nammatumakuru

    Subscribe to Updates

    Get the latest creative news from FooBar about art, design and business.

    What's Hot

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025
    Facebook Twitter Instagram
    ಟ್ರೆಂಡಿಂಗ್
    • ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ
    • ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ
    • ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
    • ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ
    • ಸೆ.28ರಂದು ಪಾವಗಡದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ: ಯತ್ನಾಳ್ ಭಾಗಿ
    • ಇಳಿಯುವ ಮುನ್ನವೇ ಚಲಿಸಿದ ಬಸ್: ಮಗಳ ಮನೆಗೆ ಹೋಗಿ ಬರುತ್ತಿದ್ದ ಮಹಿಳೆ ಸಾವು!
    • ಬೀದರ್ | 1. 34 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತು ನಾಶ
    • ತುಮಕೂರು | ಆಮೆ ವೇಗದಲ್ಲಿ ಸಾಗಿದ ಜಾತಿವಾರು ಸಮೀಕ್ಷೆ: ಕಾಡುತ್ತಿರುವ ಸಮಸ್ಯೆಗಳೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಂಟಿ ಮಹಿಳೆಯನ್ನು ಹಿಂಬಾಲಿಸಿ ಅತ್ಯಾಚಾರ, ಬರ್ಬರ ಹತ್ಯೆ: ಬೆಚ್ಚಿ ಬಿದ್ದ ಗ್ರಾಮಸ್ಥರು
    ತಾಲೂಕು ಸುದ್ದಿ April 29, 2023

    ಒಂಟಿ ಮಹಿಳೆಯನ್ನು ಹಿಂಬಾಲಿಸಿ ಅತ್ಯಾಚಾರ, ಬರ್ಬರ ಹತ್ಯೆ: ಬೆಚ್ಚಿ ಬಿದ್ದ ಗ್ರಾಮಸ್ಥರು

    By adminApril 29, 2023No Comments1 Min Read
    hatye

    ಒಂಟಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕಾವಳ್ಳಿ ಗ್ರಾಮದಲ್ಲಿ ನಡೆದಿದೆ.

    55 ವರ್ಷದ ವಯಸ್ಸಿನ ಸಾವಿತ್ರಮ್ಮ ಕೃತ್ಯದಲ್ಲಿ ಬಲಿಯಾದ ಮಹಿಳೆಯಾಗಿದ್ದು, ಸಾವಿತ್ರಮ್ಮ ರಾಗಿ ಹಿಟ್ಟು ಆಡಿಸಲು ಹೋಗುವ ಸಂದರ್ಭದಲ್ಲಿ ಹಿಂಬಾಲಿಸಿ, ಬಲವಂತವಾಗಿ ಎಳೆದುಕೊಂಡು ಹೋಗಿ ಬಲತ್ಕಾರ ಮಾಡಲಾಗಿದೆ ಎನ್ನಲಾಗಿದೆ.
    ಘಟನಾ ಸ್ಥಳಕ್ಕೆ ಬಂದ ಶ್ವಾನದಳದ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಯು ಸಿಕ್ಕಿ ಬಿದ್ದಿದ್ದಾನೆ. ಇದೇ ಗ್ರಾಮದ ಮಲ್ಲಿಕಾರ್ಜುನ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತ ಸಾವಿತ್ರಮ್ಮನವರ ಸಂಬಂಧಿಯಾಗಿದ್ದು, ಜಮೀನು ವಿಚಾರದಲ್ಲಿ ಸಾವಿತ್ರಮ್ಮನವರಿಗೂ ಆರೋಪಿಗೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.


    Provided by
    Provided by
    Provided by

    ಇದೇ ದ್ವೇಷದ ಹಿನ್ನೆಲೆಯಲ್ಲಿ ಸಾವಿತ್ರಮ್ಮನವರನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರ ತನಿಖೆಯ ಬಳಿಕ ಘಟನೆಯ ಸತ್ಯಾಸತ್ಯತೆ ತಿಳಿದು ಬರಬೇಕಿದೆ.

    ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಧುಗಿರಿ ಉಪ ಅಧೀಕ್ಷಕ ವೆಂಕಟೇಶ್ ನಾಯ್ಡು,ಸಿಪಿಐ ಸುರೇಶ್ ಕೆ, ಪಿಎಸ್ ಐ ಪ್ರದೀಪ್ ಸಿಂಗ್, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

     

    admin
    • Website

    Related Posts

    ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ: ಪ್ರಲ್ಹಾದ್ ಜೋಶಿ ಆರೋಪ

    November 8, 2024

    ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ರವರನ್ನು ಆಯ್ಕೆ ಮಾಡಿ: ಶಾಸಕ ಅನಿಲ್ ಚಿಕ್ಕಮಾದು

    April 16, 2024

    ಸರಗೂರು: ಶಿವಯೋಗಿ ಸಿದ್ಧರಾಮೇಶ್ವರರ 852 ನೇ  ಜಯಂತೋತ್ಸವ 

    February 7, 2024

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನನ್ನ ದೃಷ್ಟಿಕೋನದಲ್ಲಿ ಆತ್ಮಗಳ ಪರಿಕಲ್ಪನೆ

    September 28, 2025

    ನಾನು ಈ ಲೇಖನವನ್ನು ಬರೆಯುತ್ತಿರುವ ಸಂದರ್ಭದಲ್ಲಿ ಈ ಹಿಂದೆ ಆತ್ಮಗಳಿಗೆ ಸಂಬಂಧಿಸಿದಂತೆ ಯಾವ ಲೇಖನವನ್ನೂ ಓದಿರುವುದಿಲ್ಲ ಎಂದು ಸ್ಪಷ್ಟೀಕರಣ ಮಾಡುತ್ತಾ…

    ಬೀದರ್  | ಪೋಷಕತ್ವ ಯೋಜನೆ ಜಾಗೃತಿ ತರಬೇತಿಯ ಕಾರ್ಯಕ್ರಮ

    September 27, 2025

    ಸರಗೂರು | ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

    September 27, 2025

    ಪೋತಗಾನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಿರೋಧ ಆಯ್ಕೆ

    September 27, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.