿಡುಗಡೆ ಮಾಡಿದ ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ. ಬಾಲಗುರುಮೂರ್ತಿ ಮಾತನಾಡಿ, ಜಿಲ್ಲೆಯ ಫಲಿತಾಂಶ ಹೆಚ್ಚಿಸಲೂ ನಿಮ್ಮ ಸಹಕಾರ ಅಗತ್ಯ. ಇಲಾಖೆಯ ನಿಯಮದಂತೆ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ. ಎಲ್ಲಾ  ಕಾಲೇಜಿನ ವಿದ್ಯಾರ್ಥಿಗಳು ನೀವು ಸಿದ್ಧಪಡಿಸಿದ ಮಾದರಿಯ ಪ್ರಶ್ನೆಪತ್ರಿಕೆ ನೋಡಿ ವಾರ್ಷಿಕ ಪರೀಕ್ಷೆಯನ್ನೂ ಯಾವುದೇ ಆತಂಕ ಪಡದೆ ಪರೀಕ್ಷೆಯನ್ನೂ ಬರೆಯಬೇಕು ಎಂದರು.


    Provided by
    Provided by

    ಈ ವರ್ಷ ಪ್ರಾಯೋಗಿಕ ಪರಿಕ್ಷೆಯಲ್ಲಿ ವೆಬ್ ಕ್ಯಾಮರಾ ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಅಳವಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

    ಎಲ್ಲಾ ಕಾಲೇಜಿನ ಮಕ್ಕಳು ನಮ್ಮ ಮಕ್ಕಳೇ ಎಂದು  ತಿಳಿದು ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು. ತುಮಕೂರು ಜಿಲ್ಲೆ ಕಳೆದ ವರ್ಷ ದ್ವಿತೀಯ ಪಿಯುಸಿ ಪಲಿತಾಂಶದಲ್ಲಿ 24ನೇ  ಸ್ಥಾನದಲ್ಲಿದ್ದು, ಈ ಶೈಕ್ಷಣಿಕ ಸಾಲಿನಲ್ಲಿ ಅತ್ಯುನ್ನತ ಸ್ಥಾನ ಪಡೆಯಲು ನಾವು ನೀವು ಒಟ್ಟಾಗಿ ಶ್ರಮಿಸೋಣ ಎಂದು ಹೇಳಿ, ಜೀವಶಾಸ್ತ್ರ ವಿಷಯದ ವಿಷಯ ಸಂಪನ್ಮೂಲ ವ್ಯಕಿಗಳಾದ ವೆಂಕಟೇಶ್, ನಾಗವೇಣಿ,  ಡಾ.ದಿವಾಕರ ಹಾಗೂ ದಿನೇಶ್ ಎಂ.ವಿ. ರವರನ್ನು ಅಭಿನಂದಿಸಿದರು.

    ಉಪನ್ಯಾಸಕರ ವೇದಿಕೆಯ ಅಧ್ಯಕ್ಷರಾದ ಕೃಷ್ಣಮೂರ್ತಿ ಕೆ.ಎಂ. ಮಾತನಾಡಿ, ಉಪನಿರ್ದೇಶಕರ ಸಲಹೆಯ ಮೇರೆಗೆ ನಮ್ಮ ವೇದಿಕೆ ವತಿಯಿಂದ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಎಲ್ಲಾ ಜೀವಶಾಸ್ತ್ರ ವಿಷಯದ ಪ್ರಾಚಾರ್ಯರ ಹಾಗೂ ಉನ್ಯಾಸಕರ ಸಹಕಾರದಿಂದ ವಾಸವಿ ಕಾಲೇಜಿನ ಉಪನ್ಯಾಸಕರು ಸಂಸ್ಥೆಯ ಮುಖ್ಯಸ್ಥರುಗಳಿಂದ ಈ ರೀತಿಯ ಉತ್ತಮ ಕಾರ್ಯಗಾರ ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು.

    ಪ್ರಾಚಾರ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಕಾಲೇಜಿನ ಪ್ರಾಚಾರ್ಯರು ಚಂದ್ರಶೇಖರ ಆರಾಧ್ಯ ಎಚ್.ವಿ. ಮಾತನಾಡಿ, ನಮ್ಮ ಜಿಲ್ಲೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿ ರವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ರೀತಿಯ ಶೈಕ್ಷಣಿಕ ಕಾರ್ಯಾಗಾರಗಳು ಉಪನ್ಯಾಸಕರಲ್ಲಿ ಪರಿಣಿತಿಯನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ತುಂಬುಲು ಪ್ರೇರಣೆ ಎಂದರು.

    ನಿರಂತರ ಹೊಸ ವಿಚಾರಗಳಲ್ಲಿ ಉನ್ಯಾಸಕರು ತೊಡಗಿಸಿಕೊಳ್ಳಬೇಕು. ಅದರ ಫಲವೇ ವಿದ್ಯಾರ್ಥಿಯ ಶೈಕ್ಷಣಿಕ  ಕಾರ್ಯಕ್ಷಮತೆ ಸುಧಾರಿಸಲು ಸಾಧ್ಯ ಎಂದು ಹೇಳಿದರು.

    ಕಾರ್ಯಾಗಾರದಲ್ಲಿ ವಿವಿಧ ಕಾಲೇಜಿನ ಪ್ರಾಚಾರ್ಯರು 130ಕ್ಕೂ ಹೆಚ್ಚು ಜೀವಶಾಸ್ತ್ರ ಉನ್ಯಾಸಕರು, ವೇದಿಕೆಯ ಪದಾಧಿಕಾರಿಗಳು, ವಿಷಯ ಸಂಪನ್ಮೂಲ ಉಪನ್ಯಾಸಕರು ಹಾಗೂ ವಾಸವಿ ಕಾಲೇಜಿನ ಉಪನ್ಯಾಸಕರಾದ ಹನುಮಂತಯ್ಯ,   ಬೆಂಕಿ ವಸಂತಕುಮಾರ್, ಶಿವಣ್ಣ, ನರೇಂದ್ರಬಾಬು,  ವಿನೋದ್, ಗೋವಿಂದರಾಜು, ನಟರಾಜು, ಸಂಧ್ಯಾ, ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.

    ಕಾಲೇಜಿನ ವಿದ್ಯಾರ್ಥಿಗಳಾದ ವಾಸವಿ ಮತ್ತು ಕೃತಿಕಾ ಪ್ರಾರ್ಥಿಸಿದರು. ಮಂಜುನಾಥ್ ಎಸ್. ಸ್ವಾಗತಿಸಿದರು. ಡಾ.ಬಿ.ವಿ.ಪುಟ್ಟಸ್ವಾಮಯ್ಯ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ್ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 18, 2026

    ತುಮಕೂರು ಜಿಲ್ಲೆಯಲ್ಲಿ ಕ್ಷಯರೋಗದ (TB) ಭೀತಿ: 682 ಹಳ್ಳಿಗಳ 7 ಲಕ್ಷಕ್ಕೂ ಹೆಚ್ಚು ಜನರಿಗೆ ಅಪಾಯದ ಆತಂಕ

    April 17, 2026

    ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರವಿಡಲು ಬೇಸಿಗೆ ಶಿಬಿರಗಳು ಸಹಕಾರಿ: ನ್ಯಾಯಾಧೀಶರಾದ ನೂರುನ್ನೀಸಾ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ತಿಪಟೂರು: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಬೆಡ್‌ ಶೀಟ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಪ ಅವಧಿಯಲ್ಲೇ ಬೆಂಕಿ ಕೆನ್ನಾಲಿಗೆ…

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ

    April 18, 2026

    ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.