nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026
    Facebook Twitter Instagram
    ಟ್ರೆಂಡಿಂಗ್
    • ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ
    • ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ
    • ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ
    • ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ
    • ಮಾನಸಿಕ ಹಿಂಸೆ ನೀಡಿ ಮಹಿಳೆಯ ಗೃಹಬಂಧನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಂತ್ರಸ್ತೆಯ ರಕ್ಷಣೆ
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿ: ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಮಾಡಿದ್ದೇನು?
    ರಾಷ್ಟ್ರೀಯ ಸುದ್ದಿ July 17, 2022

    ಈರುಳ್ಳಿ ಪ್ರಿಯರಿಗೆ ಸಿಹಿ ಸುದ್ದಿ: ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಮಾಡಿದ್ದೇನು?

    By adminJuly 17, 2022No Comments1 Min Read
    erulli

    ನವದೆಹಲಿ:  ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದೀಗ ಈ ವರ್ಷ ಗ್ರಾಹಕರನ್ನು ಇಂತಹ ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.

    2.5 ಲಕ್ಷ ಟನ್ ಈರುಳ್ಳಿ ಸಂಗ್ರಹಿಸಲಾಗಿದ್ದು, ಈರುಳ್ಳಿಯ ಸಮರ್ಪಕ ಪೂರೈಕೆ ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ 2022 -23ನೇ ಆರ್ಥಿಕ ವರ್ಷದಲ್ಲಿ 2.5 ಲಕ್ಷ ಪ್ರಮಾಣದ ಈರುಳ್ಳಿ ಸಂಗ್ರಹಿಸಿದೆ.


    Provided by
    Provided by

    ಇದುವರೆಗೆ ಸರ್ಕಾರ ಸಂಗ್ರಹಿಸಿದ ದಾಖಲೆಯ ಗರಿಷ್ಠ ಪ್ರಮಾಣ ಇದಾಗಿದೆ. ಆಗಸ್ಟ್ ನಿಂದ ಡಿಸೆಂಬರ್ ವರೆಗೆ ಮಾರುಕಟ್ಟೆಯಲ್ಲಿ ಈರುಳ್ಳಿ ಅಭಾವ ಸೃಷ್ಟಿಯಾಗಿ ದರ ಏರಿಕೆಯಾಗುತ್ತದೆ. ಈ ಬಾರಿ ಸರ್ಕಾರ ಬೆಲೆ ಏರಿಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಚಿಕ್ಕನಾಯಕನಹಳ್ಳಿ: ಎಸ್‌ ಎಸ್‌ ಎಲ್‌ ಸಿಯಲ್ಲಿ ವಿದ್ಯಾರ್ಥಿಗಳು ಅಧಿಕ ಅಂಕಗಳನ್ನು ಪಡೆಯುವಂತೆ ಪ್ರೇರೇಪಿಸಿದ ಶಿಕ್ಷಕರನ್ನು ಗೌರವಿಸುವ ಸಲುವಾಗಿ ಮೇ 16…

    ರಸಾಯನ ಹಂಚಿದಂತೆ ಎಸ್ಸಿ ಒಳಮೀಸಲು ಹಂಚಿಕೆ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ

    May 15, 2026

    ಮೇ ಮಾಹೆಯಲ್ಲಿಯೇ 2 ತಿಂಗಳ ಪಡಿತರ ವಿತರಣೆ

    May 15, 2026

    ತುಮಕೂರು: ಜಯನಗರದಲ್ಲಿ ಡ್ರಗ್ಸ್ ಮಾರಾಟ ಜಾಲ ಪತ್ತೆ; ಮೂವರ ಬಂಧನ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.