nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026
    Facebook Twitter Instagram
    ಟ್ರೆಂಡಿಂಗ್
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ಆರೆಂಜ್–ಯೆಲ್ಲೋ ಅಲರ್ಟ್: ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ
    ತುಮಕೂರು June 11, 2025

    ಇಂದಿನಿಂದ ಆರೆಂಜ್–ಯೆಲ್ಲೋ ಅಲರ್ಟ್: ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ

    By adminJune 11, 2025No Comments2 Mins Read
    rain

    ತುಮಕೂರು:  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು–ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್‌ ಎಂಎಸ್ ಅಲರ್ಟ್ ರವಾನಿಸಲಾಗುವುದು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕು.

    ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ–ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು.

    ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816–2213400, 155304; ಬೆಸ್ಕಾಂ: 1912/ 8277884019(Whatsapp)ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

    ಅಧಿಕಾರಿಗಳಿಗೆ ಸೂಚನೆ:

    ಜಿಲ್ಲೆಯಲ್ಲಿ ಬಹುತೇಕ ಭಾಗಗಳಲ್ಲಿ 64.5 ರಿಂದ 204.5 ಮಿ.ಮೀ.ನಷ್ಟು ಭಾರೀ ಪ್ರಮಾಣದಲ್ಲಿ ಮಳೆ ಸಾಧ್ಯತೆಯಿರುವುದರಿಂದ, ಯಾವುದೇ ಜನ–ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ ಡಿಆರ್‌ ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ

    July 14, 2026

    ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ

    July 14, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    July 15, 2026

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ…

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.